AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈ: ಕಟ್ಟಡದ ಪಾರ್ಕಿಂಗ್​ ಪ್ರದೇಶದಲ್ಲಿ ಅಗ್ನಿ ಅವಘಡ, 16 ಕಾರುಗಳು ಬೆಂಕಿಗಾಹುತಿ

ಮುಂಬೈನ ದಾದರ್ ಪ್ರದೇಶದ ಹರಿಶ್ಚಂದ್ರ ಯವಾಲೆ ಮಾರ್ಗದಲ್ಲಿರುವ ಕೊಹಿನೂರ್ ಕಟ್ಟಡದ ಪಾರ್ಕಿಂಗ್ ಸ್ಥಳದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, 16 ಕಾರುಗಳು ಬೆಂಕಿಗಾಹುತಿಯಾಗಿದೆ. ರಾತ್ರಿ 1-2 ಗಂಟೆ ಸುಮಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಕಾರಣ ಇನ್ನೂ ತಿಳಿದುಬಂದಿಲ್ಲ. ಸಧ್ಯಕ್ಕೆ ಯಾವುದೇ ಸಾವು ನೋವಿನ ಕುರಿತು ವರದಿಯಾಗಿಲ್ಲ.

ಮುಂಬೈ: ಕಟ್ಟಡದ ಪಾರ್ಕಿಂಗ್​ ಪ್ರದೇಶದಲ್ಲಿ ಅಗ್ನಿ ಅವಘಡ, 16 ಕಾರುಗಳು ಬೆಂಕಿಗಾಹುತಿ
ಅಗ್ನಿ ಅವಘಡ-ಸಾಂದರ್ಭಿಕ ಚಿತ್ರImage Credit source: Jagaran English
ನಯನಾ ರಾಜೀವ್
|

Updated on: Nov 07, 2023 | 11:41 AM

Share

ಮುಂಬೈನ ದಾದರ್ ಪ್ರದೇಶದ ಹರಿಶ್ಚಂದ್ರ ಯವಾಲೆ ಮಾರ್ಗದಲ್ಲಿರುವ ಕೊಹಿನೂರ್ ಕಟ್ಟಡದ ಪಾರ್ಕಿಂಗ್ ಸ್ಥಳದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, 16 ಕಾರುಗಳು ಬೆಂಕಿಗಾಹುತಿಯಾಗಿದೆ. ರಾತ್ರಿ 1-2 ಗಂಟೆ ಸುಮಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಕಾರಣ ಇನ್ನೂ ತಿಳಿದುಬಂದಿಲ್ಲ. ಸಧ್ಯಕ್ಕೆ ಯಾವುದೇ ಸಾವು ನೋವಿನ ಕುರಿತು ವರದಿಯಾಗಿಲ್ಲ.

ಇದಕ್ಕೂ ಮುನ್ನ ಅಕ್ಟೋಬರ್​ನಲ್ಲಿ ಭಿವಂಡಿಯಲ್ಲಿರುವ ಡೈಯಿಂಗ್ ಫ್ಯಾಕ್ಟರಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು, ಬಾಯ್ಲರ್​ ಸ್ಫೋಟಗೊಂಡು ಬೆಂಕಿ ಹೊತ್ತಿ ಉರಿದಿತ್ತು.

ಮತ್ತೊಂದು ಘಟನೆ ಮಹಾವೀರ್​ನಗರದ ಪವನ್​ ಧಾಮ್​ ವೀಣಾ ಸಂತೂರ್ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡು ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ. ಮೂವರು ಗಾಯಗೊಂಡಿದ್ದಾರೆ.

ಮತ್ತಷ್ಟು ಓದಿ:ಬೆಂಗಳೂರು ಖಾಸಗಿ ಬಸ್​​ ಅಗ್ನಿ ದುರಂತ: ಸ್ಥಳದಲ್ಲಿದ್ದವು 12 ಗ್ಯಾಸ್ ಸಿಲಿಂಡರ್​, 30 ಬ್ಯಾಟರಿ, ತಪ್ಪಿದ ಭಾರಿ ಅನಾಹುತ: 42 ಜನ ಬಚಾವ್

ಸೋಮವಾರ ಮಧ್ಯಾಹ್ನ 12.27ಕ್ಕೆ ಘಟನೆ ನಡೆದಿತ್ತು, ಎಂದು ಅಗ್ನಿಶಾಮಕ ಸಿಬ್ಬಂದಿ ಸಹಾಯದಿಂದ ಬೆಂಕಿಯನ್ನು ಹತೋಟಿಗೆ ತರಲಾಯಿತು. ಮೃತರನ್ನು ಗ್ಲೋರಿ ವಾಲ್ಪಾಟಿ, ಜೋಸು ಜೇಮ್ಸ್​ ರಾಬರ್ಟ್​ ಎಂದು ಗುರುತಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ