AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈ: ಕಟ್ಟಡದ ಪಾರ್ಕಿಂಗ್​ ಪ್ರದೇಶದಲ್ಲಿ ಅಗ್ನಿ ಅವಘಡ, 16 ಕಾರುಗಳು ಬೆಂಕಿಗಾಹುತಿ

ಮುಂಬೈನ ದಾದರ್ ಪ್ರದೇಶದ ಹರಿಶ್ಚಂದ್ರ ಯವಾಲೆ ಮಾರ್ಗದಲ್ಲಿರುವ ಕೊಹಿನೂರ್ ಕಟ್ಟಡದ ಪಾರ್ಕಿಂಗ್ ಸ್ಥಳದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, 16 ಕಾರುಗಳು ಬೆಂಕಿಗಾಹುತಿಯಾಗಿದೆ. ರಾತ್ರಿ 1-2 ಗಂಟೆ ಸುಮಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಕಾರಣ ಇನ್ನೂ ತಿಳಿದುಬಂದಿಲ್ಲ. ಸಧ್ಯಕ್ಕೆ ಯಾವುದೇ ಸಾವು ನೋವಿನ ಕುರಿತು ವರದಿಯಾಗಿಲ್ಲ.

ಮುಂಬೈ: ಕಟ್ಟಡದ ಪಾರ್ಕಿಂಗ್​ ಪ್ರದೇಶದಲ್ಲಿ ಅಗ್ನಿ ಅವಘಡ, 16 ಕಾರುಗಳು ಬೆಂಕಿಗಾಹುತಿ
ಅಗ್ನಿ ಅವಘಡ-ಸಾಂದರ್ಭಿಕ ಚಿತ್ರImage Credit source: Jagaran English
ನಯನಾ ರಾಜೀವ್
|

Updated on: Nov 07, 2023 | 11:41 AM

Share

ಮುಂಬೈನ ದಾದರ್ ಪ್ರದೇಶದ ಹರಿಶ್ಚಂದ್ರ ಯವಾಲೆ ಮಾರ್ಗದಲ್ಲಿರುವ ಕೊಹಿನೂರ್ ಕಟ್ಟಡದ ಪಾರ್ಕಿಂಗ್ ಸ್ಥಳದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, 16 ಕಾರುಗಳು ಬೆಂಕಿಗಾಹುತಿಯಾಗಿದೆ. ರಾತ್ರಿ 1-2 ಗಂಟೆ ಸುಮಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಕಾರಣ ಇನ್ನೂ ತಿಳಿದುಬಂದಿಲ್ಲ. ಸಧ್ಯಕ್ಕೆ ಯಾವುದೇ ಸಾವು ನೋವಿನ ಕುರಿತು ವರದಿಯಾಗಿಲ್ಲ.

ಇದಕ್ಕೂ ಮುನ್ನ ಅಕ್ಟೋಬರ್​ನಲ್ಲಿ ಭಿವಂಡಿಯಲ್ಲಿರುವ ಡೈಯಿಂಗ್ ಫ್ಯಾಕ್ಟರಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು, ಬಾಯ್ಲರ್​ ಸ್ಫೋಟಗೊಂಡು ಬೆಂಕಿ ಹೊತ್ತಿ ಉರಿದಿತ್ತು.

ಮತ್ತೊಂದು ಘಟನೆ ಮಹಾವೀರ್​ನಗರದ ಪವನ್​ ಧಾಮ್​ ವೀಣಾ ಸಂತೂರ್ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡು ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ. ಮೂವರು ಗಾಯಗೊಂಡಿದ್ದಾರೆ.

ಮತ್ತಷ್ಟು ಓದಿ:ಬೆಂಗಳೂರು ಖಾಸಗಿ ಬಸ್​​ ಅಗ್ನಿ ದುರಂತ: ಸ್ಥಳದಲ್ಲಿದ್ದವು 12 ಗ್ಯಾಸ್ ಸಿಲಿಂಡರ್​, 30 ಬ್ಯಾಟರಿ, ತಪ್ಪಿದ ಭಾರಿ ಅನಾಹುತ: 42 ಜನ ಬಚಾವ್

ಸೋಮವಾರ ಮಧ್ಯಾಹ್ನ 12.27ಕ್ಕೆ ಘಟನೆ ನಡೆದಿತ್ತು, ಎಂದು ಅಗ್ನಿಶಾಮಕ ಸಿಬ್ಬಂದಿ ಸಹಾಯದಿಂದ ಬೆಂಕಿಯನ್ನು ಹತೋಟಿಗೆ ತರಲಾಯಿತು. ಮೃತರನ್ನು ಗ್ಲೋರಿ ವಾಲ್ಪಾಟಿ, ಜೋಸು ಜೇಮ್ಸ್​ ರಾಬರ್ಟ್​ ಎಂದು ಗುರುತಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​