AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಾಯ್ಲೆಟ್​ ಮೇಲೆ ವಾಷಿಂಗ್​ ಮೆಷಿನ್ ಇಟ್ಟಿರುವ ಇಕ್ಕಟ್ಟಿನ ಫ್ಲ್ಯಾಟ್​ಗೆ ಬಾಡಿಗೆ ಎಷ್ಟು ಗೊತ್ತೇ?

ಮುಂಬೈ ಒಂದು ಕನಸಿನ ನಗರಿ ಎಂದೇ ಹೇಳಬಹುದು, ಭವಿಷ್ಯವನ್ನು ಕಟ್ಟಿಕೊಳ್ಳುವ ಭರವಸೆಯೊಂದಿಗೆ ಲಕ್ಷಾಂತರ ಮಂದಿ ಆಗಮಿಸುತ್ತಾರೆ. ಆದರೆ ದುರಾದೃಷ್ಟವಶಾತ್ ಹೆಚ್ಚುತ್ತಿರುವ ಬಾಡಿಗೆಯಿಂದಾಗಿ ಜನರಿಗೆ ಇದು ಆರ್ಥಿಕ ಸವಾಲಾಗಿದೆ. ಉನ್ನತ ಶಿಕ್ಷಣ ಅಥವಾ ಉದ್ಯೋಗಕ್ಕಾಗಿ ಮುಂಬೈಗೆ ತೆರಳುವ ಜನರು ಗಗನಚುಂಬಿ ಕಟ್ಟಡಗಳ ನಗರದಲ್ಲಿ ಗಗನಕ್ಕೇರುತ್ತಿರುವ ಬಾಡಿಗೆ ಕೊಟ್ಟು ಉಳಿಯಲೇಬೇಕು.

ಟಾಯ್ಲೆಟ್​ ಮೇಲೆ ವಾಷಿಂಗ್​ ಮೆಷಿನ್ ಇಟ್ಟಿರುವ ಇಕ್ಕಟ್ಟಿನ ಫ್ಲ್ಯಾಟ್​ಗೆ ಬಾಡಿಗೆ ಎಷ್ಟು ಗೊತ್ತೇ?
ಟಾಯ್ಲೆಟ್
ನಯನಾ ರಾಜೀವ್
|

Updated on: Sep 26, 2024 | 11:27 AM

Share

ಮುಂಬೈ ಒಂದು ಕನಸಿನ ನಗರಿ ಎಂದೇ ಹೇಳಬಹುದು, ಭವಿಷ್ಯವನ್ನು ಕಟ್ಟಿಕೊಳ್ಳುವ ಭರವಸೆಯೊಂದಿಗೆ ಲಕ್ಷಾಂತರ ಮಂದಿ ಆಗಮಿಸುತ್ತಾರೆ. ಆದರೆ ದುರಾದೃಷ್ಟವಶಾತ್ ಹೆಚ್ಚುತ್ತಿರುವ ಬಾಡಿಗೆಯಿಂದಾಗಿ ಜನರಿಗೆ ಇದು ಆರ್ಥಿಕ ಸವಾಲಾಗಿದೆ. ಉನ್ನತ ಶಿಕ್ಷಣ ಅಥವಾ ಉದ್ಯೋಗಕ್ಕಾಗಿ ಮುಂಬೈಗೆ ತೆರಳುವ ಜನರು ಗಗನಚುಂಬಿ ಕಟ್ಟಡಗಳ ನಗರದಲ್ಲಿ ಗಗನಕ್ಕೇರುತ್ತಿರುವ ಬಾಡಿಗೆ ಕೊಟ್ಟು ಉಳಿಯಲೇಬೇಕು.

ಅಲ್ಲಿನ ಬಾಡಿಗೆದಾರರು ಇಂಚಿಂಚು ಜಾಗವನ್ನೂ ಬಿಡದೆ ಬಳಕೆ ಮಾಡುತ್ತಾರೆ. ಮುಂಬೈನ ಪಾಲಿ ಹಿಲ್​ನಲ್ಲಿರುವ ಅಪಾರ್ಟ್​ಮೆಂಟ್​ನ 2ಬಿಎಚ್​ಕೆ ಫ್ಲ್ಯಾಟ್​ ಬಗ್ಗೆ ಎಕ್ಸ್​ನಲ್ಲಿ ಒಬ್ಬರು ಮಾಹಿತಿ ಹಂಚಿಕೊಂಡಿದ್ದಾರೆ.

ಉತ್ಕರ್ಷ್​ ಗುಪ್ತಾ ಎಂಬುವವರು ಅಪಾರ್ಟ್​ಮೆಂಟ್​ನ ಬಾತ್​ರೂಂನ ಫೋಟೊವನ್ನು ಹಂಚಿಕೊಂಡಿದ್ದು, ಟಾಯ್ಲೆಟ್​ ಮೇಲಿನ ಜಾಗವನ್ನೂ ಬಿಡದೆ ವಾಷಿಂಗ್ ಮೆಷಿನ್ ಇಟ್ಟಿರುವ ಕುರಿತು ಮಾತನಾಡಿದ್ದಾರೆ.

ಆದರೆ ಇಷ್ಟು ಇಕ್ಕಟ್ಟಿರುವ ಅಪಾರ್ಟ್​ಮೆಂಟ್​ನ ಮನೆಗೆ ತಿಂಗಳಿಗೆ 1.35 ಲಕ್ಷ ರೂ. ಬಾಡಿಗೆ, 4 ಲಕ್ಷ ರೂ. ಸೆಕ್ಯೂರಿಟಿ ಡೆಪಾಸಿಟ್ ಮಾಡಬೇಕು, 1.4 ಲಕ್ಷ ರೂ. ದಲ್ಲಾಳಿಗಳಿಗೆ ನೀಡಬೇಕು.

ಕಮೋಡ್ ಹಾಗೂ ವಾಷಿಂಗ್​ ಮೆಷಿನ್​ನನ್ನು ಒಂದೇ ಸಮಯದಲ್ಲಿ ಬಳಕೆ ಮಾಡಲು ಸಾಧ್ಯವಾಗುವುದಿಲ್ಲ. ಈ ಅಪಾರ್ಟ್​ಮೆಂಟ್​ನಲ್ಲಿ ಎರಡು ಮಲಗುವ ಕೋಣೆಗಳು, ಎರಡು ಬಾತ್​ರೂಂಗಳಿದ್ದು, ಬಾಲ್ಕನಿಗಳಿಲ್ಲ, ಇದು ಸಂಪೂರ್ಣವಾಗಿ ಸುಸಜ್ಜಿತವಾಗಿದೆ ಹಾಗೂ ಬಾಡಿಗೆಯೂ ಸರಿ ಇದೆ ಎಂದು ಹೌಸಿಂಗ್ ಡಾಟ್​ಕಾಮ್ ಹೇಳಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ