AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಯಾ ಚಕ್ರವರ್ತಿ ಮುಕ್ತ, ಮುಕ್ತ, ಮುಕ್ತಾ.. ಸಿಕ್ತು ಷರತ್ತು ಬದ್ಧ ಜಾಮೀನು

ಮುಂಬೈ: ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿ ಬಂಧನದಲ್ಲಿದ್ದ ಬಾಲಿವುಡ್ ನಟಿ ರಿಯಾ ಚಕ್ರವರ್ತಿಗೆ ಜಾಮೀನು ಮಂಜೂರಾಗಿದೆ. ಮುಂಬೈ ಬಿಟ್ಟು ಹೊರಹೋಗುವಂತಿಲ್ಲ ಎಂದು ಬಾಂಬೆ ಹೈಕೋರ್ಟ್‌ ಷರತ್ತುಬದ್ಧ ಜಾಮೀನು ನೀಡಿದೆ. ಇದರೊಂದಿಗೆ ರಿಯಾ ಚಕ್ರವರ್ತಿ ಜೈಲಿನಿಂದ ಇಂದು ಬಿಡುಗಡೆಯಾಗಲಿದ್ದಾರೆ. ಹೀಗಾಗಿ 28 ದಿನಗಳ ಬಳಿಕ ರಿಯಾ ಚಕ್ರವರ್ತಿ ಜೈಲಿನಿಂದ ಹೊರಬರಲಿದ್ದಾರೆ. ರಿಯಾ ಚಕ್ರವರ್ತಿಗೆ 1 ಲಕ್ಷ ರೂ.ಗಳ ವೈಯಕ್ತಿಕ ಬಾಂಡ್ ಮೇಲೆ ಜಾಮೀನು ಸಿಕ್ಕಿದೆ. ಅಲ್ಲದೆ ರಿಯಾ ಬಿಡುಗಡೆಯಾದ ನಂತರ 10 ದಿನಗಳ ಕಾಲ ಪೊಲೀಸ್ […]

ರಿಯಾ ಚಕ್ರವರ್ತಿ ಮುಕ್ತ, ಮುಕ್ತ, ಮುಕ್ತಾ.. ಸಿಕ್ತು ಷರತ್ತು ಬದ್ಧ ಜಾಮೀನು
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Oct 07, 2020 | 11:43 AM

Share

ಮುಂಬೈ: ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿ ಬಂಧನದಲ್ಲಿದ್ದ ಬಾಲಿವುಡ್ ನಟಿ ರಿಯಾ ಚಕ್ರವರ್ತಿಗೆ ಜಾಮೀನು ಮಂಜೂರಾಗಿದೆ. ಮುಂಬೈ ಬಿಟ್ಟು ಹೊರಹೋಗುವಂತಿಲ್ಲ ಎಂದು ಬಾಂಬೆ ಹೈಕೋರ್ಟ್‌ ಷರತ್ತುಬದ್ಧ ಜಾಮೀನು ನೀಡಿದೆ. ಇದರೊಂದಿಗೆ ರಿಯಾ ಚಕ್ರವರ್ತಿ ಜೈಲಿನಿಂದ ಇಂದು ಬಿಡುಗಡೆಯಾಗಲಿದ್ದಾರೆ.

ಹೀಗಾಗಿ 28 ದಿನಗಳ ಬಳಿಕ ರಿಯಾ ಚಕ್ರವರ್ತಿ ಜೈಲಿನಿಂದ ಹೊರಬರಲಿದ್ದಾರೆ. ರಿಯಾ ಚಕ್ರವರ್ತಿಗೆ 1 ಲಕ್ಷ ರೂ.ಗಳ ವೈಯಕ್ತಿಕ ಬಾಂಡ್ ಮೇಲೆ ಜಾಮೀನು ಸಿಕ್ಕಿದೆ. ಅಲ್ಲದೆ ರಿಯಾ ಬಿಡುಗಡೆಯಾದ ನಂತರ 10 ದಿನಗಳ ಕಾಲ ಪೊಲೀಸ್ ಠಾಣೆಗೆ ಬಂದು ಹಾಜರಾತಿಗೆ ಸಹಿ ಮಾಡಬೇಕು.

ಪಾಸ್ ಪೋರ್ಟ್ ನೀಡಬೇಕು, ನ್ಯಾಯಾಲಯದ ಅನುಮತಿಯಿಲ್ಲದೆ ವಿದೇಶಕ್ಕೆ ಪ್ರಯಾಣಿಸಬಾರದು ಮತ್ತು ಮುಂಬೈ ತೊರೆಯಬೇಕಾದರೆ ತನಿಖಾಧಿಕಾರಿಗೆ ತಿಳಿಸಬೇಕು ಎಂದು ನ್ಯಾಯಾಲಯ ಹೇಳಿದೆ. ಇನ್ನು ರಿಯಾ ಸಹೋದರ ಶೋವಿಕ್ ಚಕ್ರವರ್ತಿ ಜಾಮೀನು ಅರ್ಜಿ ವಜಾಗೊಂಡಿದೆ.

ಇದನ್ನೂ ಓದಿ: ಅತ್ತ, ನಟಿ ರಿಯಾ ಚಕ್ರವರ್ತಿಯನ್ನು ಬಂಧಿಸಿದ NCB ಅಧಿಕಾರಿಗಳು

Published On - 11:24 am, Wed, 7 October 20

Follow Us
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ