AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಯಾ ಚಕ್ರವರ್ತಿ ಮುಕ್ತ, ಮುಕ್ತ, ಮುಕ್ತಾ.. ಸಿಕ್ತು ಷರತ್ತು ಬದ್ಧ ಜಾಮೀನು

ಮುಂಬೈ: ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿ ಬಂಧನದಲ್ಲಿದ್ದ ಬಾಲಿವುಡ್ ನಟಿ ರಿಯಾ ಚಕ್ರವರ್ತಿಗೆ ಜಾಮೀನು ಮಂಜೂರಾಗಿದೆ. ಮುಂಬೈ ಬಿಟ್ಟು ಹೊರಹೋಗುವಂತಿಲ್ಲ ಎಂದು ಬಾಂಬೆ ಹೈಕೋರ್ಟ್‌ ಷರತ್ತುಬದ್ಧ ಜಾಮೀನು ನೀಡಿದೆ. ಇದರೊಂದಿಗೆ ರಿಯಾ ಚಕ್ರವರ್ತಿ ಜೈಲಿನಿಂದ ಇಂದು ಬಿಡುಗಡೆಯಾಗಲಿದ್ದಾರೆ. ಹೀಗಾಗಿ 28 ದಿನಗಳ ಬಳಿಕ ರಿಯಾ ಚಕ್ರವರ್ತಿ ಜೈಲಿನಿಂದ ಹೊರಬರಲಿದ್ದಾರೆ. ರಿಯಾ ಚಕ್ರವರ್ತಿಗೆ 1 ಲಕ್ಷ ರೂ.ಗಳ ವೈಯಕ್ತಿಕ ಬಾಂಡ್ ಮೇಲೆ ಜಾಮೀನು ಸಿಕ್ಕಿದೆ. ಅಲ್ಲದೆ ರಿಯಾ ಬಿಡುಗಡೆಯಾದ ನಂತರ 10 ದಿನಗಳ ಕಾಲ ಪೊಲೀಸ್ […]

ರಿಯಾ ಚಕ್ರವರ್ತಿ ಮುಕ್ತ, ಮುಕ್ತ, ಮುಕ್ತಾ.. ಸಿಕ್ತು ಷರತ್ತು ಬದ್ಧ ಜಾಮೀನು
ಆಯೇಷಾ ಬಾನು
| Edited By: |

Updated on:Oct 07, 2020 | 11:43 AM

Share

ಮುಂಬೈ: ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿ ಬಂಧನದಲ್ಲಿದ್ದ ಬಾಲಿವುಡ್ ನಟಿ ರಿಯಾ ಚಕ್ರವರ್ತಿಗೆ ಜಾಮೀನು ಮಂಜೂರಾಗಿದೆ. ಮುಂಬೈ ಬಿಟ್ಟು ಹೊರಹೋಗುವಂತಿಲ್ಲ ಎಂದು ಬಾಂಬೆ ಹೈಕೋರ್ಟ್‌ ಷರತ್ತುಬದ್ಧ ಜಾಮೀನು ನೀಡಿದೆ. ಇದರೊಂದಿಗೆ ರಿಯಾ ಚಕ್ರವರ್ತಿ ಜೈಲಿನಿಂದ ಇಂದು ಬಿಡುಗಡೆಯಾಗಲಿದ್ದಾರೆ.

ಹೀಗಾಗಿ 28 ದಿನಗಳ ಬಳಿಕ ರಿಯಾ ಚಕ್ರವರ್ತಿ ಜೈಲಿನಿಂದ ಹೊರಬರಲಿದ್ದಾರೆ. ರಿಯಾ ಚಕ್ರವರ್ತಿಗೆ 1 ಲಕ್ಷ ರೂ.ಗಳ ವೈಯಕ್ತಿಕ ಬಾಂಡ್ ಮೇಲೆ ಜಾಮೀನು ಸಿಕ್ಕಿದೆ. ಅಲ್ಲದೆ ರಿಯಾ ಬಿಡುಗಡೆಯಾದ ನಂತರ 10 ದಿನಗಳ ಕಾಲ ಪೊಲೀಸ್ ಠಾಣೆಗೆ ಬಂದು ಹಾಜರಾತಿಗೆ ಸಹಿ ಮಾಡಬೇಕು.

ಪಾಸ್ ಪೋರ್ಟ್ ನೀಡಬೇಕು, ನ್ಯಾಯಾಲಯದ ಅನುಮತಿಯಿಲ್ಲದೆ ವಿದೇಶಕ್ಕೆ ಪ್ರಯಾಣಿಸಬಾರದು ಮತ್ತು ಮುಂಬೈ ತೊರೆಯಬೇಕಾದರೆ ತನಿಖಾಧಿಕಾರಿಗೆ ತಿಳಿಸಬೇಕು ಎಂದು ನ್ಯಾಯಾಲಯ ಹೇಳಿದೆ. ಇನ್ನು ರಿಯಾ ಸಹೋದರ ಶೋವಿಕ್ ಚಕ್ರವರ್ತಿ ಜಾಮೀನು ಅರ್ಜಿ ವಜಾಗೊಂಡಿದೆ.

ಇದನ್ನೂ ಓದಿ: ಅತ್ತ, ನಟಿ ರಿಯಾ ಚಕ್ರವರ್ತಿಯನ್ನು ಬಂಧಿಸಿದ NCB ಅಧಿಕಾರಿಗಳು

Published On - 11:24 am, Wed, 7 October 20

ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ