AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಯಾ ಚಕ್ರವರ್ತಿ ಮುಕ್ತ, ಮುಕ್ತ, ಮುಕ್ತಾ.. ಸಿಕ್ತು ಷರತ್ತು ಬದ್ಧ ಜಾಮೀನು

ಮುಂಬೈ: ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿ ಬಂಧನದಲ್ಲಿದ್ದ ಬಾಲಿವುಡ್ ನಟಿ ರಿಯಾ ಚಕ್ರವರ್ತಿಗೆ ಜಾಮೀನು ಮಂಜೂರಾಗಿದೆ. ಮುಂಬೈ ಬಿಟ್ಟು ಹೊರಹೋಗುವಂತಿಲ್ಲ ಎಂದು ಬಾಂಬೆ ಹೈಕೋರ್ಟ್‌ ಷರತ್ತುಬದ್ಧ ಜಾಮೀನು ನೀಡಿದೆ. ಇದರೊಂದಿಗೆ ರಿಯಾ ಚಕ್ರವರ್ತಿ ಜೈಲಿನಿಂದ ಇಂದು ಬಿಡುಗಡೆಯಾಗಲಿದ್ದಾರೆ. ಹೀಗಾಗಿ 28 ದಿನಗಳ ಬಳಿಕ ರಿಯಾ ಚಕ್ರವರ್ತಿ ಜೈಲಿನಿಂದ ಹೊರಬರಲಿದ್ದಾರೆ. ರಿಯಾ ಚಕ್ರವರ್ತಿಗೆ 1 ಲಕ್ಷ ರೂ.ಗಳ ವೈಯಕ್ತಿಕ ಬಾಂಡ್ ಮೇಲೆ ಜಾಮೀನು ಸಿಕ್ಕಿದೆ. ಅಲ್ಲದೆ ರಿಯಾ ಬಿಡುಗಡೆಯಾದ ನಂತರ 10 ದಿನಗಳ ಕಾಲ ಪೊಲೀಸ್ […]

ರಿಯಾ ಚಕ್ರವರ್ತಿ ಮುಕ್ತ, ಮುಕ್ತ, ಮುಕ್ತಾ.. ಸಿಕ್ತು ಷರತ್ತು ಬದ್ಧ ಜಾಮೀನು
ಆಯೇಷಾ ಬಾನು
| Edited By: |

Updated on:Oct 07, 2020 | 11:43 AM

Share

ಮುಂಬೈ: ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿ ಬಂಧನದಲ್ಲಿದ್ದ ಬಾಲಿವುಡ್ ನಟಿ ರಿಯಾ ಚಕ್ರವರ್ತಿಗೆ ಜಾಮೀನು ಮಂಜೂರಾಗಿದೆ. ಮುಂಬೈ ಬಿಟ್ಟು ಹೊರಹೋಗುವಂತಿಲ್ಲ ಎಂದು ಬಾಂಬೆ ಹೈಕೋರ್ಟ್‌ ಷರತ್ತುಬದ್ಧ ಜಾಮೀನು ನೀಡಿದೆ. ಇದರೊಂದಿಗೆ ರಿಯಾ ಚಕ್ರವರ್ತಿ ಜೈಲಿನಿಂದ ಇಂದು ಬಿಡುಗಡೆಯಾಗಲಿದ್ದಾರೆ.

ಹೀಗಾಗಿ 28 ದಿನಗಳ ಬಳಿಕ ರಿಯಾ ಚಕ್ರವರ್ತಿ ಜೈಲಿನಿಂದ ಹೊರಬರಲಿದ್ದಾರೆ. ರಿಯಾ ಚಕ್ರವರ್ತಿಗೆ 1 ಲಕ್ಷ ರೂ.ಗಳ ವೈಯಕ್ತಿಕ ಬಾಂಡ್ ಮೇಲೆ ಜಾಮೀನು ಸಿಕ್ಕಿದೆ. ಅಲ್ಲದೆ ರಿಯಾ ಬಿಡುಗಡೆಯಾದ ನಂತರ 10 ದಿನಗಳ ಕಾಲ ಪೊಲೀಸ್ ಠಾಣೆಗೆ ಬಂದು ಹಾಜರಾತಿಗೆ ಸಹಿ ಮಾಡಬೇಕು.

ಪಾಸ್ ಪೋರ್ಟ್ ನೀಡಬೇಕು, ನ್ಯಾಯಾಲಯದ ಅನುಮತಿಯಿಲ್ಲದೆ ವಿದೇಶಕ್ಕೆ ಪ್ರಯಾಣಿಸಬಾರದು ಮತ್ತು ಮುಂಬೈ ತೊರೆಯಬೇಕಾದರೆ ತನಿಖಾಧಿಕಾರಿಗೆ ತಿಳಿಸಬೇಕು ಎಂದು ನ್ಯಾಯಾಲಯ ಹೇಳಿದೆ. ಇನ್ನು ರಿಯಾ ಸಹೋದರ ಶೋವಿಕ್ ಚಕ್ರವರ್ತಿ ಜಾಮೀನು ಅರ್ಜಿ ವಜಾಗೊಂಡಿದೆ.

ಇದನ್ನೂ ಓದಿ: ಅತ್ತ, ನಟಿ ರಿಯಾ ಚಕ್ರವರ್ತಿಯನ್ನು ಬಂಧಿಸಿದ NCB ಅಧಿಕಾರಿಗಳು

Published On - 11:24 am, Wed, 7 October 20

ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?