AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mumbai: ಮುಂಬ್ರಾ ನಿಲ್ದಾಣದಲ್ಲಿ ಟ್ರ್ಯಾಕ್ ಬಿಟ್ಟು ಪ್ಲಾಟ್​ಫಾರಂಗೆ ಗುದ್ದಿದ ರೈಲು

ಮುಂಬೈ ಲೋಕಲ್ ರೈಲೊಂದು ಥಾಣೆಯ ಮುಂಬ್ರಾ ನಿಲ್ದಾಣದಲ್ಲಿ ಟ್ರ್ಯಾಕ್​ ಬಿಟ್ಟು ಪ್ಲಾಟ್​ಫಾರಂಗೆ ಡಿಕ್ಕಿ ಹೊಡೆದಿದೆ. ಮುಂಬ್ರಾ ನಿಲ್ದಾಣದಲ್ಲಿ ಪ್ಲಾಟ್‌ಫಾರ್ಮ್‌ನ ಅಂಚಿಗೆ ಬಡಿದ ಪರಿಣಾಮ ರೈಲುಗಳ ಸೇವೆಯಲ್ಲಿ ವ್ಯತ್ಯಯ ಉಂಟಾಗಿತ್ತು.

Mumbai: ಮುಂಬ್ರಾ ನಿಲ್ದಾಣದಲ್ಲಿ ಟ್ರ್ಯಾಕ್ ಬಿಟ್ಟು ಪ್ಲಾಟ್​ಫಾರಂಗೆ ಗುದ್ದಿದ ರೈಲು
ರೈಲುImage Credit source: Mid-Day.com
ನಯನಾ ರಾಜೀವ್
|

Updated on: Jul 06, 2023 | 7:47 AM

Share

ಮುಂಬೈ ಲೋಕಲ್ ರೈಲೊಂದು ಥಾಣೆಯ ಮುಂಬ್ರಾ ನಿಲ್ದಾಣದಲ್ಲಿ ಟ್ರ್ಯಾಕ್​ ಬಿಟ್ಟು ಪ್ಲಾಟ್​ಫಾರಂಗೆ ಡಿಕ್ಕಿ ಹೊಡೆದಿದೆ. ಮುಂಬ್ರಾ ನಿಲ್ದಾಣದಲ್ಲಿ ಪ್ಲಾಟ್‌ಫಾರ್ಮ್‌ನ ಅಂಚಿಗೆ ಬಡಿದ ಪರಿಣಾಮ ರೈಲುಗಳ ಸೇವೆಯಲ್ಲಿ ವ್ಯತ್ಯಯ ಉಂಟಾಗಿತ್ತು. ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್‌ನಿಂದ (ಸಿಎಸ್‌ಎಂಟಿ) ಪ್ರಯಾಣ ಆರಂಭಿಸಿದ ರೈಲು ಮುಂಬ್ರಾ ನಿಲ್ದಾಣಕ್ಕೆ ಆಗಮಿಸುತ್ತಿದ್ದಾಗ ಈ ಘಟನೆ ನಡೆದಿದೆ. ಯಾರಿಗೂ ಯಾವುದೇ ರೀತಿಯ ಅಪಾಯವಾಗಿಲ್ಲ.

ಪಿಟಿಐ ಜೊತೆ ಮಾತನಾಡಿದ ಸೆಂಟ್ರಲ್ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಡಾ.ಶಿವರಾಜ್ ಮನಸ್ಪುರೆ, ರಾತ್ರಿ 9.20 ರ ಸುಮಾರಿಗೆ ನಿಲ್ದಾಣದ ಪ್ಲಾಟ್‌ಫಾರ್ಮ್ ಸಂಖ್ಯೆ 1 ಕ್ಕೆ ರೈಲು ನಿಧಾನವಾಗಿ ಆಗಮಿಸುತ್ತಿದ್ದಾಗ ಈ ಘಟನೆ ನಡೆದಿದೆ.

ಮತ್ತಷ್ಟು ಓದಿ: Odisha Train Accident: ಒಡಿಶಾ ರೈಲು ದುರಂತದಲ್ಲಿ ಬೆಂಗಳೂರಿನ ಹೊಟೇಲ್ ಕಾರ್ಮಿಕ ಸಾವು

ಪ್ಲಾಟ್​ಫಾರಂಗೆ ರೈಲು ತಗುಲುತ್ತಿದ್ದಂತೆಯೇ ರೈಲನ್ನು ನಿಲ್ಲಿಸಲಾಗಿತ್ತು. ರೈಲು ಹಳಿತಪ್ಪಿಲ್ಲ ಎಂದು ಕೇಂದ್ರ ರೈಲ್ವೆ ಸ್ಪಷ್ಟಪಡಿಸಿದೆ. ಹಲವು ರೈಲುಗಳ ಸಂಚಾರವನ್ನು ಕೆಲಕಾಲ ಸ್ಥಗಿತಗೊಳಿಸಲಾಯಿತು ಹೀಗಾಗಿ ಪ್ಲಾಟ್​ಫಾರಂನಲ್ಲಿ ಜನಸಂದಣಿ ಹೆಚ್ಚಾಗಿತ್ತು.

ಇತ್ತೀಚೆಗಷ್ಟೇ ಒಡಿಶಾದ ಬಾಲಸೋರ್​ನಲ್ಲಿ ತ್ರಿವಳಿ ರೈಲು ಅಪಘಾತ ಸಂಭವಿಸಿತ್ತು, ನೂರಾರು ಮಂದಿ ಇದರಲ್ಲಿ ಪ್ರಾಣ ಕಳೆದುಕೊಂಡಿದ್ದರು. ಸಾವಿರಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ