AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mumbai: ಮುಂಬ್ರಾ ನಿಲ್ದಾಣದಲ್ಲಿ ಟ್ರ್ಯಾಕ್ ಬಿಟ್ಟು ಪ್ಲಾಟ್​ಫಾರಂಗೆ ಗುದ್ದಿದ ರೈಲು

ಮುಂಬೈ ಲೋಕಲ್ ರೈಲೊಂದು ಥಾಣೆಯ ಮುಂಬ್ರಾ ನಿಲ್ದಾಣದಲ್ಲಿ ಟ್ರ್ಯಾಕ್​ ಬಿಟ್ಟು ಪ್ಲಾಟ್​ಫಾರಂಗೆ ಡಿಕ್ಕಿ ಹೊಡೆದಿದೆ. ಮುಂಬ್ರಾ ನಿಲ್ದಾಣದಲ್ಲಿ ಪ್ಲಾಟ್‌ಫಾರ್ಮ್‌ನ ಅಂಚಿಗೆ ಬಡಿದ ಪರಿಣಾಮ ರೈಲುಗಳ ಸೇವೆಯಲ್ಲಿ ವ್ಯತ್ಯಯ ಉಂಟಾಗಿತ್ತು.

Mumbai: ಮುಂಬ್ರಾ ನಿಲ್ದಾಣದಲ್ಲಿ ಟ್ರ್ಯಾಕ್ ಬಿಟ್ಟು ಪ್ಲಾಟ್​ಫಾರಂಗೆ ಗುದ್ದಿದ ರೈಲು
ರೈಲುImage Credit source: Mid-Day.com
ನಯನಾ ರಾಜೀವ್
|

Updated on: Jul 06, 2023 | 7:47 AM

Share

ಮುಂಬೈ ಲೋಕಲ್ ರೈಲೊಂದು ಥಾಣೆಯ ಮುಂಬ್ರಾ ನಿಲ್ದಾಣದಲ್ಲಿ ಟ್ರ್ಯಾಕ್​ ಬಿಟ್ಟು ಪ್ಲಾಟ್​ಫಾರಂಗೆ ಡಿಕ್ಕಿ ಹೊಡೆದಿದೆ. ಮುಂಬ್ರಾ ನಿಲ್ದಾಣದಲ್ಲಿ ಪ್ಲಾಟ್‌ಫಾರ್ಮ್‌ನ ಅಂಚಿಗೆ ಬಡಿದ ಪರಿಣಾಮ ರೈಲುಗಳ ಸೇವೆಯಲ್ಲಿ ವ್ಯತ್ಯಯ ಉಂಟಾಗಿತ್ತು. ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್‌ನಿಂದ (ಸಿಎಸ್‌ಎಂಟಿ) ಪ್ರಯಾಣ ಆರಂಭಿಸಿದ ರೈಲು ಮುಂಬ್ರಾ ನಿಲ್ದಾಣಕ್ಕೆ ಆಗಮಿಸುತ್ತಿದ್ದಾಗ ಈ ಘಟನೆ ನಡೆದಿದೆ. ಯಾರಿಗೂ ಯಾವುದೇ ರೀತಿಯ ಅಪಾಯವಾಗಿಲ್ಲ.

ಪಿಟಿಐ ಜೊತೆ ಮಾತನಾಡಿದ ಸೆಂಟ್ರಲ್ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಡಾ.ಶಿವರಾಜ್ ಮನಸ್ಪುರೆ, ರಾತ್ರಿ 9.20 ರ ಸುಮಾರಿಗೆ ನಿಲ್ದಾಣದ ಪ್ಲಾಟ್‌ಫಾರ್ಮ್ ಸಂಖ್ಯೆ 1 ಕ್ಕೆ ರೈಲು ನಿಧಾನವಾಗಿ ಆಗಮಿಸುತ್ತಿದ್ದಾಗ ಈ ಘಟನೆ ನಡೆದಿದೆ.

ಮತ್ತಷ್ಟು ಓದಿ: Odisha Train Accident: ಒಡಿಶಾ ರೈಲು ದುರಂತದಲ್ಲಿ ಬೆಂಗಳೂರಿನ ಹೊಟೇಲ್ ಕಾರ್ಮಿಕ ಸಾವು

ಪ್ಲಾಟ್​ಫಾರಂಗೆ ರೈಲು ತಗುಲುತ್ತಿದ್ದಂತೆಯೇ ರೈಲನ್ನು ನಿಲ್ಲಿಸಲಾಗಿತ್ತು. ರೈಲು ಹಳಿತಪ್ಪಿಲ್ಲ ಎಂದು ಕೇಂದ್ರ ರೈಲ್ವೆ ಸ್ಪಷ್ಟಪಡಿಸಿದೆ. ಹಲವು ರೈಲುಗಳ ಸಂಚಾರವನ್ನು ಕೆಲಕಾಲ ಸ್ಥಗಿತಗೊಳಿಸಲಾಯಿತು ಹೀಗಾಗಿ ಪ್ಲಾಟ್​ಫಾರಂನಲ್ಲಿ ಜನಸಂದಣಿ ಹೆಚ್ಚಾಗಿತ್ತು.

ಇತ್ತೀಚೆಗಷ್ಟೇ ಒಡಿಶಾದ ಬಾಲಸೋರ್​ನಲ್ಲಿ ತ್ರಿವಳಿ ರೈಲು ಅಪಘಾತ ಸಂಭವಿಸಿತ್ತು, ನೂರಾರು ಮಂದಿ ಇದರಲ್ಲಿ ಪ್ರಾಣ ಕಳೆದುಕೊಂಡಿದ್ದರು. ಸಾವಿರಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ