AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mumbai: ಮುಂಬ್ರಾ ನಿಲ್ದಾಣದಲ್ಲಿ ಟ್ರ್ಯಾಕ್ ಬಿಟ್ಟು ಪ್ಲಾಟ್​ಫಾರಂಗೆ ಗುದ್ದಿದ ರೈಲು

ಮುಂಬೈ ಲೋಕಲ್ ರೈಲೊಂದು ಥಾಣೆಯ ಮುಂಬ್ರಾ ನಿಲ್ದಾಣದಲ್ಲಿ ಟ್ರ್ಯಾಕ್​ ಬಿಟ್ಟು ಪ್ಲಾಟ್​ಫಾರಂಗೆ ಡಿಕ್ಕಿ ಹೊಡೆದಿದೆ. ಮುಂಬ್ರಾ ನಿಲ್ದಾಣದಲ್ಲಿ ಪ್ಲಾಟ್‌ಫಾರ್ಮ್‌ನ ಅಂಚಿಗೆ ಬಡಿದ ಪರಿಣಾಮ ರೈಲುಗಳ ಸೇವೆಯಲ್ಲಿ ವ್ಯತ್ಯಯ ಉಂಟಾಗಿತ್ತು.

Mumbai: ಮುಂಬ್ರಾ ನಿಲ್ದಾಣದಲ್ಲಿ ಟ್ರ್ಯಾಕ್ ಬಿಟ್ಟು ಪ್ಲಾಟ್​ಫಾರಂಗೆ ಗುದ್ದಿದ ರೈಲು
ರೈಲುImage Credit source: Mid-Day.com
ನಯನಾ ರಾಜೀವ್
|

Updated on: Jul 06, 2023 | 7:47 AM

Share

ಮುಂಬೈ ಲೋಕಲ್ ರೈಲೊಂದು ಥಾಣೆಯ ಮುಂಬ್ರಾ ನಿಲ್ದಾಣದಲ್ಲಿ ಟ್ರ್ಯಾಕ್​ ಬಿಟ್ಟು ಪ್ಲಾಟ್​ಫಾರಂಗೆ ಡಿಕ್ಕಿ ಹೊಡೆದಿದೆ. ಮುಂಬ್ರಾ ನಿಲ್ದಾಣದಲ್ಲಿ ಪ್ಲಾಟ್‌ಫಾರ್ಮ್‌ನ ಅಂಚಿಗೆ ಬಡಿದ ಪರಿಣಾಮ ರೈಲುಗಳ ಸೇವೆಯಲ್ಲಿ ವ್ಯತ್ಯಯ ಉಂಟಾಗಿತ್ತು. ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್‌ನಿಂದ (ಸಿಎಸ್‌ಎಂಟಿ) ಪ್ರಯಾಣ ಆರಂಭಿಸಿದ ರೈಲು ಮುಂಬ್ರಾ ನಿಲ್ದಾಣಕ್ಕೆ ಆಗಮಿಸುತ್ತಿದ್ದಾಗ ಈ ಘಟನೆ ನಡೆದಿದೆ. ಯಾರಿಗೂ ಯಾವುದೇ ರೀತಿಯ ಅಪಾಯವಾಗಿಲ್ಲ.

ಪಿಟಿಐ ಜೊತೆ ಮಾತನಾಡಿದ ಸೆಂಟ್ರಲ್ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಡಾ.ಶಿವರಾಜ್ ಮನಸ್ಪುರೆ, ರಾತ್ರಿ 9.20 ರ ಸುಮಾರಿಗೆ ನಿಲ್ದಾಣದ ಪ್ಲಾಟ್‌ಫಾರ್ಮ್ ಸಂಖ್ಯೆ 1 ಕ್ಕೆ ರೈಲು ನಿಧಾನವಾಗಿ ಆಗಮಿಸುತ್ತಿದ್ದಾಗ ಈ ಘಟನೆ ನಡೆದಿದೆ.

ಮತ್ತಷ್ಟು ಓದಿ: Odisha Train Accident: ಒಡಿಶಾ ರೈಲು ದುರಂತದಲ್ಲಿ ಬೆಂಗಳೂರಿನ ಹೊಟೇಲ್ ಕಾರ್ಮಿಕ ಸಾವು

ಪ್ಲಾಟ್​ಫಾರಂಗೆ ರೈಲು ತಗುಲುತ್ತಿದ್ದಂತೆಯೇ ರೈಲನ್ನು ನಿಲ್ಲಿಸಲಾಗಿತ್ತು. ರೈಲು ಹಳಿತಪ್ಪಿಲ್ಲ ಎಂದು ಕೇಂದ್ರ ರೈಲ್ವೆ ಸ್ಪಷ್ಟಪಡಿಸಿದೆ. ಹಲವು ರೈಲುಗಳ ಸಂಚಾರವನ್ನು ಕೆಲಕಾಲ ಸ್ಥಗಿತಗೊಳಿಸಲಾಯಿತು ಹೀಗಾಗಿ ಪ್ಲಾಟ್​ಫಾರಂನಲ್ಲಿ ಜನಸಂದಣಿ ಹೆಚ್ಚಾಗಿತ್ತು.

ಇತ್ತೀಚೆಗಷ್ಟೇ ಒಡಿಶಾದ ಬಾಲಸೋರ್​ನಲ್ಲಿ ತ್ರಿವಳಿ ರೈಲು ಅಪಘಾತ ಸಂಭವಿಸಿತ್ತು, ನೂರಾರು ಮಂದಿ ಇದರಲ್ಲಿ ಪ್ರಾಣ ಕಳೆದುಕೊಂಡಿದ್ದರು. ಸಾವಿರಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಇಂದು ಈ ರಾಶಿಯವರಿಗೆ ಧನ ಯೋಗ!
ಇಂದು ಈ ರಾಶಿಯವರಿಗೆ ಧನ ಯೋಗ!
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ