AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈ: ಮಲಾಡ್ ಕೊಳೆಗೇರಿಯಲ್ಲಿ ಅಗ್ನಿ ಅವಘಡ, ಆವರಿಸಿದ ದಟ್ಟ ಹೊಗೆ; ಕೇಳಿ ಬಂತು ಸ್ಫೋಟದ ಸದ್ದು

ಸಂಜೆ 4.52 ರ ಸುಮಾರಿಗೆ ಆನಂದ್ ನಗರದಲ್ಲಿ ಬೆಂಕಿ ಕಾಣಿಸಿಕೊಂಡ ಬಗ್ಗೆ ಅಗ್ನಿಶಾಮಕ ಅಧಿಕಾರಿಗಳು ಮೊದಲ ಕರೆಯನ್ನು ಸ್ವೀಕರಿಸಿದರು, ಇದನ್ನು ಬೃಹನ್‌ಮುಂಬೈ ಮುನಿಪಿಕಲ್ ಕಾರ್ಪೊರೇಷನ್ (ಬಿಎಂಸಿ) ಹಂತ 1 ಎಂದು ಘೋಷಿಸಿತು.

ರಶ್ಮಿ ಕಲ್ಲಕಟ್ಟ
| Edited By: |

Updated on:Mar 13, 2023 | 6:39 PM

Share

ಮುಂಬೈನ ಮಲಾಡ್ ಪೂರ್ವದ (Malad East)ಕೊಳೆಗೇರಿ (Slum) ಪ್ರದೇಶದಲ್ಲಿ ಎರಡು ಪ್ರಮುಖ ಬೆಂಕಿ ಕಾಣಿಸಿಕೊಂಡಿದ್ದು, ಒಂದನ್ನು ಹಂತ-3 ಎಂದು ಘೋಷಿಸಲಾಗಿದೆ. ಮಲಾಡ್ ಪೂರ್ವದ ಆನಂದ್ ನಗರ ಮತ್ತು ಅಪ್ಪಾಪಾಡಾ ಪ್ರದೇಶಗಳಿಂದ ಹೊಗೆ ಬರುತ್ತಿರುವ ವಿಡಿಯೊಗಳನ್ನು ನೆಟ್ಟಿಗರು ಟ್ವೀಟ್ ಮಾಡಿದ್ದಾರೆ. ಸಂಜೆ 4.52 ರ ಸುಮಾರಿಗೆ ಆನಂದ್ ನಗರದಲ್ಲಿ ಬೆಂಕಿ ಕಾಣಿಸಿಕೊಂಡ ಬಗ್ಗೆ ಅಗ್ನಿಶಾಮಕ ಅಧಿಕಾರಿಗಳು ಮೊದಲ ಕರೆಯನ್ನು ಸ್ವೀಕರಿಸಿದರು, ಇದನ್ನು ಬೃಹನ್‌ಮುಂಬೈ ಮುನಿಪಿಕಲ್ ಕಾರ್ಪೊರೇಷನ್ (BMC) ಹಂತ 1 ಎಂದು ಘೋಷಿಸಿತ್ತು. ನಂತರ ಅದನ್ನು 2 ನೇ ಹಂತಕ್ಕೆ ಎಂದು ಹೇಳಿದೆ.

ಇಲ್ಲಿಯವರೆಗೆ ಯಾವುದೇ ಸಾವು ನೋವು ವರದಿ ಆಗಿಲ್ಲ.

ಇದಕ್ಕಿಂತ ಮುಂಚೆ ಜೋಗೇಶ್ವರಿ (ಪಶ್ಚಿಮ) ದ ರಿಲೀಫ್ ರಸ್ತೆಯಲ್ಲಿರುವ ಪೆಟ್ರೋಲ್ ಪಂಪ್ ಎದುರು ಘಾಸ್ ಕಾಂಪೌಂಡ್‌ನಲ್ಲಿರುವ ಪೀಠೋಪಕರಣಗಳ ಗೋಡೌನ್‌ನಲ್ಲಿ ಬೆಳಿಗ್ಗೆ 11.00 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿತು.ಜೋಗೇಶ್ವರಿಯಲ್ಲಿ ಅಗ್ನಿಶಾಮಕ ದಳದ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿ ನಂದಿಸಿವೆ.

ಅಗ್ನಿಶಾಮಕ ದಳದ ಅಧಿಕಾರಿಗಳ ಪ್ರಕಾರ, 3 ನೇ ಹಂತದ ಬೆಂಕಿ  ಬೆಳಿಗ್ಗೆ 11.21 ಕ್ಕೆ ವರದಿಯಾಗಿದೆ.

“ಫರ್ನಿಚರ್ ಗೋಡೌನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಮುಂಬೈ ಅಗ್ನಿಶಾಮಕ ದಳವರದಿ ಮಾಡಿದೆ. ಘಟನೆಯಲ್ಲಿ ಯಾವುದೇ ಗಾಯಗಳು ವರದಿಯಾಗಿಲ್ಲ” ಎಂದು ಬಿಎಂಸಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:15 pm, Mon, 13 March 23

Follow Us
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಪಶ್ಚಿಮ ಬಂಗಾಳದಲ್ಲಿ ದೋಣಿ ವಿಹಾರ ನಡೆಸಿದ ಪ್ರಧಾನಿ ಮೋದಿ
ಪಶ್ಚಿಮ ಬಂಗಾಳದಲ್ಲಿ ದೋಣಿ ವಿಹಾರ ನಡೆಸಿದ ಪ್ರಧಾನಿ ಮೋದಿ
ಕಾರು ಹಾಗೂ ಡಂಪರ್ ಟ್ರಕ್ ನಡುವೆ ಡಿಕ್ಕಿ, ಹೊತ್ತಿಕೊಂಡ ಬೆಂಕಿ
ಕಾರು ಹಾಗೂ ಡಂಪರ್ ಟ್ರಕ್ ನಡುವೆ ಡಿಕ್ಕಿ, ಹೊತ್ತಿಕೊಂಡ ಬೆಂಕಿ
ಸಿಎಂ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ ಬರೋ ಸುಳಿವು
ಸಿಎಂ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ ಬರೋ ಸುಳಿವು
ರಾಜ್​​ಕುಮಾರ್ 97ನೇ ಜನ್ಮದಿನ; ಆಚರಣೆಯಲ್ಲಿ ಸಿಎಂ, ಡಿಸಿಎಂ ಕೂಡ ಭಾಗಿ
ರಾಜ್​​ಕುಮಾರ್ 97ನೇ ಜನ್ಮದಿನ; ಆಚರಣೆಯಲ್ಲಿ ಸಿಎಂ, ಡಿಸಿಎಂ ಕೂಡ ಭಾಗಿ