AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಲಾಖ್ ಕುರಿತು ಇನ್​ಸ್ಟಾಗ್ರಾಂನಲ್ಲಿ ರೀಲ್ಸ್​ ಮಾಡಿದ ಪತ್ನಿ, ರಿಯಲ್​ ಆಗಿಯೇ ತಲಾಖ್ ನೀಡಿದ ಪತಿ

ಇನ್​ಸ್ಟಾಗ್ರಾಂನಲ್ಲಿ ನಮ್ಮ ಜೀವನದಲ್ಲಿ ದಿನನಿತ್ಯ ನಡೆಯುವ ವಿಷಯಗಳ ಕುರಿತು ಅನೇಕ ರೀಲ್ಸ್​ಗಳನ್ನು ನಾವು ನೋಡುತ್ತೇವೆ.

ತಲಾಖ್ ಕುರಿತು ಇನ್​ಸ್ಟಾಗ್ರಾಂನಲ್ಲಿ ರೀಲ್ಸ್​ ಮಾಡಿದ ಪತ್ನಿ, ರಿಯಲ್​ ಆಗಿಯೇ ತಲಾಖ್ ನೀಡಿದ ಪತಿ
ಮುಸ್ಲಿಂ ಮಹಿಳೆಯರು-ಸಾಂದರ್ಭಿಕ ಚಿತ್ರImage Credit source: News 18
Follow us
ನಯನಾ ರಾಜೀವ್
|

Updated on: Jun 07, 2023 | 7:55 AM

ಇನ್​ಸ್ಟಾಗ್ರಾಂ(Instagram)ನಲ್ಲಿ ನಮ್ಮ ಜೀವನದಲ್ಲಿ ದಿನನಿತ್ಯ ನಡೆಯುವ ವಿಷಯಗಳ ಕುರಿತು ಅನೇಕ ರೀಲ್ಸ್​ಗಳನ್ನು ನಾವು ನೋಡುತ್ತೇವೆ. ಹಾಗೆಯೇ ಇಲ್ಲಿ ಮುಸ್ಲಿಂ ಮಹಿಳೆಯೊಬ್ಬರು ತಲಾಖ್(Talaq)​ ಕುರಿತು ರೀಲ್ಸ್​ ಮಾಡಿದ್ದು, ಆಕೆಯ ಪತಿ ನಿಜವಾಗಿಯೂ ತಲಾಖ್ ನೀಡಿರುವ ಘಟನೆ ನಡೆದಿದ್ದು, ಆತನ ವಿರುದ್ಧ ದೂರು ದಾಖಲಾಗಿದೆ. ತನ್ನ ಪತಿ ಮೊದಲು ಇನ್​ಸ್ಟಾಗ್ರಾಂ ರೀಲ್ ಅನ್ನು ಅಳಿಸಲು ಪ್ರಯತ್ನಿಸಿದರು ಮತ್ತು ಕೊಲೆ ಬೆದರಿಕೆ ಹಾಕಿದರು ಎಂದು ಮಹಿಳೆ ಆರೋಪಿಸಿದ್ದಾರೆ. ಮಹಿಳೆ ತನ್ನ ಪತಿ ಹಾಗೂ ಅತ್ತೆಯ ಮೇಲೂ ವರದಕ್ಷಿಣೆ ಕಿರುಕುಳದ ಆರೋಪ ಹೊರಿಸಿದ್ದಾರೆ.

ಅನಾರೋಗ್ಯದ ಕಾರಣದಿಂದಾಗಿ ಈ ವರ್ಷ ಫೆಬ್ರವರಿಯಲ್ಲಿ ರುಖ್ಸಾರ್ ಅವರು ತಮ್ಮ ತಂದೆಯ ಮನೆಗೆ ಹೋಗಿದ್ದರು. ಅಲ್ಲೇ ಉಳಿದುಕೊಂಡರು, ಏಪ್ರಿಲ್​ ತಿಂಗಳಲ್ಲಿ ಅವರು ಇನ್​ಸ್ಟಾಗ್ರಾಂನಲ್ಲಿ ಮುತಕೀನ್ ಅವರೊಂದಿಗೆ ಇದ್ದ ವಿಡಿಯೋವೊಂದನ್ನು ಪೋಸ್ಟ್​ ಮಾಡಿದ್ದರು. ಇದರಿಂದ ಸಿಟ್ಟಿಗೆದ್ದ ಮುತಕೀಮ್ ಪತ್ನಿಗೆ ಕರೆ ಮಾಡಿ ಕೂಡಲೇ ವಿಡಿಯೋ ಡಿಲೀಟ್ ಮಾಡಲು ಹೇಳಿದ್ದ, ಇದಕ್ಕೆ ಆಕೆ ಒಪ್ಪಿರಲಿಲ್ಲ ಬಳಿಕ ತಲಾಖ್ ನೀಡಿದ್ದಾರೆ.

ಮತ್ತಷ್ಟು ಓದಿ: ಮಂಗಳೂರಿನಲ್ಲಿ ಬೆಳಕಿಗೆ ಬಂದ ತ್ರಿವಳಿ ತಲಾಖ್ ಕೇಸ್ ಮದ್ವೆಯಾದ ಆರೇ ತಿಂಗಳಲ್ಲಿ ಮಾರಣಾಂತಿಕ ಹಲ್ಲೆ ನಡೆಸಿ ಪತ್ನಿಗೆ ತಲಾಖ್

ರುಖ್ಸಾರ್ ಮುತಕೀಮ್ ಮನೆಗೆ ಹೋಗಿದ್ದಾರೆ ಆದರೆ ಪ್ರವೇಶವನ್ನು ನಿರಾಕರಿಸಿದ್ದಾರೆ, ಇಬ್ಬರ ಜಗಳವನ್ನು ಪರಿಹರಿಸಲು ಕುಟುಂಬದವರು ವಾರಗಟ್ಟಲೆ ಪ್ರಯತ್ನಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಪೊಲೀಸರು ಈಗ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ