AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಲಾಖ್ ಕುರಿತು ಇನ್​ಸ್ಟಾಗ್ರಾಂನಲ್ಲಿ ರೀಲ್ಸ್​ ಮಾಡಿದ ಪತ್ನಿ, ರಿಯಲ್​ ಆಗಿಯೇ ತಲಾಖ್ ನೀಡಿದ ಪತಿ

ಇನ್​ಸ್ಟಾಗ್ರಾಂನಲ್ಲಿ ನಮ್ಮ ಜೀವನದಲ್ಲಿ ದಿನನಿತ್ಯ ನಡೆಯುವ ವಿಷಯಗಳ ಕುರಿತು ಅನೇಕ ರೀಲ್ಸ್​ಗಳನ್ನು ನಾವು ನೋಡುತ್ತೇವೆ.

ತಲಾಖ್ ಕುರಿತು ಇನ್​ಸ್ಟಾಗ್ರಾಂನಲ್ಲಿ ರೀಲ್ಸ್​ ಮಾಡಿದ ಪತ್ನಿ, ರಿಯಲ್​ ಆಗಿಯೇ ತಲಾಖ್ ನೀಡಿದ ಪತಿ
ಮುಸ್ಲಿಂ ಮಹಿಳೆಯರು-ಸಾಂದರ್ಭಿಕ ಚಿತ್ರImage Credit source: News 18
ನಯನಾ ರಾಜೀವ್
|

Updated on: Jun 07, 2023 | 7:55 AM

Share

ಇನ್​ಸ್ಟಾಗ್ರಾಂ(Instagram)ನಲ್ಲಿ ನಮ್ಮ ಜೀವನದಲ್ಲಿ ದಿನನಿತ್ಯ ನಡೆಯುವ ವಿಷಯಗಳ ಕುರಿತು ಅನೇಕ ರೀಲ್ಸ್​ಗಳನ್ನು ನಾವು ನೋಡುತ್ತೇವೆ. ಹಾಗೆಯೇ ಇಲ್ಲಿ ಮುಸ್ಲಿಂ ಮಹಿಳೆಯೊಬ್ಬರು ತಲಾಖ್(Talaq)​ ಕುರಿತು ರೀಲ್ಸ್​ ಮಾಡಿದ್ದು, ಆಕೆಯ ಪತಿ ನಿಜವಾಗಿಯೂ ತಲಾಖ್ ನೀಡಿರುವ ಘಟನೆ ನಡೆದಿದ್ದು, ಆತನ ವಿರುದ್ಧ ದೂರು ದಾಖಲಾಗಿದೆ. ತನ್ನ ಪತಿ ಮೊದಲು ಇನ್​ಸ್ಟಾಗ್ರಾಂ ರೀಲ್ ಅನ್ನು ಅಳಿಸಲು ಪ್ರಯತ್ನಿಸಿದರು ಮತ್ತು ಕೊಲೆ ಬೆದರಿಕೆ ಹಾಕಿದರು ಎಂದು ಮಹಿಳೆ ಆರೋಪಿಸಿದ್ದಾರೆ. ಮಹಿಳೆ ತನ್ನ ಪತಿ ಹಾಗೂ ಅತ್ತೆಯ ಮೇಲೂ ವರದಕ್ಷಿಣೆ ಕಿರುಕುಳದ ಆರೋಪ ಹೊರಿಸಿದ್ದಾರೆ.

ಅನಾರೋಗ್ಯದ ಕಾರಣದಿಂದಾಗಿ ಈ ವರ್ಷ ಫೆಬ್ರವರಿಯಲ್ಲಿ ರುಖ್ಸಾರ್ ಅವರು ತಮ್ಮ ತಂದೆಯ ಮನೆಗೆ ಹೋಗಿದ್ದರು. ಅಲ್ಲೇ ಉಳಿದುಕೊಂಡರು, ಏಪ್ರಿಲ್​ ತಿಂಗಳಲ್ಲಿ ಅವರು ಇನ್​ಸ್ಟಾಗ್ರಾಂನಲ್ಲಿ ಮುತಕೀನ್ ಅವರೊಂದಿಗೆ ಇದ್ದ ವಿಡಿಯೋವೊಂದನ್ನು ಪೋಸ್ಟ್​ ಮಾಡಿದ್ದರು. ಇದರಿಂದ ಸಿಟ್ಟಿಗೆದ್ದ ಮುತಕೀಮ್ ಪತ್ನಿಗೆ ಕರೆ ಮಾಡಿ ಕೂಡಲೇ ವಿಡಿಯೋ ಡಿಲೀಟ್ ಮಾಡಲು ಹೇಳಿದ್ದ, ಇದಕ್ಕೆ ಆಕೆ ಒಪ್ಪಿರಲಿಲ್ಲ ಬಳಿಕ ತಲಾಖ್ ನೀಡಿದ್ದಾರೆ.

ಮತ್ತಷ್ಟು ಓದಿ: ಮಂಗಳೂರಿನಲ್ಲಿ ಬೆಳಕಿಗೆ ಬಂದ ತ್ರಿವಳಿ ತಲಾಖ್ ಕೇಸ್ ಮದ್ವೆಯಾದ ಆರೇ ತಿಂಗಳಲ್ಲಿ ಮಾರಣಾಂತಿಕ ಹಲ್ಲೆ ನಡೆಸಿ ಪತ್ನಿಗೆ ತಲಾಖ್

ರುಖ್ಸಾರ್ ಮುತಕೀಮ್ ಮನೆಗೆ ಹೋಗಿದ್ದಾರೆ ಆದರೆ ಪ್ರವೇಶವನ್ನು ನಿರಾಕರಿಸಿದ್ದಾರೆ, ಇಬ್ಬರ ಜಗಳವನ್ನು ಪರಿಹರಿಸಲು ಕುಟುಂಬದವರು ವಾರಗಟ್ಟಲೆ ಪ್ರಯತ್ನಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಪೊಲೀಸರು ಈಗ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ