AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಲ್ಮೆಟ್​ ಇಲ್ಲದೆ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಮಹಿಳಾ ಪೊಲೀಸರ ಫೋಟೊ ವೈರಲ್, ಇಲಾಖೆ ಹೇಳಿದ್ದೇನು?

ನಿಯಮಗಳು ಎಂಬುದು ಎಲ್ಲರಿಗೂ ಒಂದೇ, ನಿಯಮಗಳನ್ನು ಪಾಲಿಸಿ ಎಂದು ಹೇಳಬೇಕಾದವರೇ ಉಲ್ಲಂಘಿಸಿದರೆ ಹೇಗೆ?. ಹೆಲ್ಮೆಟ್​ ಧರಿಸದೆ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಮುಂಬೈ ಮಹಿಳಾ ಪೊಲೀಸರಿಬ್ಬರ ಚಿತ್ರ ಇದೀಗ ಎಲ್ಲೆಡೆ ವೈರಲ್ ಆಗುತ್ತಿದೆ.

ಹೆಲ್ಮೆಟ್​ ಇಲ್ಲದೆ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಮಹಿಳಾ ಪೊಲೀಸರ ಫೋಟೊ ವೈರಲ್, ಇಲಾಖೆ ಹೇಳಿದ್ದೇನು?
ಮುಂಬೈ ಪೊಲೀಸ್
ನಯನಾ ರಾಜೀವ್
|

Updated on: Apr 11, 2023 | 12:30 PM

Share

ನಿಯಮಗಳು ಎಂಬುದು ಎಲ್ಲರಿಗೂ ಒಂದೇ, ನಿಯಮಗಳನ್ನು ಪಾಲಿಸಿ ಎಂದು ಹೇಳಬೇಕಾದವರೇ ಉಲ್ಲಂಘಿಸಿದರೆ ಹೇಗೆ?. ಹೆಲ್ಮೆಟ್​ ಧರಿಸದೆ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಮುಂಬೈ ಮಹಿಳಾ ಪೊಲೀಸರಿಬ್ಬರ ಚಿತ್ರ ಇದೀಗ ಎಲ್ಲೆಡೆ ವೈರಲ್ ಆಗುತ್ತಿದೆ. ಚಿತ್ರವನ್ನು ಟ್ವಿಟ್ಟರ್​ನಲ್ಲಿ ಹಂಚಿಕೊಳ್ಳಲಾಗಿದೆ, ನಾವು ಕೂಡ ಹೀಗೆ ಪ್ರಯಾಣಿಸಿದರೆ ನೀವು ದಂಡ ಹಾಕುತ್ತೀರಿ, ಇದು ಸಂಚಾರ ನಿಯಮ ಉಲ್ಲಂಘನೆಯಲ್ಲವೇ ಎಂದು ರಾಹುಲ್ ಬರ್ಮನ್ ಎಂಬುವವರು ಪ್ರಶ್ನಿಸಿದ್ದಾರೆ.

ಶಾಂತಿ ಕಾಪಾಡಲು ದೇಶದ ವಿವಿಧ ರಾಜ್ಯಗಳಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಅಪರಾಧ ನಿಯಂತ್ರಣದ ಜತೆಗೆ ಟ್ರಾಫಿಕ್ ನಿಯಂತ್ರಣದಲ್ಲಿಡಲು ಪೊಲೀಸ್ ಇಲಾಖೆಯ ಟ್ರಾಫಿಕ್ ಪೊಲೀಸ್ ವಿಭಾಗ ಹಲವು ನಿಯಮಗಳನ್ನು ರೂಪಿಸಿ, ಪಾಲಿಸದಿದ್ದರೆ ಚಲನ್ ಕೂಡ ನೀಡುತ್ತಿದೆ. ಸದ್ಯ ಜನಸಾಮಾನ್ಯರು ಸಂಚಾರಿ ನಿಯಮ ಪಾಲಿಸಬೇಕಾದ ಅನಿವಾರ್ಯತೆ ಅನಿವಾರ್ಯತೆ ಇದೆ, ಅದೇ ಸಮಯದಲ್ಲಿ, ಪೊಲೀಸ್ ಇಲಾಖೆಯವರೇ ಈ ನಿಯಮಗಳನ್ನು ಉಲ್ಲಂಘಿಸುತ್ತಿದ್ದಾರೆ.

ಮತ್ತಷ್ಟು ಓದಿ: Video Viral: ಪುಟ್ಟ ಸಹಾಯದ ಮೂಲಕ ಟ್ರಾಫಿಕ್ ಪೊಲೀಸರ ಮುಖದಲ್ಲಿ ನಗು ಮೂಡಿಸಿದ ವ್ಯಕ್ತಿ

ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಯಾರೋ ತಮ್ಮ ಕ್ಯಾಮರಾದಲ್ಲಿ ಈ ದೃಶ್ಯವನ್ನು ಸೆರೆಹಿಡಿದಿದ್ದಾರೆ, ಅದರ ನಂತರ ಈ ಚಿತ್ರವು ಹೆಚ್ಚು ವೈರಲ್ ಆಗುತ್ತಿದೆ. ಚಿತ್ರವನ್ನು ಮಹಾರಾಷ್ಟ್ರದ ಬಗ್ಗೆ ಹೇಳಲಾಗುತ್ತಿದೆ. ಇದರಲ್ಲಿ ಮುಂಬೈ ಪೊಲೀಸ್‌ನ ಮಹಿಳಾ ಪೊಲೀಸ್ ಪೇದೆಯೊಬ್ಬರು ಸಂಚಾರಿ ನಿಯಮಗಳನ್ನು ಉಲ್ಲಂಘಿಸುತ್ತಿರುವುದು ಕಂಡುಬಂದಿದೆ.

ಬಳಕೆದಾರರು ಮುಂಬೈ ಪೊಲೀಸರು, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂದೆ ಮತ್ತು ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರನ್ನು ಟ್ಯಾಗ್ ಮಾಡಿದ್ದಾರೆ. ಮುಂಬೈ ಪೊಲೀಸ್ @MumbaiPolice ಈ ಟ್ವೀಟ್​ಗೆ ಪ್ರತಿಕ್ರಿಯಿಸಿದ್ದು, @DrRudrayadav01 ನಾವು ಈ ವಿಚಾರವನ್ನು ಟ್ರಾಫಿಕ್ ಪೊಲೀಸರಿಗೆ ವರ್ಗಾಯಿಸುತ್ತೇವೆ ಎಂದಷ್ಟೇ ಹೇಳಿಕೆ ನೀಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ