AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವ್ಯಕ್ತಿ ತಮ್ಮ 7 ವಾಹನಗಳಿಗೆ ಮಾಡಿಸಿದ್ದ ವಿಮೆ ನಕಲಿ, ಇನ್ಶೂರೆನ್ಸ್​ ಮಾಡಿಸುವ ಮುನ್ನ ಎಚ್ಚರ

ವಾಹನಗಳ ನಕಲಿ ವಿಮಾ ಪಾಲಿಸಿಗಳನ್ನು ಆಟೋಮೊಬೈಲ್ ಬಿಡಿಭಾಗಗಳ ಅಂಗಡಿ ಮಾಲೀಕರಿಗೆ ನೀಡಿದ ಆರೋಪದ ಮೇಲೆ ಮುಂಬೈ ಪೊಲೀಸರು ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ವ್ಯಕ್ತಿ ತಮ್ಮ 7 ವಾಹನಗಳಿಗೆ ಮಾಡಿಸಿದ್ದ ವಿಮೆ ನಕಲಿ, ಇನ್ಶೂರೆನ್ಸ್​ ಮಾಡಿಸುವ ಮುನ್ನ ಎಚ್ಚರ
ವಿಮೆImage Credit source: NDTV
ನಯನಾ ರಾಜೀವ್
|

Updated on: Jul 02, 2023 | 11:18 AM

Share

ವಾಹನಗಳ ನಕಲಿ ವಿಮಾ ಪಾಲಿಸಿಗಳನ್ನು ಆಟೋಮೊಬೈಲ್ ಬಿಡಿಭಾಗಗಳ ಅಂಗಡಿ ಮಾಲೀಕರಿಗೆ ನೀಡಿದ ಆರೋಪದ ಮೇಲೆ ಮುಂಬೈ ಪೊಲೀಸರು ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ. ಜೂನ್ 2018 ರಲ್ಲಿ, ಕಲಾಂಬೋಲಿ ಪ್ರದೇಶದಲ್ಲಿ ಅಂಗಡಿಯನ್ನು ನಡೆಸುತ್ತಿದ್ದ ವ್ಯಕ್ತಿಯು, ತನ್ನ ಏಳು ವಾಹನಗಳಿಗೆ  ಇನ್ಶೂರೆನ್ಸ್​ ಪಡೆಯಲು ಆರೋಪಿಗೆ 46,370 ರೂ. ಪಾವತಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ವಾಹನವೊಂದು ಅಪಘಾತಕ್ಕೀಡಾದಾಗ ಸಂದರ್ಭದಲ್ಲಿ ವಿಮೆಗಾಗಿ ಅರ್ಜಿ ಸಲ್ಲಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಪರಿಶೀಲನೆಯ ವೇಳೆ ಆರೋಪಿ ನೀಡಿದ ಪಾಲಿಸಿ ನಕಲಿ ಎಂಬುದು ತಿಳಿದುಬಂದಿದೆ ಎಂದು ಎಪಿಎಂಸಿ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಅರುಣ್ ಬಿಲಾರೆ ತಿಳಿಸಿದ್ದಾರೆ.

ಮತ್ತಷ್ಟು ಓದಿ: Health Insurance: ತೂಕ ಕಡಿಮೆ ಮಾಡಿಕೊಂಡ್ರೆ ಸಿಗುತ್ತೆ ಅಗ್ಗದ ಆರೋಗ್ಯ ವಿಮೆ!

ಬಳಿಕ ಎಲ್ಲಾ ವಾಹನಗಳಿಗೆ ನೀಡಲಾಗಿರುವ ಇನ್ಶೂರೆನ್ಸ್ ಪೇಪರ್​ಗಳು ನಕಲಿ ಎಂಬುದು ತಿಳಿದುಬಂದಿದೆ. ದೂರಿನ ಆಧಾರದ ಮೇರೆಗೆ, ಆರೋಪಿ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 420 (ವಂಚನೆ ), 406 ,  465 (ನಕಲಿ) ಅಡಿ ಘನ್ಸೋಲಿ ಪ್ರದೇಶದ ನಿವಾಸಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಈ ಸಂಬಂಧ ಇದುವರೆಗೆ ಯಾರನ್ನೂ ಬಂಧಿಸಿಲ್ಲ ಎಂದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು