AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವ್ಯಕ್ತಿ ತಮ್ಮ 7 ವಾಹನಗಳಿಗೆ ಮಾಡಿಸಿದ್ದ ವಿಮೆ ನಕಲಿ, ಇನ್ಶೂರೆನ್ಸ್​ ಮಾಡಿಸುವ ಮುನ್ನ ಎಚ್ಚರ

ವಾಹನಗಳ ನಕಲಿ ವಿಮಾ ಪಾಲಿಸಿಗಳನ್ನು ಆಟೋಮೊಬೈಲ್ ಬಿಡಿಭಾಗಗಳ ಅಂಗಡಿ ಮಾಲೀಕರಿಗೆ ನೀಡಿದ ಆರೋಪದ ಮೇಲೆ ಮುಂಬೈ ಪೊಲೀಸರು ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ವ್ಯಕ್ತಿ ತಮ್ಮ 7 ವಾಹನಗಳಿಗೆ ಮಾಡಿಸಿದ್ದ ವಿಮೆ ನಕಲಿ, ಇನ್ಶೂರೆನ್ಸ್​ ಮಾಡಿಸುವ ಮುನ್ನ ಎಚ್ಚರ
ವಿಮೆImage Credit source: NDTV
ನಯನಾ ರಾಜೀವ್
|

Updated on: Jul 02, 2023 | 11:18 AM

Share

ವಾಹನಗಳ ನಕಲಿ ವಿಮಾ ಪಾಲಿಸಿಗಳನ್ನು ಆಟೋಮೊಬೈಲ್ ಬಿಡಿಭಾಗಗಳ ಅಂಗಡಿ ಮಾಲೀಕರಿಗೆ ನೀಡಿದ ಆರೋಪದ ಮೇಲೆ ಮುಂಬೈ ಪೊಲೀಸರು ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ. ಜೂನ್ 2018 ರಲ್ಲಿ, ಕಲಾಂಬೋಲಿ ಪ್ರದೇಶದಲ್ಲಿ ಅಂಗಡಿಯನ್ನು ನಡೆಸುತ್ತಿದ್ದ ವ್ಯಕ್ತಿಯು, ತನ್ನ ಏಳು ವಾಹನಗಳಿಗೆ  ಇನ್ಶೂರೆನ್ಸ್​ ಪಡೆಯಲು ಆರೋಪಿಗೆ 46,370 ರೂ. ಪಾವತಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ವಾಹನವೊಂದು ಅಪಘಾತಕ್ಕೀಡಾದಾಗ ಸಂದರ್ಭದಲ್ಲಿ ವಿಮೆಗಾಗಿ ಅರ್ಜಿ ಸಲ್ಲಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಪರಿಶೀಲನೆಯ ವೇಳೆ ಆರೋಪಿ ನೀಡಿದ ಪಾಲಿಸಿ ನಕಲಿ ಎಂಬುದು ತಿಳಿದುಬಂದಿದೆ ಎಂದು ಎಪಿಎಂಸಿ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಅರುಣ್ ಬಿಲಾರೆ ತಿಳಿಸಿದ್ದಾರೆ.

ಮತ್ತಷ್ಟು ಓದಿ: Health Insurance: ತೂಕ ಕಡಿಮೆ ಮಾಡಿಕೊಂಡ್ರೆ ಸಿಗುತ್ತೆ ಅಗ್ಗದ ಆರೋಗ್ಯ ವಿಮೆ!

ಬಳಿಕ ಎಲ್ಲಾ ವಾಹನಗಳಿಗೆ ನೀಡಲಾಗಿರುವ ಇನ್ಶೂರೆನ್ಸ್ ಪೇಪರ್​ಗಳು ನಕಲಿ ಎಂಬುದು ತಿಳಿದುಬಂದಿದೆ. ದೂರಿನ ಆಧಾರದ ಮೇರೆಗೆ, ಆರೋಪಿ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 420 (ವಂಚನೆ ), 406 ,  465 (ನಕಲಿ) ಅಡಿ ಘನ್ಸೋಲಿ ಪ್ರದೇಶದ ನಿವಾಸಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಈ ಸಂಬಂಧ ಇದುವರೆಗೆ ಯಾರನ್ನೂ ಬಂಧಿಸಿಲ್ಲ ಎಂದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!