AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಟ್ವೀಟ್; ಯುವಕನನ್ನು ರಕ್ಷಣೆ ಮಾಡುವಲ್ಲಿ ಯಶಸ್ವಿಯಾದ ಮುಂಬೈ ಪೊಲೀಸ್

ಯುವಕ ಮಾನಸಿಕವಾಗಿ ನೊಂದಿದ್ದು, ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಪೋಸ್ಟ್​ ಮಾಡಿದ್ದ. ಆದರೆ ಮುಂಬೈ ಸೈಬರ್​ ಪೊಲೀಸ್​, ಪಿಎಸ್ಐ ವಾಫ್​, ವಿರಾರ್​ ಅವರು ತಕ್ಷಣಕ್ಕೆ ಅಮೀರ್​ನನ್ನು ಭೇಟಿಯಾಗಿ ಆತನ ಮನಃಪರಿವರ್ತನೆಗೆ ಮುಂದಾಗಿದ್ದಾರೆ.

ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಟ್ವೀಟ್; ಯುವಕನನ್ನು ರಕ್ಷಣೆ ಮಾಡುವಲ್ಲಿ ಯಶಸ್ವಿಯಾದ ಮುಂಬೈ ಪೊಲೀಸ್
ಆತ್ಮಹತ್ಯೆ ತಡೆಯಿರಿ
TV9 Web
| Edited By: |

Updated on:Dec 28, 2021 | 10:00 AM

Share

ಟ್ವಿಟರ್​ನಲ್ಲಿ ಪೋಸ್ಟ್​ ಪ್ರಕಟಿಸಿ, ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ತಿಳಿಸಿದ ಯುವಕನನ್ನು ಮುಂಬೈನ ಸೈಬರ್​ ಪೊಲೀಸರು ರಕ್ಷಣೆ ಮಾಡಿದ್ದಾರೆ. ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದ ಯುವಕ ಡೆತ್​ ನೋಟ್​ ಬರೆದು ಅದನ್ನು ಟ್ವಿಟರ್​ನಲ್ಲಿ ಪೋಸ್ಟ್​ ಮಾಡಿದ್ದ. ಈ ವಿಷಯ ತಿಳಿಯುತ್ತಿದ್ದಂತೆ ಯುವಕನ ನಿರ್ಧಾರವನ್ನು ಬದಲಾಯಿಸಲು ಮುಂದಾದ ಪೊಲೀಸರು ಜೀವದ ಮತ್ತು ಬದುಕಿನ ಮೌಲ್ಯವನ್ನು ಆತನಿಗೆ ಅರ್ಥೈಸುವ ಪ್ರಯತ್ನ ಮಾಡಿದ್ದು, ಯುವಕನನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸ್ವತಃ ಈ ಸಂಗತಿಯನ್ನು ಮುಂಬೈ ಪೊಲೀಸರು (Mumbai Police) ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಪೋಸ್ಟ್​ ಹಾಕಿದ ಯುವಕನನ್ನು ಅಮೀರ್​ ಎಂದು ಗುರುತಿಸಲಾಗಿದೆ.

ಮುಂಬೈ ಪೊಲೀಸರ ಟ್ವೀಟ್​ ​​ ಪ್ರಕಾರ, ಯುವಕ ಮಾನಸಿಕವಾಗಿ ನೊಂದಿದ್ದು, ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಪೋಸ್ಟ್​ ಮಾಡಿದ್ದ. ಆದರೆ ಮುಂಬೈ ಸೈಬರ್​ ಪೊಲೀಸ್​, ಪಿಎಸ್ಐ ವಾಫ್​, ವಿರಾರ್​ ಅವರು ತಕ್ಷಣಕ್ಕೆ ಅಮೀರ್​ನನ್ನು ಭೇಟಿಯಾಗಿ ಆತನ ಮನಃಪರಿವರ್ತನೆಗೆ ಮುಂದಾಗಿದ್ದಾರೆ ಮತ್ತು ಆತ್ಮಹತ್ಯೆ ಮಾಡಿಕೊಳ್ಳುವುದು ಅಪರಾಧ ಎಂದು ಅರಿವು ಮೂಡಿಸಿ ಯುವಕನ ತಪ್ಪು ನಿರ್ಧಾರಕ್ಕೆ ಕಡಿವಾಣ ಹಾಕಿದ್ದಾರೆ.

ಇದನ್ನೂ ಓದಿ: 25 ಸಾವಿರಕ್ಕೂ ಹೆಚ್ಚು ಮಾತ್ರೆಗಳನ್ನ ಸೇವಿಸಿದ್ದೇನೆ; ಡೆತ್​​ನೋಟ್ ಬರೆದು ಗುಂಡು ಹಾರಿಸಿಕೊಂಡು ಬಿಇಒ ಟಿಎನ್ ಕಮಲಾಕರ್ ಆತ್ಮಹತ್ಯೆ

ಮೀಟರ್ ಬಡ್ಡಿಗೆ ಬೇಸತ್ತು ನಿದ್ದೆ ಮಾತ್ರೆ ಸೇವಿಸಿ ಮಹಿಳೆ ಆತ್ಮಹತ್ಯೆ, ವಿಡಿಯೋ ಆಧರಿಸಿ ಮೂವರ ವಿರುದ್ಧ ದೂರು ದಾಖಲು

Published On - 9:51 am, Tue, 28 December 21

Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು