Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಟ್ವೀಟ್; ಯುವಕನನ್ನು ರಕ್ಷಣೆ ಮಾಡುವಲ್ಲಿ ಯಶಸ್ವಿಯಾದ ಮುಂಬೈ ಪೊಲೀಸ್

ಯುವಕ ಮಾನಸಿಕವಾಗಿ ನೊಂದಿದ್ದು, ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಪೋಸ್ಟ್​ ಮಾಡಿದ್ದ. ಆದರೆ ಮುಂಬೈ ಸೈಬರ್​ ಪೊಲೀಸ್​, ಪಿಎಸ್ಐ ವಾಫ್​, ವಿರಾರ್​ ಅವರು ತಕ್ಷಣಕ್ಕೆ ಅಮೀರ್​ನನ್ನು ಭೇಟಿಯಾಗಿ ಆತನ ಮನಃಪರಿವರ್ತನೆಗೆ ಮುಂದಾಗಿದ್ದಾರೆ.

ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಟ್ವೀಟ್; ಯುವಕನನ್ನು ರಕ್ಷಣೆ ಮಾಡುವಲ್ಲಿ ಯಶಸ್ವಿಯಾದ ಮುಂಬೈ ಪೊಲೀಸ್
ಆತ್ಮಹತ್ಯೆ ತಡೆಯಿರಿ
Follow us
TV9 Web
| Updated By: preethi shettigar

Updated on:Dec 28, 2021 | 10:00 AM

ಟ್ವಿಟರ್​ನಲ್ಲಿ ಪೋಸ್ಟ್​ ಪ್ರಕಟಿಸಿ, ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ತಿಳಿಸಿದ ಯುವಕನನ್ನು ಮುಂಬೈನ ಸೈಬರ್​ ಪೊಲೀಸರು ರಕ್ಷಣೆ ಮಾಡಿದ್ದಾರೆ. ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದ ಯುವಕ ಡೆತ್​ ನೋಟ್​ ಬರೆದು ಅದನ್ನು ಟ್ವಿಟರ್​ನಲ್ಲಿ ಪೋಸ್ಟ್​ ಮಾಡಿದ್ದ. ಈ ವಿಷಯ ತಿಳಿಯುತ್ತಿದ್ದಂತೆ ಯುವಕನ ನಿರ್ಧಾರವನ್ನು ಬದಲಾಯಿಸಲು ಮುಂದಾದ ಪೊಲೀಸರು ಜೀವದ ಮತ್ತು ಬದುಕಿನ ಮೌಲ್ಯವನ್ನು ಆತನಿಗೆ ಅರ್ಥೈಸುವ ಪ್ರಯತ್ನ ಮಾಡಿದ್ದು, ಯುವಕನನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸ್ವತಃ ಈ ಸಂಗತಿಯನ್ನು ಮುಂಬೈ ಪೊಲೀಸರು (Mumbai Police) ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಪೋಸ್ಟ್​ ಹಾಕಿದ ಯುವಕನನ್ನು ಅಮೀರ್​ ಎಂದು ಗುರುತಿಸಲಾಗಿದೆ.

ಮುಂಬೈ ಪೊಲೀಸರ ಟ್ವೀಟ್​ ​​ ಪ್ರಕಾರ, ಯುವಕ ಮಾನಸಿಕವಾಗಿ ನೊಂದಿದ್ದು, ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಪೋಸ್ಟ್​ ಮಾಡಿದ್ದ. ಆದರೆ ಮುಂಬೈ ಸೈಬರ್​ ಪೊಲೀಸ್​, ಪಿಎಸ್ಐ ವಾಫ್​, ವಿರಾರ್​ ಅವರು ತಕ್ಷಣಕ್ಕೆ ಅಮೀರ್​ನನ್ನು ಭೇಟಿಯಾಗಿ ಆತನ ಮನಃಪರಿವರ್ತನೆಗೆ ಮುಂದಾಗಿದ್ದಾರೆ ಮತ್ತು ಆತ್ಮಹತ್ಯೆ ಮಾಡಿಕೊಳ್ಳುವುದು ಅಪರಾಧ ಎಂದು ಅರಿವು ಮೂಡಿಸಿ ಯುವಕನ ತಪ್ಪು ನಿರ್ಧಾರಕ್ಕೆ ಕಡಿವಾಣ ಹಾಕಿದ್ದಾರೆ.

ಇದನ್ನೂ ಓದಿ: 25 ಸಾವಿರಕ್ಕೂ ಹೆಚ್ಚು ಮಾತ್ರೆಗಳನ್ನ ಸೇವಿಸಿದ್ದೇನೆ; ಡೆತ್​​ನೋಟ್ ಬರೆದು ಗುಂಡು ಹಾರಿಸಿಕೊಂಡು ಬಿಇಒ ಟಿಎನ್ ಕಮಲಾಕರ್ ಆತ್ಮಹತ್ಯೆ

ಮೀಟರ್ ಬಡ್ಡಿಗೆ ಬೇಸತ್ತು ನಿದ್ದೆ ಮಾತ್ರೆ ಸೇವಿಸಿ ಮಹಿಳೆ ಆತ್ಮಹತ್ಯೆ, ವಿಡಿಯೋ ಆಧರಿಸಿ ಮೂವರ ವಿರುದ್ಧ ದೂರು ದಾಖಲು

Published On - 9:51 am, Tue, 28 December 21

ಹೇಳಿದ ಸತ್ಯವನ್ನು ಬಿಜೆಪಿಗೆ ಜೀರ್ಣಿಸಿಕೊಳ್ಳಲಾಗುತ್ತಿಲ್ಲ: ಶಿವಕುಮಾರ್
ಹೇಳಿದ ಸತ್ಯವನ್ನು ಬಿಜೆಪಿಗೆ ಜೀರ್ಣಿಸಿಕೊಳ್ಳಲಾಗುತ್ತಿಲ್ಲ: ಶಿವಕುಮಾರ್
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?
ರಾಜಣ್ಣ ದೂರು ನೀಡಿದರೆ ಸರ್ಕಾರ ತನಿಖೆ ಮಾಡಿಸಲು ಸಿದ್ಧವಿದೆ: ಚಲುವರಾಯಸ್ವಾಮಿ
ರಾಜಣ್ಣ ದೂರು ನೀಡಿದರೆ ಸರ್ಕಾರ ತನಿಖೆ ಮಾಡಿಸಲು ಸಿದ್ಧವಿದೆ: ಚಲುವರಾಯಸ್ವಾಮಿ
ಲಾಂಗ್ ಹಿಡಿದ ಪ್ರಕರಣ: ಮತ್ತೆ ಪೊಲೀಸ್ ಠಾಣೆಗೆ ರಜತ್, ವಿನಯ್ ಗೌಡ ಅಲೆದಾಟ
ಲಾಂಗ್ ಹಿಡಿದ ಪ್ರಕರಣ: ಮತ್ತೆ ಪೊಲೀಸ್ ಠಾಣೆಗೆ ರಜತ್, ವಿನಯ್ ಗೌಡ ಅಲೆದಾಟ