AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಟ್ವೀಟ್; ಯುವಕನನ್ನು ರಕ್ಷಣೆ ಮಾಡುವಲ್ಲಿ ಯಶಸ್ವಿಯಾದ ಮುಂಬೈ ಪೊಲೀಸ್

ಯುವಕ ಮಾನಸಿಕವಾಗಿ ನೊಂದಿದ್ದು, ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಪೋಸ್ಟ್​ ಮಾಡಿದ್ದ. ಆದರೆ ಮುಂಬೈ ಸೈಬರ್​ ಪೊಲೀಸ್​, ಪಿಎಸ್ಐ ವಾಫ್​, ವಿರಾರ್​ ಅವರು ತಕ್ಷಣಕ್ಕೆ ಅಮೀರ್​ನನ್ನು ಭೇಟಿಯಾಗಿ ಆತನ ಮನಃಪರಿವರ್ತನೆಗೆ ಮುಂದಾಗಿದ್ದಾರೆ.

ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಟ್ವೀಟ್; ಯುವಕನನ್ನು ರಕ್ಷಣೆ ಮಾಡುವಲ್ಲಿ ಯಶಸ್ವಿಯಾದ ಮುಂಬೈ ಪೊಲೀಸ್
ಆತ್ಮಹತ್ಯೆ ತಡೆಯಿರಿ
TV9 Web
| Edited By: |

Updated on:Dec 28, 2021 | 10:00 AM

Share

ಟ್ವಿಟರ್​ನಲ್ಲಿ ಪೋಸ್ಟ್​ ಪ್ರಕಟಿಸಿ, ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ತಿಳಿಸಿದ ಯುವಕನನ್ನು ಮುಂಬೈನ ಸೈಬರ್​ ಪೊಲೀಸರು ರಕ್ಷಣೆ ಮಾಡಿದ್ದಾರೆ. ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದ ಯುವಕ ಡೆತ್​ ನೋಟ್​ ಬರೆದು ಅದನ್ನು ಟ್ವಿಟರ್​ನಲ್ಲಿ ಪೋಸ್ಟ್​ ಮಾಡಿದ್ದ. ಈ ವಿಷಯ ತಿಳಿಯುತ್ತಿದ್ದಂತೆ ಯುವಕನ ನಿರ್ಧಾರವನ್ನು ಬದಲಾಯಿಸಲು ಮುಂದಾದ ಪೊಲೀಸರು ಜೀವದ ಮತ್ತು ಬದುಕಿನ ಮೌಲ್ಯವನ್ನು ಆತನಿಗೆ ಅರ್ಥೈಸುವ ಪ್ರಯತ್ನ ಮಾಡಿದ್ದು, ಯುವಕನನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸ್ವತಃ ಈ ಸಂಗತಿಯನ್ನು ಮುಂಬೈ ಪೊಲೀಸರು (Mumbai Police) ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಪೋಸ್ಟ್​ ಹಾಕಿದ ಯುವಕನನ್ನು ಅಮೀರ್​ ಎಂದು ಗುರುತಿಸಲಾಗಿದೆ.

ಮುಂಬೈ ಪೊಲೀಸರ ಟ್ವೀಟ್​ ​​ ಪ್ರಕಾರ, ಯುವಕ ಮಾನಸಿಕವಾಗಿ ನೊಂದಿದ್ದು, ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಪೋಸ್ಟ್​ ಮಾಡಿದ್ದ. ಆದರೆ ಮುಂಬೈ ಸೈಬರ್​ ಪೊಲೀಸ್​, ಪಿಎಸ್ಐ ವಾಫ್​, ವಿರಾರ್​ ಅವರು ತಕ್ಷಣಕ್ಕೆ ಅಮೀರ್​ನನ್ನು ಭೇಟಿಯಾಗಿ ಆತನ ಮನಃಪರಿವರ್ತನೆಗೆ ಮುಂದಾಗಿದ್ದಾರೆ ಮತ್ತು ಆತ್ಮಹತ್ಯೆ ಮಾಡಿಕೊಳ್ಳುವುದು ಅಪರಾಧ ಎಂದು ಅರಿವು ಮೂಡಿಸಿ ಯುವಕನ ತಪ್ಪು ನಿರ್ಧಾರಕ್ಕೆ ಕಡಿವಾಣ ಹಾಕಿದ್ದಾರೆ.

ಇದನ್ನೂ ಓದಿ: 25 ಸಾವಿರಕ್ಕೂ ಹೆಚ್ಚು ಮಾತ್ರೆಗಳನ್ನ ಸೇವಿಸಿದ್ದೇನೆ; ಡೆತ್​​ನೋಟ್ ಬರೆದು ಗುಂಡು ಹಾರಿಸಿಕೊಂಡು ಬಿಇಒ ಟಿಎನ್ ಕಮಲಾಕರ್ ಆತ್ಮಹತ್ಯೆ

ಮೀಟರ್ ಬಡ್ಡಿಗೆ ಬೇಸತ್ತು ನಿದ್ದೆ ಮಾತ್ರೆ ಸೇವಿಸಿ ಮಹಿಳೆ ಆತ್ಮಹತ್ಯೆ, ವಿಡಿಯೋ ಆಧರಿಸಿ ಮೂವರ ವಿರುದ್ಧ ದೂರು ದಾಖಲು

Published On - 9:51 am, Tue, 28 December 21

ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ