AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಟ್ವೀಟ್; ಯುವಕನನ್ನು ರಕ್ಷಣೆ ಮಾಡುವಲ್ಲಿ ಯಶಸ್ವಿಯಾದ ಮುಂಬೈ ಪೊಲೀಸ್

ಯುವಕ ಮಾನಸಿಕವಾಗಿ ನೊಂದಿದ್ದು, ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಪೋಸ್ಟ್​ ಮಾಡಿದ್ದ. ಆದರೆ ಮುಂಬೈ ಸೈಬರ್​ ಪೊಲೀಸ್​, ಪಿಎಸ್ಐ ವಾಫ್​, ವಿರಾರ್​ ಅವರು ತಕ್ಷಣಕ್ಕೆ ಅಮೀರ್​ನನ್ನು ಭೇಟಿಯಾಗಿ ಆತನ ಮನಃಪರಿವರ್ತನೆಗೆ ಮುಂದಾಗಿದ್ದಾರೆ.

ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಟ್ವೀಟ್; ಯುವಕನನ್ನು ರಕ್ಷಣೆ ಮಾಡುವಲ್ಲಿ ಯಶಸ್ವಿಯಾದ ಮುಂಬೈ ಪೊಲೀಸ್
ಆತ್ಮಹತ್ಯೆ ತಡೆಯಿರಿ
TV9 Web
| Edited By: |

Updated on:Dec 28, 2021 | 10:00 AM

Share

ಟ್ವಿಟರ್​ನಲ್ಲಿ ಪೋಸ್ಟ್​ ಪ್ರಕಟಿಸಿ, ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ತಿಳಿಸಿದ ಯುವಕನನ್ನು ಮುಂಬೈನ ಸೈಬರ್​ ಪೊಲೀಸರು ರಕ್ಷಣೆ ಮಾಡಿದ್ದಾರೆ. ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದ ಯುವಕ ಡೆತ್​ ನೋಟ್​ ಬರೆದು ಅದನ್ನು ಟ್ವಿಟರ್​ನಲ್ಲಿ ಪೋಸ್ಟ್​ ಮಾಡಿದ್ದ. ಈ ವಿಷಯ ತಿಳಿಯುತ್ತಿದ್ದಂತೆ ಯುವಕನ ನಿರ್ಧಾರವನ್ನು ಬದಲಾಯಿಸಲು ಮುಂದಾದ ಪೊಲೀಸರು ಜೀವದ ಮತ್ತು ಬದುಕಿನ ಮೌಲ್ಯವನ್ನು ಆತನಿಗೆ ಅರ್ಥೈಸುವ ಪ್ರಯತ್ನ ಮಾಡಿದ್ದು, ಯುವಕನನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸ್ವತಃ ಈ ಸಂಗತಿಯನ್ನು ಮುಂಬೈ ಪೊಲೀಸರು (Mumbai Police) ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಪೋಸ್ಟ್​ ಹಾಕಿದ ಯುವಕನನ್ನು ಅಮೀರ್​ ಎಂದು ಗುರುತಿಸಲಾಗಿದೆ.

ಮುಂಬೈ ಪೊಲೀಸರ ಟ್ವೀಟ್​ ​​ ಪ್ರಕಾರ, ಯುವಕ ಮಾನಸಿಕವಾಗಿ ನೊಂದಿದ್ದು, ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಪೋಸ್ಟ್​ ಮಾಡಿದ್ದ. ಆದರೆ ಮುಂಬೈ ಸೈಬರ್​ ಪೊಲೀಸ್​, ಪಿಎಸ್ಐ ವಾಫ್​, ವಿರಾರ್​ ಅವರು ತಕ್ಷಣಕ್ಕೆ ಅಮೀರ್​ನನ್ನು ಭೇಟಿಯಾಗಿ ಆತನ ಮನಃಪರಿವರ್ತನೆಗೆ ಮುಂದಾಗಿದ್ದಾರೆ ಮತ್ತು ಆತ್ಮಹತ್ಯೆ ಮಾಡಿಕೊಳ್ಳುವುದು ಅಪರಾಧ ಎಂದು ಅರಿವು ಮೂಡಿಸಿ ಯುವಕನ ತಪ್ಪು ನಿರ್ಧಾರಕ್ಕೆ ಕಡಿವಾಣ ಹಾಕಿದ್ದಾರೆ.

ಇದನ್ನೂ ಓದಿ: 25 ಸಾವಿರಕ್ಕೂ ಹೆಚ್ಚು ಮಾತ್ರೆಗಳನ್ನ ಸೇವಿಸಿದ್ದೇನೆ; ಡೆತ್​​ನೋಟ್ ಬರೆದು ಗುಂಡು ಹಾರಿಸಿಕೊಂಡು ಬಿಇಒ ಟಿಎನ್ ಕಮಲಾಕರ್ ಆತ್ಮಹತ್ಯೆ

ಮೀಟರ್ ಬಡ್ಡಿಗೆ ಬೇಸತ್ತು ನಿದ್ದೆ ಮಾತ್ರೆ ಸೇವಿಸಿ ಮಹಿಳೆ ಆತ್ಮಹತ್ಯೆ, ವಿಡಿಯೋ ಆಧರಿಸಿ ಮೂವರ ವಿರುದ್ಧ ದೂರು ದಾಖಲು

Published On - 9:51 am, Tue, 28 December 21

Follow Us
Web contact
Web contact

TV9 Kannada

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ