AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಟ್ವೀಟ್; ಯುವಕನನ್ನು ರಕ್ಷಣೆ ಮಾಡುವಲ್ಲಿ ಯಶಸ್ವಿಯಾದ ಮುಂಬೈ ಪೊಲೀಸ್

ಯುವಕ ಮಾನಸಿಕವಾಗಿ ನೊಂದಿದ್ದು, ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಪೋಸ್ಟ್​ ಮಾಡಿದ್ದ. ಆದರೆ ಮುಂಬೈ ಸೈಬರ್​ ಪೊಲೀಸ್​, ಪಿಎಸ್ಐ ವಾಫ್​, ವಿರಾರ್​ ಅವರು ತಕ್ಷಣಕ್ಕೆ ಅಮೀರ್​ನನ್ನು ಭೇಟಿಯಾಗಿ ಆತನ ಮನಃಪರಿವರ್ತನೆಗೆ ಮುಂದಾಗಿದ್ದಾರೆ.

ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಟ್ವೀಟ್; ಯುವಕನನ್ನು ರಕ್ಷಣೆ ಮಾಡುವಲ್ಲಿ ಯಶಸ್ವಿಯಾದ ಮುಂಬೈ ಪೊಲೀಸ್
ಆತ್ಮಹತ್ಯೆ ತಡೆಯಿರಿ
TV9 Web
| Edited By: |

Updated on:Dec 28, 2021 | 10:00 AM

Share

ಟ್ವಿಟರ್​ನಲ್ಲಿ ಪೋಸ್ಟ್​ ಪ್ರಕಟಿಸಿ, ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ತಿಳಿಸಿದ ಯುವಕನನ್ನು ಮುಂಬೈನ ಸೈಬರ್​ ಪೊಲೀಸರು ರಕ್ಷಣೆ ಮಾಡಿದ್ದಾರೆ. ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದ ಯುವಕ ಡೆತ್​ ನೋಟ್​ ಬರೆದು ಅದನ್ನು ಟ್ವಿಟರ್​ನಲ್ಲಿ ಪೋಸ್ಟ್​ ಮಾಡಿದ್ದ. ಈ ವಿಷಯ ತಿಳಿಯುತ್ತಿದ್ದಂತೆ ಯುವಕನ ನಿರ್ಧಾರವನ್ನು ಬದಲಾಯಿಸಲು ಮುಂದಾದ ಪೊಲೀಸರು ಜೀವದ ಮತ್ತು ಬದುಕಿನ ಮೌಲ್ಯವನ್ನು ಆತನಿಗೆ ಅರ್ಥೈಸುವ ಪ್ರಯತ್ನ ಮಾಡಿದ್ದು, ಯುವಕನನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸ್ವತಃ ಈ ಸಂಗತಿಯನ್ನು ಮುಂಬೈ ಪೊಲೀಸರು (Mumbai Police) ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಪೋಸ್ಟ್​ ಹಾಕಿದ ಯುವಕನನ್ನು ಅಮೀರ್​ ಎಂದು ಗುರುತಿಸಲಾಗಿದೆ.

ಮುಂಬೈ ಪೊಲೀಸರ ಟ್ವೀಟ್​ ​​ ಪ್ರಕಾರ, ಯುವಕ ಮಾನಸಿಕವಾಗಿ ನೊಂದಿದ್ದು, ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಪೋಸ್ಟ್​ ಮಾಡಿದ್ದ. ಆದರೆ ಮುಂಬೈ ಸೈಬರ್​ ಪೊಲೀಸ್​, ಪಿಎಸ್ಐ ವಾಫ್​, ವಿರಾರ್​ ಅವರು ತಕ್ಷಣಕ್ಕೆ ಅಮೀರ್​ನನ್ನು ಭೇಟಿಯಾಗಿ ಆತನ ಮನಃಪರಿವರ್ತನೆಗೆ ಮುಂದಾಗಿದ್ದಾರೆ ಮತ್ತು ಆತ್ಮಹತ್ಯೆ ಮಾಡಿಕೊಳ್ಳುವುದು ಅಪರಾಧ ಎಂದು ಅರಿವು ಮೂಡಿಸಿ ಯುವಕನ ತಪ್ಪು ನಿರ್ಧಾರಕ್ಕೆ ಕಡಿವಾಣ ಹಾಕಿದ್ದಾರೆ.

ಇದನ್ನೂ ಓದಿ: 25 ಸಾವಿರಕ್ಕೂ ಹೆಚ್ಚು ಮಾತ್ರೆಗಳನ್ನ ಸೇವಿಸಿದ್ದೇನೆ; ಡೆತ್​​ನೋಟ್ ಬರೆದು ಗುಂಡು ಹಾರಿಸಿಕೊಂಡು ಬಿಇಒ ಟಿಎನ್ ಕಮಲಾಕರ್ ಆತ್ಮಹತ್ಯೆ

ಮೀಟರ್ ಬಡ್ಡಿಗೆ ಬೇಸತ್ತು ನಿದ್ದೆ ಮಾತ್ರೆ ಸೇವಿಸಿ ಮಹಿಳೆ ಆತ್ಮಹತ್ಯೆ, ವಿಡಿಯೋ ಆಧರಿಸಿ ಮೂವರ ವಿರುದ್ಧ ದೂರು ದಾಖಲು

Published On - 9:51 am, Tue, 28 December 21

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ