AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mumbai: ಈಜುಕೊಳದಲ್ಲಿ ವ್ಯಕ್ತಿಯ ಮೇಲೆ ಎತ್ತರದಿಂದ ಹಾರಿದ ಯುವಕ, ಕುತ್ತಿಗೆ ಟ್ವಿಸ್ಟ್ ಆಗಿ ವೃದ್ಧ ಸಾವು

ಈಜುಕೊಳ(Swimming Pool) ಒಂದರಲ್ಲಿ ಎತ್ತರದಿಂದ ಯುವಕನೊಬ್ಬ ವೃದ್ಧನ ಮೇಲೆ ಹಾರಿದ ಪರಿಣಾಮ ಕುತ್ತಿಗೆ ಟ್ವಿಸ್ಟ್ ಆಗಿ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಮುಂಬೈನಲ್ಲಿ ನಡೆದಿದೆ.

Mumbai: ಈಜುಕೊಳದಲ್ಲಿ ವ್ಯಕ್ತಿಯ ಮೇಲೆ ಎತ್ತರದಿಂದ ಹಾರಿದ ಯುವಕ, ಕುತ್ತಿಗೆ ಟ್ವಿಸ್ಟ್ ಆಗಿ ವೃದ್ಧ ಸಾವು
ಈಜುಕೊಳ( ಸಾಂದರ್ಭಿಕ ಚಿತ್ರ)
ನಯನಾ ರಾಜೀವ್
|

Updated on: Apr 25, 2023 | 9:23 AM

Share

ಈಜುಕೊಳ(Swimming Pool) ಒಂದರಲ್ಲಿ ಎತ್ತರದಿಂದ ಯುವಕನೊಬ್ಬ ವೃದ್ಧನ ಮೇಲೆ ಹಾರಿದ ಪರಿಣಾಮ ಕುತ್ತಿಗೆ ಟ್ವಿಸ್ಟ್ ಆಗಿ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಮುಂಬೈನಲ್ಲಿ ನಡೆದಿದೆ. ಗೋರೆಗಾಂವ್ ಪ್ರದೇಶದಲ್ಲಿರುವ ಓಜೋನ್ ಸ್ವಿಮ್ಮಿಂಗ್​ಪೂಲ್​ನಲ್ಲಿ ಭಾನುವಾರ ಈ ಘಟನೆ ನಡೆದಿದೆ. ಮೃತರನ್ನು 72 ವರ್ಷದ ವಿಷ್ಣು ಸಮಂತ್ ಎಂದು ಗುರುತಿಸಲಾಗಿದೆ. ತುಂಬಾ ಎತ್ತರದಿಂದ ಯುವಕನೊಬ್ಬ ಸ್ವಿಮ್ಮಿಂಗ್ ಫೂಲ್​ಗೆ ಹಾರಿದ್ದ ಆಗ ತಿಳಿಯದೇ ವೃದ್ಧನ ಮೇಲೆ ಬಿದ್ದಿದ್ದು, ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪತ್ನಿ ನೀಡಿರುವ ದೂರಿನ ಪ್ರಕಾರ 20 ವರ್ಷದ ಯುವಕನ ಮೇಲೆ ಪೊಲೀಸರು ದೂರು ದಾಖಲಿಸಿದ್ದಾರೆ.

ಜನವರಿಯಲ್ಲಿ ಖಾಸಗಿ ಈಜುಕೊಳದಲ್ಲಿ ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ಈಜು ಬಾರದೆ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿತ್ತು.

ಮತ್ತಷ್ಟು ಓದಿ: Belgaum: ಘಟಪ್ರಭಾ ನದಿಯಲ್ಲಿ ಈಜಲು ಹೋಗಿ ನಾಲ್ವರು ಯುವಕರು ಸಾವು

ಜರಗನಹಳ್ಳಿ ನಿವಾಸಿಗಳಾದ ಜಯಂತ್‌ (13) ಮತ್ತು ಮೋಹನ್‌(13) ಮೃತ ದುರ್ದೈವಿಗಳು. ಸೋಮವಾರ ಮಧ್ಯಾಹ್ನ 1.30ರ ಸುಮಾರಿಗೆ ಜೆ.ಪಿ.ನಗರ 7ನೇ ಹಂತದ ಎಂಎನ್‌ಸಿ ಸ್ಪೋಟ್ಸ್‌ರ್‍ ಅಕಾಡೆಮಿಯ ಈಜುಕೊಳದಲ್ಲಿ ಈ ದುರ್ಘಟನೆ ನಡೆದಿದೆ. ಘಟನೆ ಸಂಬಂಧ ಅಕಾಡೆಮಿಯ ಈಜು ತರಬೇತುದಾರ ಮೋಯಿನ್‌ ಎಂಬಾತನನ್ನು ಬಂಧಿಸಲಾಗಿದೆ. ಅಕಾಡೆಮಿಯ ನರೇಶ್‌ ಮತ್ತು ಶೇಖರ್‌ನನ್ನು ವಶಕ್ಕೆ ಪಡೆದು ವಿಚಾರಣೆ ಒಳಪಡಿಸಲಾಗಿತ್ತು.

ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ