AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಲ್ಪ ತಡವಾಗಿದ್ರು ಪ್ರಾಣ ಹೋಗ್ತಿತ್ತು: ಮುಂಬೈನ ಗಗನಚುಂಬಿ ಕಟ್ಟಡದ 22ನೇ ಮಹಡಿಯ ಪ್ಯಾರಪೆಟ್​ನಲ್ಲಿ ಕುಳಿತಿದ್ದ ವೃದ್ಧರ ರಕ್ಷಣೆ

ಮುಂಬೈನ ಕಾಂದಿವಾಲಿ ಹೈರೈಸ್​ನ 22ನೇ ಮಹಡಿಯ ಪ್ಯಾರಪೆಟ್​ನಲ್ಲಿ ಕುಳಿತಿದ್ದ 70 ವರ್ಷದ ವೃದ್ಧರನ್ನು ರಕ್ಷಿಸಲಾಗಿದೆ. ವೃದ್ಧರು ಮಾನಸಿಕ ಅಸ್ವಸ್ಥರಾಗಿದ್ದರು ಎಂಬುದು ತಿಳಿದುಬಂದಿದೆ.

ಸ್ವಲ್ಪ ತಡವಾಗಿದ್ರು ಪ್ರಾಣ ಹೋಗ್ತಿತ್ತು: ಮುಂಬೈನ ಗಗನಚುಂಬಿ ಕಟ್ಟಡದ 22ನೇ ಮಹಡಿಯ ಪ್ಯಾರಪೆಟ್​ನಲ್ಲಿ ಕುಳಿತಿದ್ದ ವೃದ್ಧರ ರಕ್ಷಣೆ
ವೃದ್ಧರ ರಕ್ಷಣೆ
ನಯನಾ ರಾಜೀವ್
|

Updated on: Mar 06, 2023 | 8:41 AM

Share

ಮುಂಬೈನ ಕಾಂದಿವಾಲಿ ಹೈರೈಸ್​ನ 22ನೇ ಮಹಡಿಯ ಪ್ಯಾರಪೆಟ್​ನಲ್ಲಿ ಕುಳಿತಿದ್ದ 70 ವರ್ಷದ ವೃದ್ಧರನ್ನು ರಕ್ಷಿಸಲಾಗಿದೆ. ವೃದ್ಧರು ಮಾನಸಿಕ ಅಸ್ವಸ್ಥರಾಗಿದ್ದರು ಎಂಬುದು ತಿಳಿದುಬಂದಿದೆ. ಅಗ್ನಿಶಾಮಕ ದಳದ ಮಾಹಿತಿಯ ಪ್ರಕಾರ, ವ್ಯಕ್ತಿ 32 ಅಂತಸ್ತಿನ ಕಟ್ಟಡದ 22 ನೇ ಮಹಡಿಯಲ್ಲಿ ಸುಮಾರು 4 ಅಡಿಗಳಷ್ಟು ಸುರಕ್ಷತಾ ಗೋಡೆಯ ಮೇಲೆ ಹತ್ತಿ 6 ಅಡಿ ಆಳದ ಪ್ಯಾರಪೆಟ್ ಗೋಡೆಯ ಮೇಲೆ ಇವರು ಇಳಿದಿದ್ದರು.

ಸ್ವಲ್ಪ ತಡವಾಗಿದ್ದರೂ ಅವರ ಪ್ರಾಣಕ್ಕೆ ಅಪಾಯವಿತ್ತು. ವೃದ್ಧರು ಪ್ರಜ್ಞಾಹೀನ ಸ್ಥಿತಿಯಲ್ಲಿ ಪ್ಯಾರಪೆಟ್ ಗೋಡೆಯ ಮೇಲೆ ಕುಳಿತಿರುವ ಸ್ಥಿತಿಯಲ್ಲಿ ಕಂಡುಬಂದಿದ್ದಾರೆ. ತಕ್ಷಣ ಅಗ್ನಿಶಾಮಕ ಸಿಬ್ಬಂದಿ ಸುರಕ್ಷತಾ ಸರಂಜಾಮು, ಹಗ್ಗ ಮತ್ತು ವಿವಿಧ ಸಾಧನಗಳನ್ನು ಬಳಸಿ ಪ್ಯಾರಪೆಟ್ ಗೋಡೆಯ ಮೇಲೆ ಇಳಿದು ಅವರನ್ನು ರಕ್ಷಿಸಿದ್ದಾರೆ.

ಮತ್ತಷ್ಟು ಓದಿ: Viral Video: ದೋಸೆ ಹಿಟ್ಟಿನಿಂದ ಬೆಕ್ಕಿನ ಚಿತ್ರ ಬಿಡಿಸಿದ ವಿಡಿಯೋ ವೈರಲ್​​

ಗಗನಚುಂಬಿ ಕಟ್ಟಡದ 22 ನೇ ಮಹಡಿಯಲ್ಲಿರುವ ಆಶ್ರಯ ಪ್ರದೇಶದಲ್ಲಿ ವ್ಯಕ್ತಿಯೊಬ್ಬರು ಕುಳಿತಿದ್ದಾರೆ ಎಂದು ಸಂಜೆ 5:15 ರ ಸುಮಾರಿಗೆ ಅಗ್ನಿಶಾಮಕ ದಳಕ್ಕೆ ಕರೆ ಬಂದಿತ್ತು ಎಂದು ಅವರು ಹೇಳಿದರು. ಅಲ್ಲಿನ ನಿವಾಸಿಗಳು ಬೆಂಕಿ ಅಥವಾ ಇತರ ತುರ್ತು ಸಂದರ್ಭಗಳಲ್ಲಿ ಆ ಪ್ರದೇಶದ ಮೂಲಕ ಹಾದುಹೋಗಬಹುದು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ