AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಲ್ಪ ತಡವಾಗಿದ್ರು ಪ್ರಾಣ ಹೋಗ್ತಿತ್ತು: ಮುಂಬೈನ ಗಗನಚುಂಬಿ ಕಟ್ಟಡದ 22ನೇ ಮಹಡಿಯ ಪ್ಯಾರಪೆಟ್​ನಲ್ಲಿ ಕುಳಿತಿದ್ದ ವೃದ್ಧರ ರಕ್ಷಣೆ

ಮುಂಬೈನ ಕಾಂದಿವಾಲಿ ಹೈರೈಸ್​ನ 22ನೇ ಮಹಡಿಯ ಪ್ಯಾರಪೆಟ್​ನಲ್ಲಿ ಕುಳಿತಿದ್ದ 70 ವರ್ಷದ ವೃದ್ಧರನ್ನು ರಕ್ಷಿಸಲಾಗಿದೆ. ವೃದ್ಧರು ಮಾನಸಿಕ ಅಸ್ವಸ್ಥರಾಗಿದ್ದರು ಎಂಬುದು ತಿಳಿದುಬಂದಿದೆ.

ಸ್ವಲ್ಪ ತಡವಾಗಿದ್ರು ಪ್ರಾಣ ಹೋಗ್ತಿತ್ತು: ಮುಂಬೈನ ಗಗನಚುಂಬಿ ಕಟ್ಟಡದ 22ನೇ ಮಹಡಿಯ ಪ್ಯಾರಪೆಟ್​ನಲ್ಲಿ ಕುಳಿತಿದ್ದ ವೃದ್ಧರ ರಕ್ಷಣೆ
ವೃದ್ಧರ ರಕ್ಷಣೆ
ನಯನಾ ರಾಜೀವ್
|

Updated on: Mar 06, 2023 | 8:41 AM

Share

ಮುಂಬೈನ ಕಾಂದಿವಾಲಿ ಹೈರೈಸ್​ನ 22ನೇ ಮಹಡಿಯ ಪ್ಯಾರಪೆಟ್​ನಲ್ಲಿ ಕುಳಿತಿದ್ದ 70 ವರ್ಷದ ವೃದ್ಧರನ್ನು ರಕ್ಷಿಸಲಾಗಿದೆ. ವೃದ್ಧರು ಮಾನಸಿಕ ಅಸ್ವಸ್ಥರಾಗಿದ್ದರು ಎಂಬುದು ತಿಳಿದುಬಂದಿದೆ. ಅಗ್ನಿಶಾಮಕ ದಳದ ಮಾಹಿತಿಯ ಪ್ರಕಾರ, ವ್ಯಕ್ತಿ 32 ಅಂತಸ್ತಿನ ಕಟ್ಟಡದ 22 ನೇ ಮಹಡಿಯಲ್ಲಿ ಸುಮಾರು 4 ಅಡಿಗಳಷ್ಟು ಸುರಕ್ಷತಾ ಗೋಡೆಯ ಮೇಲೆ ಹತ್ತಿ 6 ಅಡಿ ಆಳದ ಪ್ಯಾರಪೆಟ್ ಗೋಡೆಯ ಮೇಲೆ ಇವರು ಇಳಿದಿದ್ದರು.

ಸ್ವಲ್ಪ ತಡವಾಗಿದ್ದರೂ ಅವರ ಪ್ರಾಣಕ್ಕೆ ಅಪಾಯವಿತ್ತು. ವೃದ್ಧರು ಪ್ರಜ್ಞಾಹೀನ ಸ್ಥಿತಿಯಲ್ಲಿ ಪ್ಯಾರಪೆಟ್ ಗೋಡೆಯ ಮೇಲೆ ಕುಳಿತಿರುವ ಸ್ಥಿತಿಯಲ್ಲಿ ಕಂಡುಬಂದಿದ್ದಾರೆ. ತಕ್ಷಣ ಅಗ್ನಿಶಾಮಕ ಸಿಬ್ಬಂದಿ ಸುರಕ್ಷತಾ ಸರಂಜಾಮು, ಹಗ್ಗ ಮತ್ತು ವಿವಿಧ ಸಾಧನಗಳನ್ನು ಬಳಸಿ ಪ್ಯಾರಪೆಟ್ ಗೋಡೆಯ ಮೇಲೆ ಇಳಿದು ಅವರನ್ನು ರಕ್ಷಿಸಿದ್ದಾರೆ.

ಮತ್ತಷ್ಟು ಓದಿ: Viral Video: ದೋಸೆ ಹಿಟ್ಟಿನಿಂದ ಬೆಕ್ಕಿನ ಚಿತ್ರ ಬಿಡಿಸಿದ ವಿಡಿಯೋ ವೈರಲ್​​

ಗಗನಚುಂಬಿ ಕಟ್ಟಡದ 22 ನೇ ಮಹಡಿಯಲ್ಲಿರುವ ಆಶ್ರಯ ಪ್ರದೇಶದಲ್ಲಿ ವ್ಯಕ್ತಿಯೊಬ್ಬರು ಕುಳಿತಿದ್ದಾರೆ ಎಂದು ಸಂಜೆ 5:15 ರ ಸುಮಾರಿಗೆ ಅಗ್ನಿಶಾಮಕ ದಳಕ್ಕೆ ಕರೆ ಬಂದಿತ್ತು ಎಂದು ಅವರು ಹೇಳಿದರು. ಅಲ್ಲಿನ ನಿವಾಸಿಗಳು ಬೆಂಕಿ ಅಥವಾ ಇತರ ತುರ್ತು ಸಂದರ್ಭಗಳಲ್ಲಿ ಆ ಪ್ರದೇಶದ ಮೂಲಕ ಹಾದುಹೋಗಬಹುದು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ