AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಲ್ಪ ತಡವಾಗಿದ್ರು ಪ್ರಾಣ ಹೋಗ್ತಿತ್ತು: ಮುಂಬೈನ ಗಗನಚುಂಬಿ ಕಟ್ಟಡದ 22ನೇ ಮಹಡಿಯ ಪ್ಯಾರಪೆಟ್​ನಲ್ಲಿ ಕುಳಿತಿದ್ದ ವೃದ್ಧರ ರಕ್ಷಣೆ

ಮುಂಬೈನ ಕಾಂದಿವಾಲಿ ಹೈರೈಸ್​ನ 22ನೇ ಮಹಡಿಯ ಪ್ಯಾರಪೆಟ್​ನಲ್ಲಿ ಕುಳಿತಿದ್ದ 70 ವರ್ಷದ ವೃದ್ಧರನ್ನು ರಕ್ಷಿಸಲಾಗಿದೆ. ವೃದ್ಧರು ಮಾನಸಿಕ ಅಸ್ವಸ್ಥರಾಗಿದ್ದರು ಎಂಬುದು ತಿಳಿದುಬಂದಿದೆ.

ಸ್ವಲ್ಪ ತಡವಾಗಿದ್ರು ಪ್ರಾಣ ಹೋಗ್ತಿತ್ತು: ಮುಂಬೈನ ಗಗನಚುಂಬಿ ಕಟ್ಟಡದ 22ನೇ ಮಹಡಿಯ ಪ್ಯಾರಪೆಟ್​ನಲ್ಲಿ ಕುಳಿತಿದ್ದ ವೃದ್ಧರ ರಕ್ಷಣೆ
ವೃದ್ಧರ ರಕ್ಷಣೆ
ನಯನಾ ರಾಜೀವ್
|

Updated on: Mar 06, 2023 | 8:41 AM

Share

ಮುಂಬೈನ ಕಾಂದಿವಾಲಿ ಹೈರೈಸ್​ನ 22ನೇ ಮಹಡಿಯ ಪ್ಯಾರಪೆಟ್​ನಲ್ಲಿ ಕುಳಿತಿದ್ದ 70 ವರ್ಷದ ವೃದ್ಧರನ್ನು ರಕ್ಷಿಸಲಾಗಿದೆ. ವೃದ್ಧರು ಮಾನಸಿಕ ಅಸ್ವಸ್ಥರಾಗಿದ್ದರು ಎಂಬುದು ತಿಳಿದುಬಂದಿದೆ. ಅಗ್ನಿಶಾಮಕ ದಳದ ಮಾಹಿತಿಯ ಪ್ರಕಾರ, ವ್ಯಕ್ತಿ 32 ಅಂತಸ್ತಿನ ಕಟ್ಟಡದ 22 ನೇ ಮಹಡಿಯಲ್ಲಿ ಸುಮಾರು 4 ಅಡಿಗಳಷ್ಟು ಸುರಕ್ಷತಾ ಗೋಡೆಯ ಮೇಲೆ ಹತ್ತಿ 6 ಅಡಿ ಆಳದ ಪ್ಯಾರಪೆಟ್ ಗೋಡೆಯ ಮೇಲೆ ಇವರು ಇಳಿದಿದ್ದರು.

ಸ್ವಲ್ಪ ತಡವಾಗಿದ್ದರೂ ಅವರ ಪ್ರಾಣಕ್ಕೆ ಅಪಾಯವಿತ್ತು. ವೃದ್ಧರು ಪ್ರಜ್ಞಾಹೀನ ಸ್ಥಿತಿಯಲ್ಲಿ ಪ್ಯಾರಪೆಟ್ ಗೋಡೆಯ ಮೇಲೆ ಕುಳಿತಿರುವ ಸ್ಥಿತಿಯಲ್ಲಿ ಕಂಡುಬಂದಿದ್ದಾರೆ. ತಕ್ಷಣ ಅಗ್ನಿಶಾಮಕ ಸಿಬ್ಬಂದಿ ಸುರಕ್ಷತಾ ಸರಂಜಾಮು, ಹಗ್ಗ ಮತ್ತು ವಿವಿಧ ಸಾಧನಗಳನ್ನು ಬಳಸಿ ಪ್ಯಾರಪೆಟ್ ಗೋಡೆಯ ಮೇಲೆ ಇಳಿದು ಅವರನ್ನು ರಕ್ಷಿಸಿದ್ದಾರೆ.

ಮತ್ತಷ್ಟು ಓದಿ: Viral Video: ದೋಸೆ ಹಿಟ್ಟಿನಿಂದ ಬೆಕ್ಕಿನ ಚಿತ್ರ ಬಿಡಿಸಿದ ವಿಡಿಯೋ ವೈರಲ್​​

ಗಗನಚುಂಬಿ ಕಟ್ಟಡದ 22 ನೇ ಮಹಡಿಯಲ್ಲಿರುವ ಆಶ್ರಯ ಪ್ರದೇಶದಲ್ಲಿ ವ್ಯಕ್ತಿಯೊಬ್ಬರು ಕುಳಿತಿದ್ದಾರೆ ಎಂದು ಸಂಜೆ 5:15 ರ ಸುಮಾರಿಗೆ ಅಗ್ನಿಶಾಮಕ ದಳಕ್ಕೆ ಕರೆ ಬಂದಿತ್ತು ಎಂದು ಅವರು ಹೇಳಿದರು. ಅಲ್ಲಿನ ನಿವಾಸಿಗಳು ಬೆಂಕಿ ಅಥವಾ ಇತರ ತುರ್ತು ಸಂದರ್ಭಗಳಲ್ಲಿ ಆ ಪ್ರದೇಶದ ಮೂಲಕ ಹಾದುಹೋಗಬಹುದು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಉರುಳಿ ಬಿದ್ದ ಪ್ರವಾಸಿಗರ ಬಸ್: ಕಾರಿನಲ್ಲಿದ್ದ ನಾಲ್ವರು ಜಸ್ಟ್​ ಮಿಸ್​!
ಉರುಳಿ ಬಿದ್ದ ಪ್ರವಾಸಿಗರ ಬಸ್: ಕಾರಿನಲ್ಲಿದ್ದ ನಾಲ್ವರು ಜಸ್ಟ್​ ಮಿಸ್​!
ಐಪಿಎಲ್ ಟಿಕೆಟ್​ಗಾಗಿ ಕ್ಯೂನಿಂತ ಶಾಸಕರ ಪಿಎಗಳು
ಐಪಿಎಲ್ ಟಿಕೆಟ್​ಗಾಗಿ ಕ್ಯೂನಿಂತ ಶಾಸಕರ ಪಿಎಗಳು
RCBಯ 5ನೇ ವಿದೇಶಿ ಆಟಗಾರ... ವಿರಾಟ್ ಕೊಹ್ಲಿಯ ಕಾಲೆಳೆದ ಮಿಸ್ಟರ್ ನಾಗ್ಸ್​!
RCBಯ 5ನೇ ವಿದೇಶಿ ಆಟಗಾರ... ವಿರಾಟ್ ಕೊಹ್ಲಿಯ ಕಾಲೆಳೆದ ಮಿಸ್ಟರ್ ನಾಗ್ಸ್​!
ಇಲೆಕ್ಷನ್ ಗೆಲ್ಲೋದು ಹೇಗೆ ಅಂತ AIನ ಕೇಳಿದ ಡಿಕೆಶಿ! AI ಹೇಳಿದ್ದೇನು ಗೊತ್ತಾ
ಇಲೆಕ್ಷನ್ ಗೆಲ್ಲೋದು ಹೇಗೆ ಅಂತ AIನ ಕೇಳಿದ ಡಿಕೆಶಿ! AI ಹೇಳಿದ್ದೇನು ಗೊತ್ತಾ
ತಿರುಮಲ ತಿಮ್ಮಪ್ಪನ ದರ್ಶನ ಪಡೆದ RCB ಆಟಗಾರರು
ತಿರುಮಲ ತಿಮ್ಮಪ್ಪನ ದರ್ಶನ ಪಡೆದ RCB ಆಟಗಾರರು
ಮುಸ್ಲಿಮರನ್ನ ದೇಶ ಬಿಟ್ಟು ಓಡಿಸೋಕಾಗುತ್ತಾ? ಸಿಎಂ ಹೀಗೆಂದಿದ್ಯಾಕೆ ನೋಡಿ!
ಮುಸ್ಲಿಮರನ್ನ ದೇಶ ಬಿಟ್ಟು ಓಡಿಸೋಕಾಗುತ್ತಾ? ಸಿಎಂ ಹೀಗೆಂದಿದ್ಯಾಕೆ ನೋಡಿ!
ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹ‌ನ ಅಪಘಾತ!
ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹ‌ನ ಅಪಘಾತ!
ಆಲೂಗಡ್ಡೆ ದರ ಪಾತಾಳಕ್ಕೆ ಕುಸಿತ, ಬೇಡಿಕೆಯೂ ಇಲ್ಲ! ರೈತರ ಗೋಳು ಕೇಳೋರಿಲ್ಲ
ಆಲೂಗಡ್ಡೆ ದರ ಪಾತಾಳಕ್ಕೆ ಕುಸಿತ, ಬೇಡಿಕೆಯೂ ಇಲ್ಲ! ರೈತರ ಗೋಳು ಕೇಳೋರಿಲ್ಲ
ಪ್ರತಿ ಓವರ್​ಗೆ 14.23 ರನ್: ಪಿಎಸ್​ಎಲ್​ನಲ್ಲಿ ಹೊಸ ಇತಿಹಾಸ
ಪ್ರತಿ ಓವರ್​ಗೆ 14.23 ರನ್: ಪಿಎಸ್​ಎಲ್​ನಲ್ಲಿ ಹೊಸ ಇತಿಹಾಸ
ಶಾಸಕನ ಮನೆಯಲ್ಲೇ ಕಾಫಿ ಕದಿಯುತ್ತಿದ್ದಿವನು ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿದ!
ಶಾಸಕನ ಮನೆಯಲ್ಲೇ ಕಾಫಿ ಕದಿಯುತ್ತಿದ್ದಿವನು ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿದ!