AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಲ್ಪ ತಡವಾಗಿದ್ರು ಪ್ರಾಣ ಹೋಗ್ತಿತ್ತು: ಮುಂಬೈನ ಗಗನಚುಂಬಿ ಕಟ್ಟಡದ 22ನೇ ಮಹಡಿಯ ಪ್ಯಾರಪೆಟ್​ನಲ್ಲಿ ಕುಳಿತಿದ್ದ ವೃದ್ಧರ ರಕ್ಷಣೆ

ಮುಂಬೈನ ಕಾಂದಿವಾಲಿ ಹೈರೈಸ್​ನ 22ನೇ ಮಹಡಿಯ ಪ್ಯಾರಪೆಟ್​ನಲ್ಲಿ ಕುಳಿತಿದ್ದ 70 ವರ್ಷದ ವೃದ್ಧರನ್ನು ರಕ್ಷಿಸಲಾಗಿದೆ. ವೃದ್ಧರು ಮಾನಸಿಕ ಅಸ್ವಸ್ಥರಾಗಿದ್ದರು ಎಂಬುದು ತಿಳಿದುಬಂದಿದೆ.

ಸ್ವಲ್ಪ ತಡವಾಗಿದ್ರು ಪ್ರಾಣ ಹೋಗ್ತಿತ್ತು: ಮುಂಬೈನ ಗಗನಚುಂಬಿ ಕಟ್ಟಡದ 22ನೇ ಮಹಡಿಯ ಪ್ಯಾರಪೆಟ್​ನಲ್ಲಿ ಕುಳಿತಿದ್ದ ವೃದ್ಧರ ರಕ್ಷಣೆ
ವೃದ್ಧರ ರಕ್ಷಣೆ
ನಯನಾ ರಾಜೀವ್
|

Updated on: Mar 06, 2023 | 8:41 AM

Share

ಮುಂಬೈನ ಕಾಂದಿವಾಲಿ ಹೈರೈಸ್​ನ 22ನೇ ಮಹಡಿಯ ಪ್ಯಾರಪೆಟ್​ನಲ್ಲಿ ಕುಳಿತಿದ್ದ 70 ವರ್ಷದ ವೃದ್ಧರನ್ನು ರಕ್ಷಿಸಲಾಗಿದೆ. ವೃದ್ಧರು ಮಾನಸಿಕ ಅಸ್ವಸ್ಥರಾಗಿದ್ದರು ಎಂಬುದು ತಿಳಿದುಬಂದಿದೆ. ಅಗ್ನಿಶಾಮಕ ದಳದ ಮಾಹಿತಿಯ ಪ್ರಕಾರ, ವ್ಯಕ್ತಿ 32 ಅಂತಸ್ತಿನ ಕಟ್ಟಡದ 22 ನೇ ಮಹಡಿಯಲ್ಲಿ ಸುಮಾರು 4 ಅಡಿಗಳಷ್ಟು ಸುರಕ್ಷತಾ ಗೋಡೆಯ ಮೇಲೆ ಹತ್ತಿ 6 ಅಡಿ ಆಳದ ಪ್ಯಾರಪೆಟ್ ಗೋಡೆಯ ಮೇಲೆ ಇವರು ಇಳಿದಿದ್ದರು.

ಸ್ವಲ್ಪ ತಡವಾಗಿದ್ದರೂ ಅವರ ಪ್ರಾಣಕ್ಕೆ ಅಪಾಯವಿತ್ತು. ವೃದ್ಧರು ಪ್ರಜ್ಞಾಹೀನ ಸ್ಥಿತಿಯಲ್ಲಿ ಪ್ಯಾರಪೆಟ್ ಗೋಡೆಯ ಮೇಲೆ ಕುಳಿತಿರುವ ಸ್ಥಿತಿಯಲ್ಲಿ ಕಂಡುಬಂದಿದ್ದಾರೆ. ತಕ್ಷಣ ಅಗ್ನಿಶಾಮಕ ಸಿಬ್ಬಂದಿ ಸುರಕ್ಷತಾ ಸರಂಜಾಮು, ಹಗ್ಗ ಮತ್ತು ವಿವಿಧ ಸಾಧನಗಳನ್ನು ಬಳಸಿ ಪ್ಯಾರಪೆಟ್ ಗೋಡೆಯ ಮೇಲೆ ಇಳಿದು ಅವರನ್ನು ರಕ್ಷಿಸಿದ್ದಾರೆ.

ಮತ್ತಷ್ಟು ಓದಿ: Viral Video: ದೋಸೆ ಹಿಟ್ಟಿನಿಂದ ಬೆಕ್ಕಿನ ಚಿತ್ರ ಬಿಡಿಸಿದ ವಿಡಿಯೋ ವೈರಲ್​​

ಗಗನಚುಂಬಿ ಕಟ್ಟಡದ 22 ನೇ ಮಹಡಿಯಲ್ಲಿರುವ ಆಶ್ರಯ ಪ್ರದೇಶದಲ್ಲಿ ವ್ಯಕ್ತಿಯೊಬ್ಬರು ಕುಳಿತಿದ್ದಾರೆ ಎಂದು ಸಂಜೆ 5:15 ರ ಸುಮಾರಿಗೆ ಅಗ್ನಿಶಾಮಕ ದಳಕ್ಕೆ ಕರೆ ಬಂದಿತ್ತು ಎಂದು ಅವರು ಹೇಳಿದರು. ಅಲ್ಲಿನ ನಿವಾಸಿಗಳು ಬೆಂಕಿ ಅಥವಾ ಇತರ ತುರ್ತು ಸಂದರ್ಭಗಳಲ್ಲಿ ಆ ಪ್ರದೇಶದ ಮೂಲಕ ಹಾದುಹೋಗಬಹುದು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಜೈಲಿನಲ್ಲಿ ಮೊಬೈಲ್ ಬಳಕೆ ಒಪ್ಪಿಕೊಂಡ ಪ್ರಜ್ವಲ್ ರೇವಣ್ಣ!
ಜೈಲಿನಲ್ಲಿ ಮೊಬೈಲ್ ಬಳಕೆ ಒಪ್ಪಿಕೊಂಡ ಪ್ರಜ್ವಲ್ ರೇವಣ್ಣ!
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್