AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈ: ಪಾಕಿಸ್ತಾನ ಸ್ವಾತಂತ್ರ್ಯ ದಿನಾಚರಣೆ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಮಾಡಿದ ವಿದ್ಯಾರ್ಥಿಗಳ ಬಂಧನ

ಪಾಕಿಸ್ತಾನದ ಸ್ವಾತಂತ್ರ್ಯ ದಿನಾಚರಣೆಯ ವಿಡಿಯೋ ತುಣುಕನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಕಾಲೇಜು ವಿದ್ಯಾರ್ಥಿಗಳನ್ನು ಮುಂಬೈ ಪೊಲೀಸರು ಬುದ್ಧವಾರ ತಡರಾತ್ರಿ (ಆ.16) ಬಂಧಿಸಲಾಗಿದೆ. ಕೊಲಾಬಾ ಪ್ರದೇಶದ ಇಬ್ಬರು ವಿದ್ಯಾರ್ಥಿಗಳನ್ನು ತಡರಾತ್ರಿ ಬಂಧಿಸಿ, ಅವರಿಗೆ ಎಚ್ಚರಿಕೆ ನೀಡಿ, ಬಿಡುಗಡೆ ಮಾಡಲಾಗಿದೆ

ಮುಂಬೈ: ಪಾಕಿಸ್ತಾನ ಸ್ವಾತಂತ್ರ್ಯ ದಿನಾಚರಣೆ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಮಾಡಿದ ವಿದ್ಯಾರ್ಥಿಗಳ ಬಂಧನ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Aug 16, 2023 | 2:55 PM

Share

ಮುಂಬೈ, ಆ.16 : ಪಾಕಿಸ್ತಾನದ ಸ್ವಾತಂತ್ರ್ಯ ದಿನಾಚರಣೆ(Pakistan Independence Day) ವಿಡಿಯೋ ತುಣುಕನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಕಾಲೇಜು ವಿದ್ಯಾರ್ಥಿಗಳಿಬ್ಬರನ್ನು ಮುಂಬೈ ಪೊಲೀಸರು ಬುದ್ಧವಾರ ತಡರಾತ್ರಿ (ಆ.16) ಬಂಧಿಸಲಾಗಿದೆ. ಕೊಲಾಬಾ ಪ್ರದೇಶದ ಇಬ್ಬರು ವಿದ್ಯಾರ್ಥಿಗಳನ್ನು ತಡರಾತ್ರಿ ಬಂಧಿಸಿ, ಅವರಿಗೆ ಎಚ್ಚರಿಕೆ ನೀಡಿ, ಬಿಡುಗಡೆ ಮಾಡಲಾಗಿದೆ ಎಂದು ಪೊಲೀಸ್​​ ಅಧಿಕಾರಿಗಳು ತಿಳಿಸಿದ್ದಾರೆ.

ಈ ವಿದ್ಯಾರ್ಥಿಗಳು ತಮ್ಮ ಇನ್‌ಸ್ಟಾಗ್ರಾಮ್ ಸ್ಟೇಟಸ್‌ ಸ್ಟೋರಿಯಲ್ಲಿ ಪಾಕಿಸ್ತಾನದ ಧ್ವಜದ ಕ್ಲಿಪ್ ಪೋಸ್ಟ್ ಮಾಡಿದ್ದಾರೆ ಎಂದು ಕೊಲಾಬಾ ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಕೊಲಾಬಾ ಮೂಲದ ಉದ್ಯಮಿಯೊಬ್ಬರು ಪೊಲೀಸರ ಗಮನಕ್ಕೆ ತಂದಿದ್ದು, ಇಬ್ಬರು ನಿವಾಸಿಗಳು ಪಾಕಿಸ್ತಾನದ ಸ್ವಾತಂತ್ರ್ಯ ದಿನಾಚರಣೆಯ ಬಗ್ಗೆ Instagram ಸ್ಟೋರಿಯನ್ನು ಪೋಸ್ಟ್ ಮಾಡಿದ್ದಾರೆ. ಇದು ಸಮಾಜದ ಮೇಲೆ ಕೆಟ್ಟ ಪರಿಣಾಮವನ್ನು ಬೀರಬಹುದು ಎಂದು ಪೊಲೀಸರಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: 77 ಭಾರತ-ಪಾಕ್​ ಗಡಿಯಲ್ಲಿ ಬೀಟಿಂಗ್ ರಿಟ್ರೀಟ್‌, ಈ ಬಾರಿಯೂ ಮೈನವಿರೇಳಿಸುವ ಸಂಭ್ರಮ

ಈ ದೂರಿನ ಆಧಾರದ ಮೇಲೆ, ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಸೋಮವಾರ ತಡರಾತ್ರಿ ವಿದ್ಯಾರ್ಥಿಗಳನ್ನು ಪತ್ತೆಹಚ್ಚಿ ಕೊಲಾಬಾ ಪೊಲೀಸ್ ಠಾಣೆಗೆ ಕರೆತಂದಿದೆ. ಸಿಆರ್‌ಪಿಸಿ ಸೆಕ್ಷನ್ 151 (3) ಅಡಿಯಲ್ಲಿ ಬಂಧನ ಮಾಡಲಾಗಿತ್ತು. ಇನ್ನು ಈ ಬಗ್ಗೆ ವಿದ್ಯಾರ್ಥಿಗಳನ್ನು ಪೊಲೀಸರು ವಿಚಾರಣೆ ನಡೆಸಿದ್ದು, ಈ ಆಕ್ಷೇಪಾರ್ಹ ವೀಡಿಯೊವನ್ನು ತಮ್ಮ ಮೊಬೈಲ್ ಫೋನ್‌ನಿಂದ ಡಿಲೀಟ್​​ ಮಾಡುವಂತೆ ಪೊಲೀಸರು ಇಬ್ಬರು ವಿದ್ಯಾರ್ಥಿಗಳಿಗೆ ತಿಳಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು