AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ ಠಾಕ್ರೆ ನೇತೃತ್ವದ ಎಂಎನ್ಎಸ್ ಪಕ್ಷದ ನಾಯಕನಿಂದ ಮಹಿಳೆ ಮೇಲೆ ಹಲ್ಲೆ, ವಿಡಿಯೊ ವೈರಲ್

ಹಲ್ಲೆ ನಡೆಸಿರುವ ವ್ಯಕ್ತಿ ಠಾಕ್ರೆ ಅವರ ಮಹಾರಾಷ್ಟ್ರ ನವನಿರ್ಮಾಣ ಸೇನೆ  ನಾಯಕ ಎಂದು ಹೇಳಲಾಗುತ್ತದೆ. ವಿಡಿಯೊದಲ್ಲಿ, ಕೆಲವರು ವಿನೋದ್ ಅರ್ಗೈಲ್ ಎಂಬ ವ್ಯಕ್ತಿಯನ್ನು ಹಿಡಿದೆಳೆಯುತ್ತಿದ್ದರೂ...

ರಾಜ್ ಠಾಕ್ರೆ ನೇತೃತ್ವದ ಎಂಎನ್ಎಸ್ ಪಕ್ಷದ ನಾಯಕನಿಂದ ಮಹಿಳೆ ಮೇಲೆ ಹಲ್ಲೆ, ವಿಡಿಯೊ ವೈರಲ್
ಮಹಿಳೆ ಮೇಲೆ ಹಲ್ಲೆ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Sep 01, 2022 | 9:30 PM

Share

ಮುಂಬೈ: ರಾಜ್ ಠಾಕ್ರೆ ಅವರ ಪಕ್ಷವಾದ ಮಹಾರಾಷ್ಟ್ರ ನವನಿರ್ಮಾಣ ಸೇನೆಯ (MNS) ಮುಖಂಡರೊಬ್ಬರು ಮುಂಬೈನ ಕಾಮಾಟಿಪುರದ ಪ್ರಕಾಶ್ ದೇವಿ ಎಂಬ ಮಹಿಳೆಗೆ ಕಪಾಳಮೋಕ್ಷ ಮಾಡಿ ತಳ್ಳುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆಗಸ್ಟ್ 28, 2022 ರಂದು ಮಹಿಳೆಯ ಔಷಧಿ ಅಂಗಡಿಯ ಮುಂದೆ ಪ್ರಚಾರದ ಬ್ಯಾನರ್‌ಗಳಿಗೆ ಒಪ್ಪಿಗೆಯಿಲ್ಲದೆ ಇರಿಸಿದ್ದಕ್ಕಾಗಿಈ ಘಟನೆ ನಡೆದಿದೆ. ಹಲ್ಲೆ ನಡೆಸಿರುವ ವ್ಯಕ್ತಿ ಠಾಕ್ರೆ ಅವರ ಮಹಾರಾಷ್ಟ್ರ ನವನಿರ್ಮಾಣ ಸೇನೆ  ನಾಯಕ ಎಂದು ಹೇಳಲಾಗುತ್ತದೆ. ವಿಡಿಯೊದಲ್ಲಿ, ಕೆಲವರು ವಿನೋದ್ ಅರ್ಗೈಲ್ ಎಂಬ ವ್ಯಕ್ತಿಯನ್ನು ಹಿಡಿದೆಳೆಯುತ್ತಿದ್ದರೂ ಆತ ಮಹಿಳೆ ಮೇಲೆ ಹಲ್ಲೆ ನಡೆಸಿ ತಳ್ಳುತ್ತಿರುವುದು ಕಾಣುತ್ತದೆ. ಹೀಗೆ ತಳ್ಳಿದಾಗ ಆಕೆ ಬೀದಿಯಲ್ಲಿ ಬೀಳುತ್ತಾಳೆ. ಆದರೆ ದಾರಿಹೋಕರು ಯಾರೂ ಇದರ ಮಧ್ಯಪ್ರವೇಶ ಮಾಡುತ್ತಿಲ್ಲ

ಆರ್ಗೈಲ್ ನಿಂದನೀಯ ಭಾಷೆಯನ್ನು ಬಳಸುವುದನ್ನು ಸಹ ಕೇಳಲಾಗುತ್ತದೆ. ಆಗಸ್ಟ್ 31, 2022 ರಂದು ಆರ್ಗೈಲ್ ವಿರುದ್ಧ ನಾನ್ ಕಾಗ್ನಿಸಬಲ್ ಅಪರಾಧ ದಾಖಲಿಸಲಾಗಿದೆ. ಹಲ್ಲೆಗೊಳಗಾಗಿರುವ ಪ್ರಕಾಶ್ ದೇವಿ ಎಂಬ ಮಹಿಳೆಯ ವೈದ್ಯಕೀಯ ಪರೀಕ್ಷೆಯನ್ನು ನಡೆಸಲಾಯಿತು. ಈ ಬಗ್ಗೆ ಪ್ರತಿಕ್ರಿಯಿಸಿದ ಎಂಎನ್ಎಸ್ ನಾಯಕ ಕೇಶವ್ ಮುಲೆ, “ವಿನೋದ್ ಅರ್ಗೈಲ್ ಅವರನ್ನು ಚಿತ್ರಿಸುವ ವೈರಲ್ ವಿಡಿಯೊ ಪೂರ್ಣಗೊಂಡಿಲ್ಲ. ನಾವು ಅದನ್ನು ಬೆಂಬಲಿಸುವುದಿಲ್ಲ. ಎಂಎನ್ಎಸ್ ಮಹಿಳೆಯರನ್ನು ಗೌರವಿಸುತ್ತದೆ .ಆದರೆ ಆ ಮಹಿಳೆ ನಮ್ಮ ಪಕ್ಷದ ಬ್ಯಾನರ್ ಅನ್ನು ಕಿತ್ತೆಸೆದು ನಮ್ಮ ಪಕ್ಷದ ಕಾರ್ಯಕರ್ತರನ್ನು ನಿಂದಿಸಿದ್ದಾರೆ, ಅದನ್ನು ಎಡಿಟ್ ಮಾಡಲಾಗಿಗೆ. ವಿನೋದ್ ಅರ್ಗೈಲ್ ಅವರಿಗೂ ಬೇಗನೆ ಸಿಟ್ಟು ಬರುತ್ತದೆ ನಮಗೆ ನ್ಯಾಯಾಂಗ ವ್ಯವಸ್ಥೆಯಲ್ಲಿ ನಂಬಿಕೆ ಇದೆ ಎಂದಿದ್ದಾರೆ.

Published On - 9:27 pm, Thu, 1 September 22

ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಮಾಳುಗೆ ವಿಚಿತ್ರವಾಗಿ ಹೇರ್​​ಕಟ್ ಮಾಡಿದ ರಜತ್; ಎಲ್ಲರೂ ಶಾಕ್
ಮಾಳುಗೆ ವಿಚಿತ್ರವಾಗಿ ಹೇರ್​​ಕಟ್ ಮಾಡಿದ ರಜತ್; ಎಲ್ಲರೂ ಶಾಕ್