Viral Video: ರಸ್ತೆಯಲ್ಲಿ ಓಡಾಡುವ ಕುಡುಕರಿಗೆ ಪೊರಕೆಯಲ್ಲಿ ಥಳಿಸಿದ ಮಹಿಳೆಯರು; ವಿಡಿಯೋ ವೈರಲ್

ಮದ್ಯವ್ಯಸನಿಗಳಿಂದ ಬೇಸತ್ತ ಮಹಿಳೆಯರು ರಸ್ತೆಯಲ್ಲಿಯೇ ಅವರಿಗೆ ಪೊರಕೆಗಳಿಂದ ಥಳಿಸಿದ್ದಾರೆ. ಈ ವಿಡಿಯೋದಲ್ಲಿ ಮಹಿಳೆಯರ ಗುಂಪೊಂದು ಕೈಯಲ್ಲಿ ಪೊರಕೆ ಹಿಡಿದು ಮದ್ಯವ್ಯಸನಿಗಳತ್ತ ಸಾಗುತ್ತಿರುವುದನ್ನು ಕಾಣಬಹುದು. ಇವರು ಮದ್ಯಪಾನ ಮಾಡುತ್ತಿದ್ದವರನ್ನು ಕಂಡ ಕೂಡಲೇ ಪೊರಕೆಯಿಂದ ಥಳಿಸಿ ಆ ಜಾಗ ಬಿಟ್ಟು ಹೋಗುವಂತೆ ಮಾಡುತ್ತಾರೆ.

Viral Video: ರಸ್ತೆಯಲ್ಲಿ ಓಡಾಡುವ ಕುಡುಕರಿಗೆ ಪೊರಕೆಯಲ್ಲಿ ಥಳಿಸಿದ ಮಹಿಳೆಯರು; ವಿಡಿಯೋ ವೈರಲ್
ರಸ್ತೆಯಲ್ಲಿ ಓಡಾಡುವ ಕುಡುಕರಿಗೆ ಪೊರಕೆಯಲ್ಲಿ ಥಳಿಸಿದ ಮಹಿಳೆಯರು
Follow us
|

Updated on:Aug 26, 2024 | 7:45 PM

ಮುಂಬೈ: ಮುಂಬೈನಲ್ಲಿ ಹಲವಾರು ಮಹಿಳೆಯರು ರಸ್ತೆಗಿಳಿದು ಮದ್ಯವ್ಯಸನಿಗಳನ್ನು ರಸ್ತೆಯಲ್ಲಿ ಥಳಿಸಿದ್ದಾರೆ. ಮಹಿಳೆಯರು ರಸ್ತೆಗಳಲ್ಲಿ ನಿರಂತರವಾಗಿ ಕಂಡುಬರುವ ಕುಡುಕರ ಕಾಟದಿಂದ ಬೇಸತ್ತಿದ್ದಾರೆ. ಆದ್ದರಿಂದ ಈ ಸಮಸ್ಯೆಗೆ ತಾವೇ ಪರಿಹಾರ ಕಂಡುಕೊಳ್ಳಲು ನಿರ್ಧರಿಸಿದ ಅವರು ರಸ್ತೆಯಲ್ಲಿ ಕುಡಿದು ಓಡಾಡುತ್ತಿದ್ದವರಿಗೆ ಪೊರಕೆ ಪೂಜೆ ಮಾಡಿದ್ದಾರೆ.

ಈ ಮಹಿಳೆಯರು ರಸ್ತೆಗಿಳಿಯುತ್ತಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ಇದೀಗ ವೈರಲ್ ಆಗಿದೆ. ಜನರ ಮತ್ತು ಸಮಾಜದ ಒಳಿತಿಗಾಗಿ ಶ್ರಮಿಸಿದ ಮಹಿಳೆಯರನ್ನು ಹಲವರು ಶ್ಲಾಘಿಸುತ್ತಿದ್ದಾರೆ. ಈ ಘಟನೆಯು ಮುಂಬೈನ ಲಾಲ್ಜಿ ಪದಾ, ಕಂಡಿವಲಿಯಲ್ಲಿ ನಡೆದಿದೆ. ಕುಡಿತದ ಚಟ ಮತ್ತು ಸಾರ್ವಜನಿಕರ ಕಿರುಕುಳದಿಂದ ಹತಾಶರಾದ ಈ ಮಹಿಳೆಯರು ಸಾರ್ವಜನಿಕ ಸ್ಥಳದಲ್ಲಿ ಬಹಿರಂಗವಾಗಿ ಮದ್ಯ ಸೇವಿಸುವ ಪುರುಷರನ್ನು ಎದುರಿಸಲು ನಿರ್ಧರಿಸಿದರು. ಆ ಮೂಲಕ ಅವರನ್ನು ಥಳಿಸಲು ನಿರ್ಧರಿಸಿದರು.

ಇದನ್ನೂ ಓದಿ: Shocking Video: ದೇವಸ್ಥಾನದೊಳಗೆ ಅಶ್ಲೀಲ ಚಿತ್ರ ನೋಡುತ್ತಾ ಹಸ್ತಮೈಥುನ ಮಾಡಿಕೊಂಡ ಯುವಕ; ಶಾಕಿಂಗ್ ವಿಡಿಯೋ ವೈರಲ್

ಈ ವಿಡಿಯೋದಲ್ಲಿ ಮಹಿಳೆಯರ ಗುಂಪೊಂದು ಕೈಯಲ್ಲಿ ಪೊರಕೆ ಹಿಡಿದು ಮದ್ಯವ್ಯಸನಿಗಳತ್ತ ಸಾಗುತ್ತಿರುವುದನ್ನು ಕಾಣಬಹುದು. ಮದ್ಯಪಾನ ಮಾಡುತ್ತಿದ್ದವರನ್ನು ಕಂಡ ಕೂಡಲೇ ಪೊರಕೆಯಿಂದ ಥಳಿಸಿ ಆ ಜಾಗ ಬಿಟ್ಟು ಹೋಗುವಂತೆ ಮಾಡುತ್ತಾರೆ.

ಈ ವೀಡಿಯೊವನ್ನು ಆಗಸ್ಟ್ 24ರಂದು ಹಂಚಿಕೊಳ್ಳಲಾಗಿದೆ. ಇದನ್ನು ಪೋಸ್ಟ್ ಮಾಡಿದ ನಂತರ, ಇದು ಒಂದು ಲಕ್ಷಕ್ಕೂ ಹೆಚ್ಚು ವೀಕ್ಷಣೆಗಳನ್ನು ಗಳಿಸಿದೆ. ಸುಮಾರು 8,000 ಲೈಕ್‌ಗಳನ್ನು ಪಡೆದಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:04 pm, Mon, 26 August 24

ದರ್ಶನ್​ಗೆ ಕೆಟ್ಟ ಸಮಯ ನಡೆಯುತ್ತಿದೆ, ಫೆಬ್ರವರಿಗೆ ಸರಿಹೋಗುತ್ತೆ: ಕೆ ಮಂಜು
ದರ್ಶನ್​ಗೆ ಕೆಟ್ಟ ಸಮಯ ನಡೆಯುತ್ತಿದೆ, ಫೆಬ್ರವರಿಗೆ ಸರಿಹೋಗುತ್ತೆ: ಕೆ ಮಂಜು
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು:ವಿಡಿಯೋ ನೋಡಿ
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು:ವಿಡಿಯೋ ನೋಡಿ
ಸಚಿವ ಸೋಮಣ್ಣನವರಿಗೆ ಹಾಕಿದ್ದ ಸೇಬು ಹಾರಕ್ಕಾಗಿ ಮುಗಿಬಿದ್ದ ಜನ!
ಸಚಿವ ಸೋಮಣ್ಣನವರಿಗೆ ಹಾಕಿದ್ದ ಸೇಬು ಹಾರಕ್ಕಾಗಿ ಮುಗಿಬಿದ್ದ ಜನ!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ ದಿನಾಂಕ ಯಾವುದು ಗೊತ್ತಾ?
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ ದಿನಾಂಕ ಯಾವುದು ಗೊತ್ತಾ?
ಮಸೀದಿ ಮುಂದೆ ಪಟಾಕಿ ಸಿಡಿಸಿದ್ದಕ್ಕೆ ಹಿಂದೂ ಕಾರ್ಯಕರ್ತರ ವಿರುದ್ಧ ಎಫ್​ಐಆರ್
ಮಸೀದಿ ಮುಂದೆ ಪಟಾಕಿ ಸಿಡಿಸಿದ್ದಕ್ಕೆ ಹಿಂದೂ ಕಾರ್ಯಕರ್ತರ ವಿರುದ್ಧ ಎಫ್​ಐಆರ್
ಆರ್​ಎಸ್ಎಸ್, ಬಿಜೆಪಿ ವಿರುದ್ಧ ಎಂ ಲಕ್ಷ್ಮಣ್ ಗಂಭೀರ ಆರೋಪ
ಆರ್​ಎಸ್ಎಸ್, ಬಿಜೆಪಿ ವಿರುದ್ಧ ಎಂ ಲಕ್ಷ್ಮಣ್ ಗಂಭೀರ ಆರೋಪ
ವಿಡಿಯೋ ನೋಡಿ - ಪಪ್ಪಾಯಿ ಹಣ್ಣಿನಲ್ಲಿ ವಿಚಿತ್ರ ವಿನಾಯಕ!
ವಿಡಿಯೋ ನೋಡಿ - ಪಪ್ಪಾಯಿ ಹಣ್ಣಿನಲ್ಲಿ ವಿಚಿತ್ರ ವಿನಾಯಕ!
‘ಬೇರೇ ಜೈಲಿಗೆ ಶಿಫ್ಟ್ ಮಾಡಿ ಪ್ಲೀಸ್’; ಬಳ್ಳಾರಿ ಜೈಲಲ್ಲಿ ಸುಸ್ತಾದ ದರ್ಶನ್
‘ಬೇರೇ ಜೈಲಿಗೆ ಶಿಫ್ಟ್ ಮಾಡಿ ಪ್ಲೀಸ್’; ಬಳ್ಳಾರಿ ಜೈಲಲ್ಲಿ ಸುಸ್ತಾದ ದರ್ಶನ್
ನಾಗಮಂಗಲ ಕೋಮುಗಲಭೆ​​: ಬೆಂಕಿ ಬಿದ್ದಿದ್ದ ಬೈಕ್​ ಶೋರೂಂಗೆ ಹೆಚ್​ಡಿಕೆ ಭೇಟಿ
ನಾಗಮಂಗಲ ಕೋಮುಗಲಭೆ​​: ಬೆಂಕಿ ಬಿದ್ದಿದ್ದ ಬೈಕ್​ ಶೋರೂಂಗೆ ಹೆಚ್​ಡಿಕೆ ಭೇಟಿ
ನಾಗಮಂಗಲ ಕೋಮುಗಲಭೆ ಕೇಸ್​​: ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ನಾಗಮಂಗಲ ಕೋಮುಗಲಭೆ ಕೇಸ್​​: ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​