Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅದೆಷ್ಟು ಹೊತ್ತು ಮೊಬೈಲ್ ನೋಡ್ತೀಯಾ ಎಂದು ಕಸಿದುಕೊಂಡಿದ್ದಕ್ಕೆ 7 ಅಂತಸ್ತಿನ ಕಟ್ಟಡದಿಂದ ಜಿಗಿದು ಬಾಲಕಿ ಆತ್ಮಹತ್ಯೆ

ಮೊಬೈಲ್ ಫೋನ್ ಬಳಸಲು ಅನುಮತಿಸದಿದ್ದಕ್ಕಾಗಿ ಅಸಮಾಧಾನಗೊಂಡ 15 ವರ್ಷದ ಬಾಲಕಿ ಏಳು ಅಂತಸ್ತಿನ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಅದೆಷ್ಟು ಹೊತ್ತು ಮೊಬೈಲ್ ನೋಡ್ತೀಯಾ ಎಂದು ಕಸಿದುಕೊಂಡಿದ್ದಕ್ಕೆ 7 ಅಂತಸ್ತಿನ ಕಟ್ಟಡದಿಂದ ಜಿಗಿದು ಬಾಲಕಿ ಆತ್ಮಹತ್ಯೆ
ಮುಂಬೈ ಪೊಲೀಸ್Image Credit source: NDTV
Follow us
ನಯನಾ ರಾಜೀವ್
|

Updated on: Apr 11, 2023 | 8:50 AM

ಇತ್ತೀಚಿನ ದಿನಗಳಲ್ಲಿ ಕ್ಷುಲ್ಲಕ ಕಾರಣಗಳಿಗೆ ಆತ್ಮಹತ್ಯೆ ಮಾಡಿಕೊಳ್ಳುವ ಮಕ್ಕಳ ಸಂಖ್ಯೆ ಹೆಚ್ಚಾಗುತ್ತಿದೆ, ಪೋಷಕರು ಯಾವ ಕಾರಣಕ್ಕಾಗಿ ನಮಗೆ ಬುದ್ಧಿ ಮಾತು ಹೇಳುತ್ತಿರಬಹುದು ಎನ್ನುವ ಕನಿಷ್ಠ ಆಲೋಚನಾ ಶಕ್ತಿಯು ಕೂಡ ಅವರಿಗಿರುವುದಿಲ್ಲ. ಮೊಬೈಲ್ ಫೋನ್ ಬಳಸಲು ಅನುಮತಿಸದಿದ್ದಕ್ಕಾಗಿ ಅಸಮಾಧಾನಗೊಂಡ 15 ವರ್ಷದ ಬಾಲಕಿ ಏಳು ಅಂತಸ್ತಿನ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಪಶ್ಚಿಮ ಉಪನಗರದ ಮಾಲ್ವಾನಿ ಪ್ರದೇಶದಲ್ಲಿ ಶುಕ್ರವಾರ ಸಂಜೆ ಈ ಘಟನೆ ನಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಾಲಕಿ ಶವ ಪತ್ತೆಯಾದ ನಂತರ, ಪೊಲೀಸರು ಆಕೆಯ ಪೋಷಕರನ್ನು ಪತ್ತೆಹಚ್ಚಿದ್ದಾರೆ ಎಂದು ಅವರು ಹೇಳಿದರು. ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲವಾದರೂ, ಆಕೆಯ ಕುಟುಂಬಸ್ಥರು ಆಕೆಯ ಮೊಬೈಲ್ ಫೋನ್ ಅನ್ನು ಕಿತ್ತುಕೊಂಡಿದ್ದರಿಂದ ಬಾಲಕಿ ಅಸಮಾಧಾನಗೊಂಡಿದ್ದಾಳೆ ಎಂದು ಪೊಲೀಸರು ಶಂಕಿಸಿದ್ದಾರೆ, ತನಿಖೆ ಮುಂದುವರೆದಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!