AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Murder News: ಅಮ್ಮನಿಗೆ ಕಿರುಕುಳ ನೀಡುತ್ತಿದ್ದ ಅಪ್ಪನನ್ನು ಕೊಂದ 17 ವರ್ಷದ ಬಾಲಕ

ನನ್ನ ತಂದೆಯನ್ನು ಕೊಲ್ಲುವ ಉದ್ದೇಶ ಹೊಂದಿರಲಿಲ್ಲ, ಆದರೆ, ನನ್ನಪ್ಪನಿಗೆ ತಕ್ಕ ಪಾಠ ಕಲಿಸಲು ಬಯಸಿದ್ದೆ ಎಂದು ಬಾಲಾಪರಾಧಿ ಪೊಲೀಸರಿಗೆ ತಿಳಿಸಿದ್ದಾನೆ.

Murder News: ಅಮ್ಮನಿಗೆ ಕಿರುಕುಳ ನೀಡುತ್ತಿದ್ದ ಅಪ್ಪನನ್ನು ಕೊಂದ 17 ವರ್ಷದ ಬಾಲಕ
ಕೊಲೆ
TV9 Web
| Edited By: |

Updated on:Sep 08, 2022 | 9:59 AM

Share

ನವದೆಹಲಿ: ತನ್ನ ತಾಯಿಗೆ ದಿನವೂ ಕಿರುಕುಳ ನೀಡುತ್ತಿದ್ದ ತಂದೆಯನ್ನು 17 ವರ್ಷದ ಮಗನೇ ಕೊಲೆ ಮಾಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ರೋಲಿಂಗ್ ಪಿನ್ ಬಳಸಿ ತಂದೆಯನ್ನು ಕೊಂದ ಆರೋಪದ ಮೇಲೆ 17 ವರ್ಷದ ಬಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ರೈಲ್ವೇ ಪ್ರೊಟೆಕ್ಷನ್ ಫೋರ್ಸ್‌ನಲ್ಲಿ (ಆರ್‌ಪಿಎಫ್) ಕೆಲಸ ಮಾಡುತ್ತಿದ್ದ ಮೃತ ವ್ಯಕ್ತಿ ದಿನವೂ ತನ್ನ ಹೆಂಡತಿಗೆ ಕಿರುಕುಳ ನೀಡುತ್ತಿದ್ದ. ಇದನ್ನು ನೋಡಿ ಬೇಸತ್ತಿದ್ದ ಮಗ ಅಪ್ಪನನ್ನು ಕೊಲೆ ಮಾಡಿದ್ದಾನೆ.

ಮೃತ ವ್ಯಕ್ತಿಯನ್ನು ರೋಲಿಂಗ್ ಪಿನ್‌ನಿಂದ 20 ಬಾರಿ ಹೊಡೆದು ಕೊಲ್ಲಲಾಗಿದೆ. ನನ್ನ ತಂದೆಯನ್ನು ಕೊಲ್ಲುವ ಉದ್ದೇಶ ಹೊಂದಿರಲಿಲ್ಲ, ಆದರೆ, ನನ್ನಪ್ಪನಿಗೆ ತಕ್ಕ ಪಾಠ ಕಲಿಸಲು ಬಯಸಿದ್ದೆ ಎಂದು ಬಾಲಾಪರಾಧಿ ಪೊಲೀಸರಿಗೆ ತಿಳಿಸಿದ್ದಾನೆ.

ಇದನ್ನೂ ಓದಿ: ಮಧ್ಯಪ್ರದೇಶದಲ್ಲಿ ಸೆಕ್ಯುರಿಟಿಗಳ ಸರಣಿ ಹತ್ಯೆ; ಕೊಲೆ ಹಿಂದಿನ ಅಚ್ಚರಿಯ ಕಾರಣ ಇಲ್ಲಿದೆ

ತಂದೆ ಕುಡಿದು ಮನೆಗೆ ಬಂದು ತಾಯಿಯನ್ನು ಬೈಯುತ್ತಿದ್ದ, ಹಿಂಸೆ ನೀಡುತ್ತಿದ್ದ ಎನ್ನಲಾಗಿದೆ. ಕೊಲೆ ನಡೆದ ದಿನದಂದು, ಮೃತ ವ್ಯಕ್ತಿ ರಾತ್ರಿ 10 ಗಂಟೆಯ ಸುಮಾರಿಗೆ ಮನೆಗೆ ಬಂದು ಮಗನನ್ನು ಕಾಲಿನಿಂದ ತಳ್ಳಿ, ತನ್ನ ಹೆಂಡತಿಯನ್ನು ನಿಂದಿಸಿದ್ದರು. ಇದರಿಂದ ಕೋಪಗೊಂಡ ಮಗ ರೋಲಿಂಗ್ ಪಿನ್ ಅನ್ನು ಎತ್ತಿಕೊಂಡು ಅಪ್ಪನಿಗೆ ಅನೇಕ ಬಾರಿ ಹೊಡೆದು ಕೊಂದಿದ್ದಾನೆ.

ಮೃತ ದೇಹದ ಮೇಲೆ 19 ಗಾಯಗಳಾಗಿತ್ತು. ಹೊಡೆತದ ಪ್ರಭಾವದಿಂದ ಬ್ರೈನ್ ಹ್ಯಾಮರೇಜ್ ಆಗಿ ಆಘಾತದಿಂದ ವ್ಯಕ್ತಿ ಮೃತಪಟ್ಟಿದ್ದಾರೆ. ಶವಪರೀಕ್ಷೆ ವರದಿಯ ನಂತರ, ಪೊಲೀಸರು ಕೊಲೆ ಎಫ್‌ಐಆರ್ ದಾಖಲಿಸಿದ್ದಾರೆ ಮತ್ತು ಮೃತರ ಕುಟುಂಬದ ಸದಸ್ಯರನ್ನು ವಿಚಾರಣೆ ಮಾಡಲು ಪ್ರಾರಂಭಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:58 am, Thu, 8 September 22

ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್