Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಗೀತ ಸಂಯೋಜಕ, ಗಾಯಕ ಎ.ಆರ್. ರೆಹಮಾನ್​ಗೆ ಮಾತೃ ವಿಯೋಗ

ಸಂಗೀತ ಮಾಂತ್ರಿಕ ಎ.ಆರ್. ರೆಹಮಾನ್ ಅವರ ಅಮ್ಮ ಕರೀಮಾ ಬೇಗಂ ಸೋಮಮಾರ ಚೆನ್ನೈನಲ್ಲಿ ನಿಧನರಾಗಿದ್ದಾರೆ. ಅಂತ್ಯ ಸಂಸ್ಕಾರ ಸಂಜೆ ನಂತರ ನಡೆಯಲಿದೆ ಎಂದು ಬಲ್ಲಮೂಲಗಳು ಹೇಳಿವೆ.

ಸಂಗೀತ ಸಂಯೋಜಕ, ಗಾಯಕ ಎ.ಆರ್. ರೆಹಮಾನ್​ಗೆ ಮಾತೃ ವಿಯೋಗ
ಕರೀಮಾ ಬೇಗಂ (ಕೃಪೆ: ಟ್ವಿಟರ್)
Follow us
ರಶ್ಮಿ ಕಲ್ಲಕಟ್ಟ
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Dec 28, 2020 | 4:39 PM

ಚೆನ್ನೈ: ಸಂಗೀತ ಸಂಯೋಜಕ, ಗಾಯಕ ಎ.ಎರ್.ರೆಹಮಾನ್ ಅವರ ತಾಯಿ ಕರೀಮಾ ಬೇಗಂ ಸೋಮವಾರ ನಿಧನರಾಗಿದ್ದಾರೆ. ಖ್ಯಾತ ಸಂಗೀತ ಸಂಯೋಜಕ ಆರ್.ಕೆ. ಶೇಖರ್ ಅವರ ಪತ್ನಿ ಕರೀಮಾ ಬೇಗಂ ಅವರ ಒಬ್ಬನೇ ಮಗ ಎ.ಆರ್. ರೆಹಮಾನ್. ರೆಹಮಾನ್ ಗೆ ಮೂವರು ಸಹೋದರಿಯರು ಇದ್ದಾರೆ.

ರೆಹಮಾನ್​ ತಂದೆ ಆರ್.ಕೆ. ಶೇಖರ್ 1976ರಲ್ಲಿ ನಿಧನರಾಗಿದ್ದರು. ಬಲ್ಲಮೂಲಗಳ ಪ್ರಕಾರ ಕರೀಮಾ ಬೇಗಂ ಅವರ ಅಂತ್ಯ ಸಂಸ್ಕಾರ ಸೋಮವಾರ ಸಂಜೆ ನಡೆಯಲಿದೆ.

ರೆಹಮಾನ್​ಗೆ ಅಮ್ಮನೆಂದರೆ ತುಂಬಾ ಅಕ್ಕರೆ. 1997ರಲ್ಲಿ ಬಿಡುಗಡೆಯಾದ ‘ವಂದೇ ಮಾತರಂ’ ಆಲ್ಬಂ ಬಗ್ಗೆ ಮಾತನಾಡಿದಾಗ ಅಮ್ಮ ಯಾವ ರೀತಿ ತನ್ನ ವೃತ್ತಿಜೀವನಕ್ಕೆ ಬೆಂಬಲವಾಗಿ ನಿಂತರು ಎಂಬುದನ್ನು ರೆಹಮಾನ್ ಸ್ಮರಿಸಿದ್ದರು.

ಹೆಚ್ಚಿನ ಜನರು ದೈವಿಕವಾದುದನ್ನು ನೋಡಿರುವುದಿಲ್ಲ. ಆದರೆ ನಮ್ಮನ್ನು ನಮ್ಮ ಹೆತ್ತವರು ಸೃಷ್ಟಿಸಿದ್ದಾರೆ. ಅಪ್ಪ ಅಮ್ಮನ ಆರೈಕೆ ಮತ್ತು ಪ್ರೀತಿಯಿಂದಾಗಿಯೇ ನಾವು ಮಾನಸಿಕ ಸ್ಥಿರತೆಯನ್ನು ಕಾಯ್ದುಕೊಂಡಿದ್ದೇವೆ. ದೇಶಭಕ್ತಿ ವಿಷಯವನ್ನು ಇಲ್ಲಿ ಬಳಸಿದರೆ ಸರಿಯಾಗಬಹುದೇ ಎಂಬುದರ ಬಗ್ಗೆ ನಾನು ಯೋಚಿಸಿದ್ದೆ. ಆಮೇಲೆ ದೇಶದ ವಿಷಯ ಅಲ್ಲ, ನನ್ನ ಅಮ್ಮನಿಗಾಗಿ ಈ ಹಾಡು ಮಾಡೋಣ ಎಂದು ‘ಮಾ ತುಜೇ ಸಲಾಂ’ ಹಾಡು ರೂಪುಗೊಂಡ ರೀತಿ ಬಗ್ಗೆ ರೆಹಮಾನ್ ವಿವರಿಸಿದ್ದರು.

Published On - 4:38 pm, Mon, 28 December 20

ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
ಹೋಟೆಲ್​ನ ಕೊನೆಯ ಮಹಡಿಯ ಸ್ವಿಮ್ಮಿಂಗ್​ ಪೂಲ್​ನಲ್ಲಿ ಮಲಗಿದ್ದ ಜೋಡಿ
ಹೋಟೆಲ್​ನ ಕೊನೆಯ ಮಹಡಿಯ ಸ್ವಿಮ್ಮಿಂಗ್​ ಪೂಲ್​ನಲ್ಲಿ ಮಲಗಿದ್ದ ಜೋಡಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ
ಧ್ರುವ ಸರ್ಜಾ ಜೊತೆ ಡ್ಯಾನ್ಸ್ ಮಾಡೋದು ಕಷ್ಟ, ಹೀಗೆಂದರ್ಯಾಕೆ ರೀಶ್ಮಾ
ಧ್ರುವ ಸರ್ಜಾ ಜೊತೆ ಡ್ಯಾನ್ಸ್ ಮಾಡೋದು ಕಷ್ಟ, ಹೀಗೆಂದರ್ಯಾಕೆ ರೀಶ್ಮಾ
ಆಟವಾಡುತ್ತಿದ್ದಾಗ ಹೈವೋಲ್ಟೇಜ್ ತಂತಿ ತಗುಲಿ ಸುಟ್ಟು ಕರಕಲಾದ ಬಾಲಕ
ಆಟವಾಡುತ್ತಿದ್ದಾಗ ಹೈವೋಲ್ಟೇಜ್ ತಂತಿ ತಗುಲಿ ಸುಟ್ಟು ಕರಕಲಾದ ಬಾಲಕ
Weekly Horoscope: ಮಾರ್ಚ್ 30 ರಿಂದ ಏಪ್ರಿಲ್ 6 ರವರೆಗಿನ ವಾರ ಭವಿಷ್ಯ
Weekly Horoscope: ಮಾರ್ಚ್ 30 ರಿಂದ ಏಪ್ರಿಲ್ 6 ರವರೆಗಿನ ವಾರ ಭವಿಷ್ಯ
IPL 2025: ಕನ್ನಡಿಗನ ಕರಾರುವಾಕ್ ದಾಳಿಗೆ ತತ್ತರಿಸಿದ ಮುಂಬೈ ಇಂಡಿಯನ್ಸ್
IPL 2025: ಕನ್ನಡಿಗನ ಕರಾರುವಾಕ್ ದಾಳಿಗೆ ತತ್ತರಿಸಿದ ಮುಂಬೈ ಇಂಡಿಯನ್ಸ್