AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಲಿಬಾನಿಗಳಿಗೆ ಸೆಲ್ಯೂಟ್​ ಹೊಡೆದ ಅಖಿಲ ಭಾರತೀಯ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಸದಸ್ಯ

ತಾಲಿಬಾನ್​ ಹಾಗೂ ಅದಕ್ಕೆ ಬೆಂಬಲಿಸಿ ಹಾಕುವ ಪೋಸ್ಟ್​​ಗಳನ್ನು ನಾವು ನಿಷೇಧ ಮಾಡುತ್ತೇವೆ ಎಂದು ಸಾಮಾಜಿಕ ಜಾಲತಾಣ ದಿಗ್ಗಜ ಫೇಸ್​ಬುಕ್​ ಕೂಡ ಹೇಳಿಕೊಂಡಿದೆ.

ತಾಲಿಬಾನಿಗಳಿಗೆ ಸೆಲ್ಯೂಟ್​ ಹೊಡೆದ ಅಖಿಲ ಭಾರತೀಯ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಸದಸ್ಯ
ಮೌಲಾನಾ ಸಜ್ಜದ್ ನೊಮಾನಿ
TV9 Web
| Edited By: |

Updated on: Aug 18, 2021 | 4:46 PM

Share

ಅಖಿಲ ಭಾರತೀಯ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ (All India Muslim Personal Law Board) ಸದಸ್ಯ ಮೌಲಾನಾ ಸಜ್ಜದ್ ನೊಮಾನಿ ತಾಲಿಬಾನ್ (Taliban)​ನ್ನು ಸಿಕ್ಕಾಪಟೆ ಹೊಗಳಿದ್ದಾರೆ. ಅಫ್ಘಾನಿಸ್ತಾನ (Afghanistan)ವನ್ನು ಯಶಸ್ವಿಯಾಗಿ ನಿಯಂತ್ರಣಕ್ಕೆ ತೆಗೆದುಕೊಂಡ ತಾಲಿಬಾನ್​​ನ್ನು ಶ್ಲಾಘಿಸಿ, ಅಭಿನಂದಿಸಿದ್ದಾರೆ. ನೀವು ತುಂಬ ಕಠಿಣವಾದಿಗಳಾಗಿದ್ದು, ನಾವು ಹಿಂದಿ ಮುಸ್ಲಿಮರು ನಿಮಗೆ ಸೆಲ್ಯೂಟ್ ಹೊಡೆಯುತ್ತೇವೆ ಎಂದಿದ್ದಾರೆ.

ನಿನ್ನೆ ಸಮಾಜವಾದಿ ಪಕ್ಷದ, ಸಂಭಾಲ್​ ಸಂಸದ ಶಫಿಕುರ್ ರಹಮಾನ್ ಬರ್ಕ್​ ಅವರು, ತಾಲಿಬಾನ್ ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡಿದ್ದನ್ನು ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ಹೋಲಿಸಿದ್ದರು. ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ತಾಲಿಬಾನ್​ ಉಗ್ರರ ಹೋರಾಟ ಹೋಲಿಕೆ ಮಾಡಿದ್ದ ಸಂಸದನನ್ನು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್​ ಸೇರಿ ಅನೇಕರು ಟೀಕಿಸಿದ್ದರು. ಇಂದು ಅವರ ವಿರುದ್ಧ ದೇಶದ್ರೋಹ ಕಾಯ್ದೆಯಡಿ ಪ್ರಕರಣ ಕೂಡ ದಾಖಲಾಗಿದೆ.

ಫೇಸ್​​ಬುಕ್​ನಿಂದ ನಿಷೇಧ ಇನ್ನು ತಾಲಿಬಾನ್​ ಹಾಗೂ ಅದಕ್ಕೆ ಬೆಂಬಲಿಸಿ ಹಾಕುವ ಪೋಸ್ಟ್​​ಗಳನ್ನು ನಾವು ನಿಷೇಧ ಮಾಡುತ್ತೇವೆ ಎಂದು ಸಾಮಾಜಿಕ ಜಾಲತಾಣ ದಿಗ್ಗಜ ಫೇಸ್​ಬುಕ್​ ಕೂಡ ಹೇಳಿಕೊಂಡಿದೆ. ತಾಲಿಬಾನಿಗಳಿಂದ ನಿರ್ವಹಿಸಲ್ಪಡುವ ಖಾತೆಗಳನ್ನು ನಿಷ್ಕ್ರಿಯಗೊಳಿಸುತ್ತೇವೆ. ಈ ಕೆಲಸಕ್ಕಾಗಿಯೇ ಅಫ್ಘಾನಿಸ್ತಾನದಲ್ಲಿ ತಜ್ಞರ ತಂಡವನ್ನು ನೇಮಕ ಮಾಡಲಾಗಿದೆ ಎಂದೂ ಫೇಸ್​​ಬುಕ್​ ಹೇಳಿಕೊಂಡಿದೆ.

ಇದನ್ನೂ ಓದಿ: ಬಾಯಿಗೆ ರುಚಿ ಕೊಡುವ ಮೊಸರಿನ ಪ್ರಯೋಜನಗಳ ಬಗ್ಗೆ ನಿಮಗೆಷ್ಟು ಗೊತ್ತು?

ಬಿಜೆಪಿ ಜನಾಶೀರ್ವಾದ ಯಾತ್ರೆ: ಗಾಳಿಯಲ್ಲಿ ಗುಂಡು ಹಾರಿಸಿ ಭಗವಂತ ಖೂಬಾಗೆ ಸ್ವಾಗತ; ಘಟನೆ ವಿರುದ್ಧ ಎಫ್​ಐಆರ್ ದಾಖಲು

Follow Us
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?