AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಲಿಬಾನಿಗಳಿಗೆ ಸೆಲ್ಯೂಟ್​ ಹೊಡೆದ ಅಖಿಲ ಭಾರತೀಯ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಸದಸ್ಯ

ತಾಲಿಬಾನ್​ ಹಾಗೂ ಅದಕ್ಕೆ ಬೆಂಬಲಿಸಿ ಹಾಕುವ ಪೋಸ್ಟ್​​ಗಳನ್ನು ನಾವು ನಿಷೇಧ ಮಾಡುತ್ತೇವೆ ಎಂದು ಸಾಮಾಜಿಕ ಜಾಲತಾಣ ದಿಗ್ಗಜ ಫೇಸ್​ಬುಕ್​ ಕೂಡ ಹೇಳಿಕೊಂಡಿದೆ.

ತಾಲಿಬಾನಿಗಳಿಗೆ ಸೆಲ್ಯೂಟ್​ ಹೊಡೆದ ಅಖಿಲ ಭಾರತೀಯ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಸದಸ್ಯ
ಮೌಲಾನಾ ಸಜ್ಜದ್ ನೊಮಾನಿ
TV9 Web
| Edited By: |

Updated on: Aug 18, 2021 | 4:46 PM

Share

ಅಖಿಲ ಭಾರತೀಯ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ (All India Muslim Personal Law Board) ಸದಸ್ಯ ಮೌಲಾನಾ ಸಜ್ಜದ್ ನೊಮಾನಿ ತಾಲಿಬಾನ್ (Taliban)​ನ್ನು ಸಿಕ್ಕಾಪಟೆ ಹೊಗಳಿದ್ದಾರೆ. ಅಫ್ಘಾನಿಸ್ತಾನ (Afghanistan)ವನ್ನು ಯಶಸ್ವಿಯಾಗಿ ನಿಯಂತ್ರಣಕ್ಕೆ ತೆಗೆದುಕೊಂಡ ತಾಲಿಬಾನ್​​ನ್ನು ಶ್ಲಾಘಿಸಿ, ಅಭಿನಂದಿಸಿದ್ದಾರೆ. ನೀವು ತುಂಬ ಕಠಿಣವಾದಿಗಳಾಗಿದ್ದು, ನಾವು ಹಿಂದಿ ಮುಸ್ಲಿಮರು ನಿಮಗೆ ಸೆಲ್ಯೂಟ್ ಹೊಡೆಯುತ್ತೇವೆ ಎಂದಿದ್ದಾರೆ.

ನಿನ್ನೆ ಸಮಾಜವಾದಿ ಪಕ್ಷದ, ಸಂಭಾಲ್​ ಸಂಸದ ಶಫಿಕುರ್ ರಹಮಾನ್ ಬರ್ಕ್​ ಅವರು, ತಾಲಿಬಾನ್ ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡಿದ್ದನ್ನು ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ಹೋಲಿಸಿದ್ದರು. ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ತಾಲಿಬಾನ್​ ಉಗ್ರರ ಹೋರಾಟ ಹೋಲಿಕೆ ಮಾಡಿದ್ದ ಸಂಸದನನ್ನು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್​ ಸೇರಿ ಅನೇಕರು ಟೀಕಿಸಿದ್ದರು. ಇಂದು ಅವರ ವಿರುದ್ಧ ದೇಶದ್ರೋಹ ಕಾಯ್ದೆಯಡಿ ಪ್ರಕರಣ ಕೂಡ ದಾಖಲಾಗಿದೆ.

ಫೇಸ್​​ಬುಕ್​ನಿಂದ ನಿಷೇಧ ಇನ್ನು ತಾಲಿಬಾನ್​ ಹಾಗೂ ಅದಕ್ಕೆ ಬೆಂಬಲಿಸಿ ಹಾಕುವ ಪೋಸ್ಟ್​​ಗಳನ್ನು ನಾವು ನಿಷೇಧ ಮಾಡುತ್ತೇವೆ ಎಂದು ಸಾಮಾಜಿಕ ಜಾಲತಾಣ ದಿಗ್ಗಜ ಫೇಸ್​ಬುಕ್​ ಕೂಡ ಹೇಳಿಕೊಂಡಿದೆ. ತಾಲಿಬಾನಿಗಳಿಂದ ನಿರ್ವಹಿಸಲ್ಪಡುವ ಖಾತೆಗಳನ್ನು ನಿಷ್ಕ್ರಿಯಗೊಳಿಸುತ್ತೇವೆ. ಈ ಕೆಲಸಕ್ಕಾಗಿಯೇ ಅಫ್ಘಾನಿಸ್ತಾನದಲ್ಲಿ ತಜ್ಞರ ತಂಡವನ್ನು ನೇಮಕ ಮಾಡಲಾಗಿದೆ ಎಂದೂ ಫೇಸ್​​ಬುಕ್​ ಹೇಳಿಕೊಂಡಿದೆ.

ಇದನ್ನೂ ಓದಿ: ಬಾಯಿಗೆ ರುಚಿ ಕೊಡುವ ಮೊಸರಿನ ಪ್ರಯೋಜನಗಳ ಬಗ್ಗೆ ನಿಮಗೆಷ್ಟು ಗೊತ್ತು?

ಬಿಜೆಪಿ ಜನಾಶೀರ್ವಾದ ಯಾತ್ರೆ: ಗಾಳಿಯಲ್ಲಿ ಗುಂಡು ಹಾರಿಸಿ ಭಗವಂತ ಖೂಬಾಗೆ ಸ್ವಾಗತ; ಘಟನೆ ವಿರುದ್ಧ ಎಫ್​ಐಆರ್ ದಾಖಲು

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!