AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಲಿಬಾನಿಗಳಿಗೆ ಸೆಲ್ಯೂಟ್​ ಹೊಡೆದ ಅಖಿಲ ಭಾರತೀಯ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಸದಸ್ಯ

ತಾಲಿಬಾನ್​ ಹಾಗೂ ಅದಕ್ಕೆ ಬೆಂಬಲಿಸಿ ಹಾಕುವ ಪೋಸ್ಟ್​​ಗಳನ್ನು ನಾವು ನಿಷೇಧ ಮಾಡುತ್ತೇವೆ ಎಂದು ಸಾಮಾಜಿಕ ಜಾಲತಾಣ ದಿಗ್ಗಜ ಫೇಸ್​ಬುಕ್​ ಕೂಡ ಹೇಳಿಕೊಂಡಿದೆ.

ತಾಲಿಬಾನಿಗಳಿಗೆ ಸೆಲ್ಯೂಟ್​ ಹೊಡೆದ ಅಖಿಲ ಭಾರತೀಯ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಸದಸ್ಯ
ಮೌಲಾನಾ ಸಜ್ಜದ್ ನೊಮಾನಿ
TV9 Web
| Edited By: |

Updated on: Aug 18, 2021 | 4:46 PM

Share

ಅಖಿಲ ಭಾರತೀಯ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ (All India Muslim Personal Law Board) ಸದಸ್ಯ ಮೌಲಾನಾ ಸಜ್ಜದ್ ನೊಮಾನಿ ತಾಲಿಬಾನ್ (Taliban)​ನ್ನು ಸಿಕ್ಕಾಪಟೆ ಹೊಗಳಿದ್ದಾರೆ. ಅಫ್ಘಾನಿಸ್ತಾನ (Afghanistan)ವನ್ನು ಯಶಸ್ವಿಯಾಗಿ ನಿಯಂತ್ರಣಕ್ಕೆ ತೆಗೆದುಕೊಂಡ ತಾಲಿಬಾನ್​​ನ್ನು ಶ್ಲಾಘಿಸಿ, ಅಭಿನಂದಿಸಿದ್ದಾರೆ. ನೀವು ತುಂಬ ಕಠಿಣವಾದಿಗಳಾಗಿದ್ದು, ನಾವು ಹಿಂದಿ ಮುಸ್ಲಿಮರು ನಿಮಗೆ ಸೆಲ್ಯೂಟ್ ಹೊಡೆಯುತ್ತೇವೆ ಎಂದಿದ್ದಾರೆ.

ನಿನ್ನೆ ಸಮಾಜವಾದಿ ಪಕ್ಷದ, ಸಂಭಾಲ್​ ಸಂಸದ ಶಫಿಕುರ್ ರಹಮಾನ್ ಬರ್ಕ್​ ಅವರು, ತಾಲಿಬಾನ್ ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡಿದ್ದನ್ನು ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ಹೋಲಿಸಿದ್ದರು. ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ತಾಲಿಬಾನ್​ ಉಗ್ರರ ಹೋರಾಟ ಹೋಲಿಕೆ ಮಾಡಿದ್ದ ಸಂಸದನನ್ನು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್​ ಸೇರಿ ಅನೇಕರು ಟೀಕಿಸಿದ್ದರು. ಇಂದು ಅವರ ವಿರುದ್ಧ ದೇಶದ್ರೋಹ ಕಾಯ್ದೆಯಡಿ ಪ್ರಕರಣ ಕೂಡ ದಾಖಲಾಗಿದೆ.

ಫೇಸ್​​ಬುಕ್​ನಿಂದ ನಿಷೇಧ ಇನ್ನು ತಾಲಿಬಾನ್​ ಹಾಗೂ ಅದಕ್ಕೆ ಬೆಂಬಲಿಸಿ ಹಾಕುವ ಪೋಸ್ಟ್​​ಗಳನ್ನು ನಾವು ನಿಷೇಧ ಮಾಡುತ್ತೇವೆ ಎಂದು ಸಾಮಾಜಿಕ ಜಾಲತಾಣ ದಿಗ್ಗಜ ಫೇಸ್​ಬುಕ್​ ಕೂಡ ಹೇಳಿಕೊಂಡಿದೆ. ತಾಲಿಬಾನಿಗಳಿಂದ ನಿರ್ವಹಿಸಲ್ಪಡುವ ಖಾತೆಗಳನ್ನು ನಿಷ್ಕ್ರಿಯಗೊಳಿಸುತ್ತೇವೆ. ಈ ಕೆಲಸಕ್ಕಾಗಿಯೇ ಅಫ್ಘಾನಿಸ್ತಾನದಲ್ಲಿ ತಜ್ಞರ ತಂಡವನ್ನು ನೇಮಕ ಮಾಡಲಾಗಿದೆ ಎಂದೂ ಫೇಸ್​​ಬುಕ್​ ಹೇಳಿಕೊಂಡಿದೆ.

ಇದನ್ನೂ ಓದಿ: ಬಾಯಿಗೆ ರುಚಿ ಕೊಡುವ ಮೊಸರಿನ ಪ್ರಯೋಜನಗಳ ಬಗ್ಗೆ ನಿಮಗೆಷ್ಟು ಗೊತ್ತು?

ಬಿಜೆಪಿ ಜನಾಶೀರ್ವಾದ ಯಾತ್ರೆ: ಗಾಳಿಯಲ್ಲಿ ಗುಂಡು ಹಾರಿಸಿ ಭಗವಂತ ಖೂಬಾಗೆ ಸ್ವಾಗತ; ಘಟನೆ ವಿರುದ್ಧ ಎಫ್​ಐಆರ್ ದಾಖಲು

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಲಕ್ಕುಂಡಿಯಲ್ಲಿ 3 ತಲೆಯ ನಾಗರಕಲ್ಲು ಪ್ರಾಚ್ಯಾವಶೇಷ ಪತ್ತೆ!
ಲಕ್ಕುಂಡಿಯಲ್ಲಿ 3 ತಲೆಯ ನಾಗರಕಲ್ಲು ಪ್ರಾಚ್ಯಾವಶೇಷ ಪತ್ತೆ!
ಜಿದ್ದಿಗೆ ಬಿದ್ದ ಸಿದ್ದರಾಮಯ್ಯ-ಡಿಕೆಶಿ:ಅಪೆಕ್ಸ್ ಬ್ಯಾಂಕ್ ಚುನಾವಣೆ ರದ್ದು!
ಜಿದ್ದಿಗೆ ಬಿದ್ದ ಸಿದ್ದರಾಮಯ್ಯ-ಡಿಕೆಶಿ:ಅಪೆಕ್ಸ್ ಬ್ಯಾಂಕ್ ಚುನಾವಣೆ ರದ್ದು!