AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಲಿಬಾನಿಗಳಿಗೆ ಸೆಲ್ಯೂಟ್​ ಹೊಡೆದ ಅಖಿಲ ಭಾರತೀಯ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಸದಸ್ಯ

ತಾಲಿಬಾನ್​ ಹಾಗೂ ಅದಕ್ಕೆ ಬೆಂಬಲಿಸಿ ಹಾಕುವ ಪೋಸ್ಟ್​​ಗಳನ್ನು ನಾವು ನಿಷೇಧ ಮಾಡುತ್ತೇವೆ ಎಂದು ಸಾಮಾಜಿಕ ಜಾಲತಾಣ ದಿಗ್ಗಜ ಫೇಸ್​ಬುಕ್​ ಕೂಡ ಹೇಳಿಕೊಂಡಿದೆ.

ತಾಲಿಬಾನಿಗಳಿಗೆ ಸೆಲ್ಯೂಟ್​ ಹೊಡೆದ ಅಖಿಲ ಭಾರತೀಯ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಸದಸ್ಯ
ಮೌಲಾನಾ ಸಜ್ಜದ್ ನೊಮಾನಿ
TV9 Web
| Edited By: |

Updated on: Aug 18, 2021 | 4:46 PM

Share

ಅಖಿಲ ಭಾರತೀಯ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ (All India Muslim Personal Law Board) ಸದಸ್ಯ ಮೌಲಾನಾ ಸಜ್ಜದ್ ನೊಮಾನಿ ತಾಲಿಬಾನ್ (Taliban)​ನ್ನು ಸಿಕ್ಕಾಪಟೆ ಹೊಗಳಿದ್ದಾರೆ. ಅಫ್ಘಾನಿಸ್ತಾನ (Afghanistan)ವನ್ನು ಯಶಸ್ವಿಯಾಗಿ ನಿಯಂತ್ರಣಕ್ಕೆ ತೆಗೆದುಕೊಂಡ ತಾಲಿಬಾನ್​​ನ್ನು ಶ್ಲಾಘಿಸಿ, ಅಭಿನಂದಿಸಿದ್ದಾರೆ. ನೀವು ತುಂಬ ಕಠಿಣವಾದಿಗಳಾಗಿದ್ದು, ನಾವು ಹಿಂದಿ ಮುಸ್ಲಿಮರು ನಿಮಗೆ ಸೆಲ್ಯೂಟ್ ಹೊಡೆಯುತ್ತೇವೆ ಎಂದಿದ್ದಾರೆ.

ನಿನ್ನೆ ಸಮಾಜವಾದಿ ಪಕ್ಷದ, ಸಂಭಾಲ್​ ಸಂಸದ ಶಫಿಕುರ್ ರಹಮಾನ್ ಬರ್ಕ್​ ಅವರು, ತಾಲಿಬಾನ್ ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡಿದ್ದನ್ನು ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ಹೋಲಿಸಿದ್ದರು. ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ತಾಲಿಬಾನ್​ ಉಗ್ರರ ಹೋರಾಟ ಹೋಲಿಕೆ ಮಾಡಿದ್ದ ಸಂಸದನನ್ನು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್​ ಸೇರಿ ಅನೇಕರು ಟೀಕಿಸಿದ್ದರು. ಇಂದು ಅವರ ವಿರುದ್ಧ ದೇಶದ್ರೋಹ ಕಾಯ್ದೆಯಡಿ ಪ್ರಕರಣ ಕೂಡ ದಾಖಲಾಗಿದೆ.

ಫೇಸ್​​ಬುಕ್​ನಿಂದ ನಿಷೇಧ ಇನ್ನು ತಾಲಿಬಾನ್​ ಹಾಗೂ ಅದಕ್ಕೆ ಬೆಂಬಲಿಸಿ ಹಾಕುವ ಪೋಸ್ಟ್​​ಗಳನ್ನು ನಾವು ನಿಷೇಧ ಮಾಡುತ್ತೇವೆ ಎಂದು ಸಾಮಾಜಿಕ ಜಾಲತಾಣ ದಿಗ್ಗಜ ಫೇಸ್​ಬುಕ್​ ಕೂಡ ಹೇಳಿಕೊಂಡಿದೆ. ತಾಲಿಬಾನಿಗಳಿಂದ ನಿರ್ವಹಿಸಲ್ಪಡುವ ಖಾತೆಗಳನ್ನು ನಿಷ್ಕ್ರಿಯಗೊಳಿಸುತ್ತೇವೆ. ಈ ಕೆಲಸಕ್ಕಾಗಿಯೇ ಅಫ್ಘಾನಿಸ್ತಾನದಲ್ಲಿ ತಜ್ಞರ ತಂಡವನ್ನು ನೇಮಕ ಮಾಡಲಾಗಿದೆ ಎಂದೂ ಫೇಸ್​​ಬುಕ್​ ಹೇಳಿಕೊಂಡಿದೆ.

ಇದನ್ನೂ ಓದಿ: ಬಾಯಿಗೆ ರುಚಿ ಕೊಡುವ ಮೊಸರಿನ ಪ್ರಯೋಜನಗಳ ಬಗ್ಗೆ ನಿಮಗೆಷ್ಟು ಗೊತ್ತು?

ಬಿಜೆಪಿ ಜನಾಶೀರ್ವಾದ ಯಾತ್ರೆ: ಗಾಳಿಯಲ್ಲಿ ಗುಂಡು ಹಾರಿಸಿ ಭಗವಂತ ಖೂಬಾಗೆ ಸ್ವಾಗತ; ಘಟನೆ ವಿರುದ್ಧ ಎಫ್​ಐಆರ್ ದಾಖಲು

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್