AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಲಿಬಾನಿಗಳಿಗೆ ಸೆಲ್ಯೂಟ್​ ಹೊಡೆದ ಅಖಿಲ ಭಾರತೀಯ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಸದಸ್ಯ

ತಾಲಿಬಾನ್​ ಹಾಗೂ ಅದಕ್ಕೆ ಬೆಂಬಲಿಸಿ ಹಾಕುವ ಪೋಸ್ಟ್​​ಗಳನ್ನು ನಾವು ನಿಷೇಧ ಮಾಡುತ್ತೇವೆ ಎಂದು ಸಾಮಾಜಿಕ ಜಾಲತಾಣ ದಿಗ್ಗಜ ಫೇಸ್​ಬುಕ್​ ಕೂಡ ಹೇಳಿಕೊಂಡಿದೆ.

ತಾಲಿಬಾನಿಗಳಿಗೆ ಸೆಲ್ಯೂಟ್​ ಹೊಡೆದ ಅಖಿಲ ಭಾರತೀಯ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಸದಸ್ಯ
ಮೌಲಾನಾ ಸಜ್ಜದ್ ನೊಮಾನಿ
TV9 Web
| Edited By: |

Updated on: Aug 18, 2021 | 4:46 PM

Share

ಅಖಿಲ ಭಾರತೀಯ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ (All India Muslim Personal Law Board) ಸದಸ್ಯ ಮೌಲಾನಾ ಸಜ್ಜದ್ ನೊಮಾನಿ ತಾಲಿಬಾನ್ (Taliban)​ನ್ನು ಸಿಕ್ಕಾಪಟೆ ಹೊಗಳಿದ್ದಾರೆ. ಅಫ್ಘಾನಿಸ್ತಾನ (Afghanistan)ವನ್ನು ಯಶಸ್ವಿಯಾಗಿ ನಿಯಂತ್ರಣಕ್ಕೆ ತೆಗೆದುಕೊಂಡ ತಾಲಿಬಾನ್​​ನ್ನು ಶ್ಲಾಘಿಸಿ, ಅಭಿನಂದಿಸಿದ್ದಾರೆ. ನೀವು ತುಂಬ ಕಠಿಣವಾದಿಗಳಾಗಿದ್ದು, ನಾವು ಹಿಂದಿ ಮುಸ್ಲಿಮರು ನಿಮಗೆ ಸೆಲ್ಯೂಟ್ ಹೊಡೆಯುತ್ತೇವೆ ಎಂದಿದ್ದಾರೆ.

ನಿನ್ನೆ ಸಮಾಜವಾದಿ ಪಕ್ಷದ, ಸಂಭಾಲ್​ ಸಂಸದ ಶಫಿಕುರ್ ರಹಮಾನ್ ಬರ್ಕ್​ ಅವರು, ತಾಲಿಬಾನ್ ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡಿದ್ದನ್ನು ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ಹೋಲಿಸಿದ್ದರು. ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ತಾಲಿಬಾನ್​ ಉಗ್ರರ ಹೋರಾಟ ಹೋಲಿಕೆ ಮಾಡಿದ್ದ ಸಂಸದನನ್ನು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್​ ಸೇರಿ ಅನೇಕರು ಟೀಕಿಸಿದ್ದರು. ಇಂದು ಅವರ ವಿರುದ್ಧ ದೇಶದ್ರೋಹ ಕಾಯ್ದೆಯಡಿ ಪ್ರಕರಣ ಕೂಡ ದಾಖಲಾಗಿದೆ.

ಫೇಸ್​​ಬುಕ್​ನಿಂದ ನಿಷೇಧ ಇನ್ನು ತಾಲಿಬಾನ್​ ಹಾಗೂ ಅದಕ್ಕೆ ಬೆಂಬಲಿಸಿ ಹಾಕುವ ಪೋಸ್ಟ್​​ಗಳನ್ನು ನಾವು ನಿಷೇಧ ಮಾಡುತ್ತೇವೆ ಎಂದು ಸಾಮಾಜಿಕ ಜಾಲತಾಣ ದಿಗ್ಗಜ ಫೇಸ್​ಬುಕ್​ ಕೂಡ ಹೇಳಿಕೊಂಡಿದೆ. ತಾಲಿಬಾನಿಗಳಿಂದ ನಿರ್ವಹಿಸಲ್ಪಡುವ ಖಾತೆಗಳನ್ನು ನಿಷ್ಕ್ರಿಯಗೊಳಿಸುತ್ತೇವೆ. ಈ ಕೆಲಸಕ್ಕಾಗಿಯೇ ಅಫ್ಘಾನಿಸ್ತಾನದಲ್ಲಿ ತಜ್ಞರ ತಂಡವನ್ನು ನೇಮಕ ಮಾಡಲಾಗಿದೆ ಎಂದೂ ಫೇಸ್​​ಬುಕ್​ ಹೇಳಿಕೊಂಡಿದೆ.

ಇದನ್ನೂ ಓದಿ: ಬಾಯಿಗೆ ರುಚಿ ಕೊಡುವ ಮೊಸರಿನ ಪ್ರಯೋಜನಗಳ ಬಗ್ಗೆ ನಿಮಗೆಷ್ಟು ಗೊತ್ತು?

ಬಿಜೆಪಿ ಜನಾಶೀರ್ವಾದ ಯಾತ್ರೆ: ಗಾಳಿಯಲ್ಲಿ ಗುಂಡು ಹಾರಿಸಿ ಭಗವಂತ ಖೂಬಾಗೆ ಸ್ವಾಗತ; ಘಟನೆ ವಿರುದ್ಧ ಎಫ್​ಐಆರ್ ದಾಖಲು

Follow Us
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ