AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯೆ ಮರುಪರಿಶೀಲನೆಗೆ ಅರ್ಜಿ ಸಲ್ಲಿಸಲು ಸುನ್ನಿ ವಕ್ಫ್​ಬೋರ್ಡ್ ನಿರ್ಧಾರ

ದೆಹಲಿ: ಅಯೋಧ್ಯೆ ಭೂವಿವಾದ ತೀರ್ಪು ಮರುಪರಿಶೀಲನೆಗೆ ಕೋರಿ ಸುನ್ನಿ ವಕ್ಫ್​ಬೋರ್ಡ್ ನಿಂದ ಅರ್ಜಿ ಸಲ್ಲಿಸಲು ನಿರ್ಧಾರ ಮಾಡಲಾಗಿದೆ ಎಂದು ವಕೀಲ ಜಫ್ರ್ಯಾಬ್ ಜಿಲಾನಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ನವೆಂಬರ್ 9ರಂದು ಅಯೋಧ್ಯೆ ಭೂವಿವಾದದ ಬಗ್ಗೆ ಸಾಂವಿಧಾನಿಕ ಪೀಠ ತೀರ್ಪು ನೀಡಿತ್ತು. ವಿವಾದಿತ ಭೂಮಿ ರಾಮಲಲ್ಲಾಗೆ ನೀಡಬೇಕೆಂದು ಸುಪ್ರೀಂಕೋರ್ಟ್ ಹೇಳಿತ್ತು. ಜೊತೆಗೆ ಸುನ್ನಿವಕ್ಫ್​ಬೋರ್ಡ್​ಗೆ 5 ಎಕರೆ ಜಮೀನು ನೀಡಲು ಆದೇಶ ನೀಡಿತ್ತು. ಆದರೆ 5 ಎಕರೆ ಭೂಮಿ ಪಡೆಯದಿರಲು ಸುನ್ನಿವಕ್ಫ್​ಬೋರ್ಡ್ ನಿರ್ಧಾರ ಮಾಡಿದೆ. ಅಯೋಧ್ಯೆ ಭೂವಿವಾದ ತೀರ್ಪು ಮರುಪರಿಶೀಲನೆ ಮಾಡಬೇಕೆಂದು […]

ಅಯೋಧ್ಯೆ ಮರುಪರಿಶೀಲನೆಗೆ ಅರ್ಜಿ ಸಲ್ಲಿಸಲು ಸುನ್ನಿ ವಕ್ಫ್​ಬೋರ್ಡ್ ನಿರ್ಧಾರ
ಸಾಧು ಶ್ರೀನಾಥ್​
|

Updated on: Nov 17, 2019 | 5:51 PM

Share

ದೆಹಲಿ: ಅಯೋಧ್ಯೆ ಭೂವಿವಾದ ತೀರ್ಪು ಮರುಪರಿಶೀಲನೆಗೆ ಕೋರಿ ಸುನ್ನಿ ವಕ್ಫ್​ಬೋರ್ಡ್ ನಿಂದ ಅರ್ಜಿ ಸಲ್ಲಿಸಲು ನಿರ್ಧಾರ ಮಾಡಲಾಗಿದೆ ಎಂದು ವಕೀಲ ಜಫ್ರ್ಯಾಬ್ ಜಿಲಾನಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ನವೆಂಬರ್ 9ರಂದು ಅಯೋಧ್ಯೆ ಭೂವಿವಾದದ ಬಗ್ಗೆ ಸಾಂವಿಧಾನಿಕ ಪೀಠ ತೀರ್ಪು ನೀಡಿತ್ತು. ವಿವಾದಿತ ಭೂಮಿ ರಾಮಲಲ್ಲಾಗೆ ನೀಡಬೇಕೆಂದು ಸುಪ್ರೀಂಕೋರ್ಟ್ ಹೇಳಿತ್ತು. ಜೊತೆಗೆ ಸುನ್ನಿವಕ್ಫ್​ಬೋರ್ಡ್​ಗೆ 5 ಎಕರೆ ಜಮೀನು ನೀಡಲು ಆದೇಶ ನೀಡಿತ್ತು. ಆದರೆ 5 ಎಕರೆ ಭೂಮಿ ಪಡೆಯದಿರಲು ಸುನ್ನಿವಕ್ಫ್​ಬೋರ್ಡ್ ನಿರ್ಧಾರ ಮಾಡಿದೆ.

ಅಯೋಧ್ಯೆ ಭೂವಿವಾದ ತೀರ್ಪು ಮರುಪರಿಶೀಲನೆ ಮಾಡಬೇಕೆಂದು ಕೋರಿ ಅರ್ಜಿ ಸಲ್ಲಿಸಲು ಸುನ್ನಿವಕ್ಫ್​ಬೋರ್ಡ್ ನಿರ್ಧಾರಿಸಿದೆ. ನವದೆಹಲಿಯಲ್ಲಿ ವಕೀಲ ಜಫ್ರ್ಯಾಬ್ ಜಿಲಾನಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ