AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯೆ ಮರುಪರಿಶೀಲನೆಗೆ ಅರ್ಜಿ ಸಲ್ಲಿಸಲು ಸುನ್ನಿ ವಕ್ಫ್​ಬೋರ್ಡ್ ನಿರ್ಧಾರ

ದೆಹಲಿ: ಅಯೋಧ್ಯೆ ಭೂವಿವಾದ ತೀರ್ಪು ಮರುಪರಿಶೀಲನೆಗೆ ಕೋರಿ ಸುನ್ನಿ ವಕ್ಫ್​ಬೋರ್ಡ್ ನಿಂದ ಅರ್ಜಿ ಸಲ್ಲಿಸಲು ನಿರ್ಧಾರ ಮಾಡಲಾಗಿದೆ ಎಂದು ವಕೀಲ ಜಫ್ರ್ಯಾಬ್ ಜಿಲಾನಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ನವೆಂಬರ್ 9ರಂದು ಅಯೋಧ್ಯೆ ಭೂವಿವಾದದ ಬಗ್ಗೆ ಸಾಂವಿಧಾನಿಕ ಪೀಠ ತೀರ್ಪು ನೀಡಿತ್ತು. ವಿವಾದಿತ ಭೂಮಿ ರಾಮಲಲ್ಲಾಗೆ ನೀಡಬೇಕೆಂದು ಸುಪ್ರೀಂಕೋರ್ಟ್ ಹೇಳಿತ್ತು. ಜೊತೆಗೆ ಸುನ್ನಿವಕ್ಫ್​ಬೋರ್ಡ್​ಗೆ 5 ಎಕರೆ ಜಮೀನು ನೀಡಲು ಆದೇಶ ನೀಡಿತ್ತು. ಆದರೆ 5 ಎಕರೆ ಭೂಮಿ ಪಡೆಯದಿರಲು ಸುನ್ನಿವಕ್ಫ್​ಬೋರ್ಡ್ ನಿರ್ಧಾರ ಮಾಡಿದೆ. ಅಯೋಧ್ಯೆ ಭೂವಿವಾದ ತೀರ್ಪು ಮರುಪರಿಶೀಲನೆ ಮಾಡಬೇಕೆಂದು […]

ಅಯೋಧ್ಯೆ ಮರುಪರಿಶೀಲನೆಗೆ ಅರ್ಜಿ ಸಲ್ಲಿಸಲು ಸುನ್ನಿ ವಕ್ಫ್​ಬೋರ್ಡ್ ನಿರ್ಧಾರ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Nov 17, 2019 | 5:51 PM

Share

ದೆಹಲಿ: ಅಯೋಧ್ಯೆ ಭೂವಿವಾದ ತೀರ್ಪು ಮರುಪರಿಶೀಲನೆಗೆ ಕೋರಿ ಸುನ್ನಿ ವಕ್ಫ್​ಬೋರ್ಡ್ ನಿಂದ ಅರ್ಜಿ ಸಲ್ಲಿಸಲು ನಿರ್ಧಾರ ಮಾಡಲಾಗಿದೆ ಎಂದು ವಕೀಲ ಜಫ್ರ್ಯಾಬ್ ಜಿಲಾನಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ನವೆಂಬರ್ 9ರಂದು ಅಯೋಧ್ಯೆ ಭೂವಿವಾದದ ಬಗ್ಗೆ ಸಾಂವಿಧಾನಿಕ ಪೀಠ ತೀರ್ಪು ನೀಡಿತ್ತು. ವಿವಾದಿತ ಭೂಮಿ ರಾಮಲಲ್ಲಾಗೆ ನೀಡಬೇಕೆಂದು ಸುಪ್ರೀಂಕೋರ್ಟ್ ಹೇಳಿತ್ತು. ಜೊತೆಗೆ ಸುನ್ನಿವಕ್ಫ್​ಬೋರ್ಡ್​ಗೆ 5 ಎಕರೆ ಜಮೀನು ನೀಡಲು ಆದೇಶ ನೀಡಿತ್ತು. ಆದರೆ 5 ಎಕರೆ ಭೂಮಿ ಪಡೆಯದಿರಲು ಸುನ್ನಿವಕ್ಫ್​ಬೋರ್ಡ್ ನಿರ್ಧಾರ ಮಾಡಿದೆ.

ಅಯೋಧ್ಯೆ ಭೂವಿವಾದ ತೀರ್ಪು ಮರುಪರಿಶೀಲನೆ ಮಾಡಬೇಕೆಂದು ಕೋರಿ ಅರ್ಜಿ ಸಲ್ಲಿಸಲು ಸುನ್ನಿವಕ್ಫ್​ಬೋರ್ಡ್ ನಿರ್ಧಾರಿಸಿದೆ. ನವದೆಹಲಿಯಲ್ಲಿ ವಕೀಲ ಜಫ್ರ್ಯಾಬ್ ಜಿಲಾನಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

Follow Us
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು