AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯೆ ಮರುಪರಿಶೀಲನೆಗೆ ಅರ್ಜಿ ಸಲ್ಲಿಸಲು ಸುನ್ನಿ ವಕ್ಫ್​ಬೋರ್ಡ್ ನಿರ್ಧಾರ

ದೆಹಲಿ: ಅಯೋಧ್ಯೆ ಭೂವಿವಾದ ತೀರ್ಪು ಮರುಪರಿಶೀಲನೆಗೆ ಕೋರಿ ಸುನ್ನಿ ವಕ್ಫ್​ಬೋರ್ಡ್ ನಿಂದ ಅರ್ಜಿ ಸಲ್ಲಿಸಲು ನಿರ್ಧಾರ ಮಾಡಲಾಗಿದೆ ಎಂದು ವಕೀಲ ಜಫ್ರ್ಯಾಬ್ ಜಿಲಾನಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ನವೆಂಬರ್ 9ರಂದು ಅಯೋಧ್ಯೆ ಭೂವಿವಾದದ ಬಗ್ಗೆ ಸಾಂವಿಧಾನಿಕ ಪೀಠ ತೀರ್ಪು ನೀಡಿತ್ತು. ವಿವಾದಿತ ಭೂಮಿ ರಾಮಲಲ್ಲಾಗೆ ನೀಡಬೇಕೆಂದು ಸುಪ್ರೀಂಕೋರ್ಟ್ ಹೇಳಿತ್ತು. ಜೊತೆಗೆ ಸುನ್ನಿವಕ್ಫ್​ಬೋರ್ಡ್​ಗೆ 5 ಎಕರೆ ಜಮೀನು ನೀಡಲು ಆದೇಶ ನೀಡಿತ್ತು. ಆದರೆ 5 ಎಕರೆ ಭೂಮಿ ಪಡೆಯದಿರಲು ಸುನ್ನಿವಕ್ಫ್​ಬೋರ್ಡ್ ನಿರ್ಧಾರ ಮಾಡಿದೆ. ಅಯೋಧ್ಯೆ ಭೂವಿವಾದ ತೀರ್ಪು ಮರುಪರಿಶೀಲನೆ ಮಾಡಬೇಕೆಂದು […]

ಅಯೋಧ್ಯೆ ಮರುಪರಿಶೀಲನೆಗೆ ಅರ್ಜಿ ಸಲ್ಲಿಸಲು ಸುನ್ನಿ ವಕ್ಫ್​ಬೋರ್ಡ್ ನಿರ್ಧಾರ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Nov 17, 2019 | 5:51 PM

Share

ದೆಹಲಿ: ಅಯೋಧ್ಯೆ ಭೂವಿವಾದ ತೀರ್ಪು ಮರುಪರಿಶೀಲನೆಗೆ ಕೋರಿ ಸುನ್ನಿ ವಕ್ಫ್​ಬೋರ್ಡ್ ನಿಂದ ಅರ್ಜಿ ಸಲ್ಲಿಸಲು ನಿರ್ಧಾರ ಮಾಡಲಾಗಿದೆ ಎಂದು ವಕೀಲ ಜಫ್ರ್ಯಾಬ್ ಜಿಲಾನಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ನವೆಂಬರ್ 9ರಂದು ಅಯೋಧ್ಯೆ ಭೂವಿವಾದದ ಬಗ್ಗೆ ಸಾಂವಿಧಾನಿಕ ಪೀಠ ತೀರ್ಪು ನೀಡಿತ್ತು. ವಿವಾದಿತ ಭೂಮಿ ರಾಮಲಲ್ಲಾಗೆ ನೀಡಬೇಕೆಂದು ಸುಪ್ರೀಂಕೋರ್ಟ್ ಹೇಳಿತ್ತು. ಜೊತೆಗೆ ಸುನ್ನಿವಕ್ಫ್​ಬೋರ್ಡ್​ಗೆ 5 ಎಕರೆ ಜಮೀನು ನೀಡಲು ಆದೇಶ ನೀಡಿತ್ತು. ಆದರೆ 5 ಎಕರೆ ಭೂಮಿ ಪಡೆಯದಿರಲು ಸುನ್ನಿವಕ್ಫ್​ಬೋರ್ಡ್ ನಿರ್ಧಾರ ಮಾಡಿದೆ.

ಅಯೋಧ್ಯೆ ಭೂವಿವಾದ ತೀರ್ಪು ಮರುಪರಿಶೀಲನೆ ಮಾಡಬೇಕೆಂದು ಕೋರಿ ಅರ್ಜಿ ಸಲ್ಲಿಸಲು ಸುನ್ನಿವಕ್ಫ್​ಬೋರ್ಡ್ ನಿರ್ಧಾರಿಸಿದೆ. ನವದೆಹಲಿಯಲ್ಲಿ ವಕೀಲ ಜಫ್ರ್ಯಾಬ್ ಜಿಲಾನಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

Follow Us
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್