AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯೆ ಮರುಪರಿಶೀಲನೆಗೆ ಅರ್ಜಿ ಸಲ್ಲಿಸಲು ಸುನ್ನಿ ವಕ್ಫ್​ಬೋರ್ಡ್ ನಿರ್ಧಾರ

ದೆಹಲಿ: ಅಯೋಧ್ಯೆ ಭೂವಿವಾದ ತೀರ್ಪು ಮರುಪರಿಶೀಲನೆಗೆ ಕೋರಿ ಸುನ್ನಿ ವಕ್ಫ್​ಬೋರ್ಡ್ ನಿಂದ ಅರ್ಜಿ ಸಲ್ಲಿಸಲು ನಿರ್ಧಾರ ಮಾಡಲಾಗಿದೆ ಎಂದು ವಕೀಲ ಜಫ್ರ್ಯಾಬ್ ಜಿಲಾನಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ನವೆಂಬರ್ 9ರಂದು ಅಯೋಧ್ಯೆ ಭೂವಿವಾದದ ಬಗ್ಗೆ ಸಾಂವಿಧಾನಿಕ ಪೀಠ ತೀರ್ಪು ನೀಡಿತ್ತು. ವಿವಾದಿತ ಭೂಮಿ ರಾಮಲಲ್ಲಾಗೆ ನೀಡಬೇಕೆಂದು ಸುಪ್ರೀಂಕೋರ್ಟ್ ಹೇಳಿತ್ತು. ಜೊತೆಗೆ ಸುನ್ನಿವಕ್ಫ್​ಬೋರ್ಡ್​ಗೆ 5 ಎಕರೆ ಜಮೀನು ನೀಡಲು ಆದೇಶ ನೀಡಿತ್ತು. ಆದರೆ 5 ಎಕರೆ ಭೂಮಿ ಪಡೆಯದಿರಲು ಸುನ್ನಿವಕ್ಫ್​ಬೋರ್ಡ್ ನಿರ್ಧಾರ ಮಾಡಿದೆ. ಅಯೋಧ್ಯೆ ಭೂವಿವಾದ ತೀರ್ಪು ಮರುಪರಿಶೀಲನೆ ಮಾಡಬೇಕೆಂದು […]

ಅಯೋಧ್ಯೆ ಮರುಪರಿಶೀಲನೆಗೆ ಅರ್ಜಿ ಸಲ್ಲಿಸಲು ಸುನ್ನಿ ವಕ್ಫ್​ಬೋರ್ಡ್ ನಿರ್ಧಾರ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Nov 17, 2019 | 5:51 PM

Share

ದೆಹಲಿ: ಅಯೋಧ್ಯೆ ಭೂವಿವಾದ ತೀರ್ಪು ಮರುಪರಿಶೀಲನೆಗೆ ಕೋರಿ ಸುನ್ನಿ ವಕ್ಫ್​ಬೋರ್ಡ್ ನಿಂದ ಅರ್ಜಿ ಸಲ್ಲಿಸಲು ನಿರ್ಧಾರ ಮಾಡಲಾಗಿದೆ ಎಂದು ವಕೀಲ ಜಫ್ರ್ಯಾಬ್ ಜಿಲಾನಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ನವೆಂಬರ್ 9ರಂದು ಅಯೋಧ್ಯೆ ಭೂವಿವಾದದ ಬಗ್ಗೆ ಸಾಂವಿಧಾನಿಕ ಪೀಠ ತೀರ್ಪು ನೀಡಿತ್ತು. ವಿವಾದಿತ ಭೂಮಿ ರಾಮಲಲ್ಲಾಗೆ ನೀಡಬೇಕೆಂದು ಸುಪ್ರೀಂಕೋರ್ಟ್ ಹೇಳಿತ್ತು. ಜೊತೆಗೆ ಸುನ್ನಿವಕ್ಫ್​ಬೋರ್ಡ್​ಗೆ 5 ಎಕರೆ ಜಮೀನು ನೀಡಲು ಆದೇಶ ನೀಡಿತ್ತು. ಆದರೆ 5 ಎಕರೆ ಭೂಮಿ ಪಡೆಯದಿರಲು ಸುನ್ನಿವಕ್ಫ್​ಬೋರ್ಡ್ ನಿರ್ಧಾರ ಮಾಡಿದೆ.

ಅಯೋಧ್ಯೆ ಭೂವಿವಾದ ತೀರ್ಪು ಮರುಪರಿಶೀಲನೆ ಮಾಡಬೇಕೆಂದು ಕೋರಿ ಅರ್ಜಿ ಸಲ್ಲಿಸಲು ಸುನ್ನಿವಕ್ಫ್​ಬೋರ್ಡ್ ನಿರ್ಧಾರಿಸಿದೆ. ನವದೆಹಲಿಯಲ್ಲಿ ವಕೀಲ ಜಫ್ರ್ಯಾಬ್ ಜಿಲಾನಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

Follow Us
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!