AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯೆ ಮರುಪರಿಶೀಲನೆಗೆ ಅರ್ಜಿ ಸಲ್ಲಿಸಲು ಸುನ್ನಿ ವಕ್ಫ್​ಬೋರ್ಡ್ ನಿರ್ಧಾರ

ದೆಹಲಿ: ಅಯೋಧ್ಯೆ ಭೂವಿವಾದ ತೀರ್ಪು ಮರುಪರಿಶೀಲನೆಗೆ ಕೋರಿ ಸುನ್ನಿ ವಕ್ಫ್​ಬೋರ್ಡ್ ನಿಂದ ಅರ್ಜಿ ಸಲ್ಲಿಸಲು ನಿರ್ಧಾರ ಮಾಡಲಾಗಿದೆ ಎಂದು ವಕೀಲ ಜಫ್ರ್ಯಾಬ್ ಜಿಲಾನಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ನವೆಂಬರ್ 9ರಂದು ಅಯೋಧ್ಯೆ ಭೂವಿವಾದದ ಬಗ್ಗೆ ಸಾಂವಿಧಾನಿಕ ಪೀಠ ತೀರ್ಪು ನೀಡಿತ್ತು. ವಿವಾದಿತ ಭೂಮಿ ರಾಮಲಲ್ಲಾಗೆ ನೀಡಬೇಕೆಂದು ಸುಪ್ರೀಂಕೋರ್ಟ್ ಹೇಳಿತ್ತು. ಜೊತೆಗೆ ಸುನ್ನಿವಕ್ಫ್​ಬೋರ್ಡ್​ಗೆ 5 ಎಕರೆ ಜಮೀನು ನೀಡಲು ಆದೇಶ ನೀಡಿತ್ತು. ಆದರೆ 5 ಎಕರೆ ಭೂಮಿ ಪಡೆಯದಿರಲು ಸುನ್ನಿವಕ್ಫ್​ಬೋರ್ಡ್ ನಿರ್ಧಾರ ಮಾಡಿದೆ. ಅಯೋಧ್ಯೆ ಭೂವಿವಾದ ತೀರ್ಪು ಮರುಪರಿಶೀಲನೆ ಮಾಡಬೇಕೆಂದು […]

ಅಯೋಧ್ಯೆ ಮರುಪರಿಶೀಲನೆಗೆ ಅರ್ಜಿ ಸಲ್ಲಿಸಲು ಸುನ್ನಿ ವಕ್ಫ್​ಬೋರ್ಡ್ ನಿರ್ಧಾರ
ಸಾಧು ಶ್ರೀನಾಥ್​
|

Updated on: Nov 17, 2019 | 5:51 PM

Share

ದೆಹಲಿ: ಅಯೋಧ್ಯೆ ಭೂವಿವಾದ ತೀರ್ಪು ಮರುಪರಿಶೀಲನೆಗೆ ಕೋರಿ ಸುನ್ನಿ ವಕ್ಫ್​ಬೋರ್ಡ್ ನಿಂದ ಅರ್ಜಿ ಸಲ್ಲಿಸಲು ನಿರ್ಧಾರ ಮಾಡಲಾಗಿದೆ ಎಂದು ವಕೀಲ ಜಫ್ರ್ಯಾಬ್ ಜಿಲಾನಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ನವೆಂಬರ್ 9ರಂದು ಅಯೋಧ್ಯೆ ಭೂವಿವಾದದ ಬಗ್ಗೆ ಸಾಂವಿಧಾನಿಕ ಪೀಠ ತೀರ್ಪು ನೀಡಿತ್ತು. ವಿವಾದಿತ ಭೂಮಿ ರಾಮಲಲ್ಲಾಗೆ ನೀಡಬೇಕೆಂದು ಸುಪ್ರೀಂಕೋರ್ಟ್ ಹೇಳಿತ್ತು. ಜೊತೆಗೆ ಸುನ್ನಿವಕ್ಫ್​ಬೋರ್ಡ್​ಗೆ 5 ಎಕರೆ ಜಮೀನು ನೀಡಲು ಆದೇಶ ನೀಡಿತ್ತು. ಆದರೆ 5 ಎಕರೆ ಭೂಮಿ ಪಡೆಯದಿರಲು ಸುನ್ನಿವಕ್ಫ್​ಬೋರ್ಡ್ ನಿರ್ಧಾರ ಮಾಡಿದೆ.

ಅಯೋಧ್ಯೆ ಭೂವಿವಾದ ತೀರ್ಪು ಮರುಪರಿಶೀಲನೆ ಮಾಡಬೇಕೆಂದು ಕೋರಿ ಅರ್ಜಿ ಸಲ್ಲಿಸಲು ಸುನ್ನಿವಕ್ಫ್​ಬೋರ್ಡ್ ನಿರ್ಧಾರಿಸಿದೆ. ನವದೆಹಲಿಯಲ್ಲಿ ವಕೀಲ ಜಫ್ರ್ಯಾಬ್ ಜಿಲಾನಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​