AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಸಿಕ್​ನಲ್ಲಿ ಅಫ್ಘಾನಿಸ್ತಾನದ ಮುಸ್ಲಿಂ ಆಧ್ಯಾತ್ಮಿಕ ನಾಯಕ ಸೂಫಿ ಬಾಬಾನಿಗೆ ಗುಂಡಿಕ್ಕಿ ಹತ್ಯೆ

35 ವರ್ಷದ ಮುಸ್ಲಿಂ ನಾಯಕ ಅಫ್ಘಾನಿಸ್ತಾನ ಮೂಲದವರಾಗಿದ್ದು, ಅವರನ್ನು ಮಂಗಳವಾರ ನಾಸಿಕ್‌ನ ಯೋಲಾ ಪಟ್ಟಣದಲ್ಲಿ ಗುಂಡಿಕ್ಕಿ ಕೊಲ್ಲಲಾಗಿದೆ.

ನಾಸಿಕ್​ನಲ್ಲಿ ಅಫ್ಘಾನಿಸ್ತಾನದ ಮುಸ್ಲಿಂ ಆಧ್ಯಾತ್ಮಿಕ ನಾಯಕ ಸೂಫಿ ಬಾಬಾನಿಗೆ ಗುಂಡಿಕ್ಕಿ ಹತ್ಯೆ
ಸಾಂದರ್ಭಿಕ ಚಿತ್ರImage Credit source: india tv news
TV9 Web
| Edited By: |

Updated on: Jul 06, 2022 | 9:38 AM

Share

ನಾಸಿಕ್: ಮಹಾರಾಷ್ಟ್ರದ ನಾಸಿಕ್‌ನಲ್ಲಿ ನಾಲ್ವರು ಅಪರಿಚಿತ ವ್ಯಕ್ತಿಗಳು ‘ಸೂಫಿ ಬಾಬಾ’ (Sufi Baba) ಎಂದು ಕರೆಯಲ್ಪಡುವ ಮುಸ್ಲಿಂ ಆಧ್ಯಾತ್ಮಿಕ ನಾಯಕನನ್ನು ಕೊಲೆ (Murder) ಮಾಡಿದ್ದಾರೆ. 35 ವರ್ಷದ ಮುಸ್ಲಿಂ ನಾಯಕ ಅಫ್ಘಾನಿಸ್ತಾನ (Afghanistan)  ಮೂಲದವರಾಗಿದ್ದು, ಅವರನ್ನು ಮಂಗಳವಾರ ನಾಸಿಕ್‌ನ ಯೋಲಾ ಪಟ್ಟಣದಲ್ಲಿ ಗುಂಡಿಕ್ಕಿ ಕೊಲ್ಲಲಾಗಿದೆ. ಈ ಹತ್ಯೆಯ ಹಿಂದಿನ ಉದ್ದೇಶ ಏನಿರಬಹುದು ಎಂಬುದರ ಬಗ್ಗೆ ಯಾವುದೇ ಮಾಹಿತಿ ಸಿಕ್ಕಿಲ್ಲ.

ಮುಂಬೈನಿಂದ ಸುಮಾರು 200 ಕಿ.ಮೀ ದೂರದಲ್ಲಿರುವ ಯೋಲಾ ಪಟ್ಟಣದ ಎಂಐಡಿಸಿ ಪ್ರದೇಶದ ತೆರೆದ ಜಾಗದಲ್ಲಿ ಸಂಜೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಖ್ವಾಜಾ ಸಯ್ಯದ್ ಚಿಶ್ತಿ ಎಂದು ಗುರುತಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಮೆಕ್ಸಿಕೋ: ಪೊಲೀಸ್ ಮತ್ತು ಸಶಸ್ತ್ರ ನಾಗರಿಕರ ನಡುವಿನ ಗುಂಡಿನ ಕಾಳಗದಲ್ಲಿ ನಾಲ್ವರು ಪೊಲೀಸರು ಸೇರಿ 12 ಸಾವು

ಗುಂಡಿನ ದಾಳಿ ನಡೆಸಿದವರು ಅವರ ಹಣೆಗೆ ಬಂದೂಕಿನಿಂದ ಗುಂಡು ಹಾರಿಸಿದ್ದು, ಇದರಿಂದ ಗಾಯವಾಗಿ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ. ಸೂಫಿ ಬಾಬಾನನ್ನು ಕೊಂದ ನಂತರ ಆರೋಪಿಗಳು ಬಳಸುತ್ತಿದ್ದ ಎಸ್​ಯುವಿಯನ್ನು ವಶಪಡಿಸಿಕೊಂಡು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಅವರು ಹೇಳಿದ್ದಾರೆ.

ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದು, ಹಂತಕರನ್ನು ಹಿಡಿಯಲು ಶೋಧ ನಡೆಸಲಾಗುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು