AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದಲ್ಲಿ ಕಾಂಡೋಮ್​ಗಳನ್ನು ಹೆಚ್ಚು ಬಳಸುವವರೇ ಮುಸ್ಲಿಮರು ಎಂದ ಅಸಾದುದ್ದೀನ್ ಓವೈಸಿ

ದೇಶದಲ್ಲಿ ಮುಸ್ಲಿಮರು ಬಹುಸಂಖ್ಯಾತರಾಗುತ್ತಾರೆ ಎನ್ನುವ ಭಯದಲ್ಲಿ ಪ್ರಧಾನಿ ಮೋದಿ ಇದ್ದಂಗಿದೆ. ಮುಸ್ಲಿಮರು ಹೆಚ್ಚು ಕಾಂಡೋಮ್​ಗಳನ್ನು ಬಳಕೆ ಮಾಡುತ್ತಿರುವ ಕಾರಣ ಜನಸಂಖ್ಯೆ ಕಡಿಮೆಯಾಗಿದೆ ಎಂದು ಅಸಾದುದ್ದೀನ್ ಓವೈಸಿ ಹೇಳಿದ್ದಾರೆ.

ದೇಶದಲ್ಲಿ ಕಾಂಡೋಮ್​ಗಳನ್ನು ಹೆಚ್ಚು ಬಳಸುವವರೇ ಮುಸ್ಲಿಮರು ಎಂದ ಅಸಾದುದ್ದೀನ್ ಓವೈಸಿ
ಅಸಾದುದ್ದೀನ್ ಓವೈಸಿImage Credit source: Mint
ನಯನಾ ರಾಜೀವ್
|

Updated on: Apr 29, 2024 | 11:38 AM

Share

ದೇಶದಲ್ಲಿ ಕಾಂಡೋಮ್​(Condom)ಗಳನ್ನು ಹೆಚ್ಚು ಬಳಸುವವರೇ ಮುಸ್ಲಿಮರು ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ(Asaduddin Owaisi) ಹೇಳಿದ್ದಾರೆ. ಮುಸ್ಲಿಂ ಹಾಗೂ ಹಿಂದೂ ಸಮುದಾಯದ ನಡುವೆ ದ್ವೇಷವನ್ನು ಹರಡಲು ಪ್ರಧಾನಿ ಮೋದಿ ಸುಳ್ಳುಗಳನ್ನು ಹೇಳುತ್ತಿದ್ದಾರೆ ಎಂದು ಓವೈಸಿ ಆರೋಪಿಸಿದ್ದಾರೆ.

ಮುಸ್ಲಿಮರು ಹೆಚ್ಚು ಮಕ್ಕಳನ್ನು ಹೆರುತ್ತಾರೆ ಎಂದು ಹೇಳುತ್ತಾ ಭಾರತದಲ್ಲಿ ಮುಸ್ಲಿಮರು ಬಹುಸಂಖ್ಯಾತರಾಗುತ್ತಾರೆ ಎನ್ನುವ ಸುಳ್ಳನ್ನು ಬಿತ್ತಲು ಬಿಜೆಪಿ ಹಾಗೂ ಆರ್​ಎಸ್​ಎಸ್​ ಪ್ರಯತ್ನಿಸುತ್ತಿದೆ ಎಂದರು.

ಕಾಂಗ್ರೆಸ್​ ದೇಶದ ಸಂಪತ್ತನ್ನು ಮುಸ್ಲಿಮರಿಗೆ ನೀಡಲು ಬಯಸುತ್ತಿದೆ ಹಾಗೆಯೇ ಅತಿ ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ ಹಂಚಿಕೆ ಮಾಡುತ್ತದೆ ಎಂದು ಹೇಳಿದ್ದರು.

ಭಾರತದಲ್ಲಿ ಕಾಂಡೋಮ್​ಗಳನ್ನು ಹೆಚ್ಚು ಬಳಸುತ್ತಿರುವವರೇ ಮುಸ್ಲಿಮರು, ಸರ್ಕಾರಿ ಅಂಕಿ-ಅಂಶಗಳೇ ಹೇಳುವಂತೆ ಮುಸ್ಲಿಮರ ಫಲವತ್ತತೆಯ ಪ್ರಮಾಣ ಕುಸಿದಿದೆ ಎಂದು ಹೇಳುತ್ತಿದ್ದರೆ, ಇವರು ನಾವು ಹೆಚ್ಚು ಮಕ್ಕಳನ್ನು ಉತ್ಪಾದಿಸುತ್ತಿದ್ದೇವೆ ಎಂದು ಹೇಳುತ್ತಿದ್ದಾರೆ.

ಮತ್ತಷ್ಟು ಓದಿ:ಪುಣೆ: ಆಟೋಮೊಬೈಲ್ ಸಂಸ್ಥೆಗೆ ಪೂರೈಕೆಯಾಗಿದ್ದ ಸಮೋಸಾದಲ್ಲಿ ಕಾಂಡೋಮ್, ಗುಟ್ಕಾ, ಕಲ್ಲುಗಳು ಪತ್ತೆ

ಪ್ರಧಾನಿ ಮೋದಿ ಭಯವನ್ನು ಸೃಷ್ಟಿಸುತ್ತಿದ್ದಾರೆ ಎಂದು ಆರೋಪಿಸಿರುವ ಓವೈಸಿ 2002ರಿಂದ ಮುಸ್ಲಿಂ-ದಲಿತ ದ್ವೇಷವನ್ನು ಹರಡುತ್ತಿದ್ದಾರೆ ಎಂದರು. ಮುಸ್ಲಿಮರನ್ನು ಒಳನುಸುಳುಕೋರರು ಎಂದು ಕರೆದಿರುವ ಮೋದಿ ವಿರುದ್ಧ ವಾಗ್ದಾಳಿ ನಡೆಸಿ, ಅವರು ಸಬ್​ಕಾ ಸಾಥ್​, ಸಬ್​ಕಾ ವಿಕಾಸ್, ಸಬ್ಕಾ ವಿಶ್ವಾಸ್ ಎಂದು ಹೇಳಿ ಎಲ್ಲರನ್ನೂ ವಂಚಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ದೇಶದ ಸಂಪನ್ಮೂಲಗಳಮೇಲೆ ಮುಸ್ಲಿಮರಿಗೆ ಮೊದಲ ಹಕ್ಕಿದೆ ಎಂದು ಮನಮೋಹನ್ ಸಿಂಗ್ ಸರ್ಕಾರ ಹೇಳಿದ್ದನ್ನು ಪ್ರಧಾನಿ ಮೋದಿ ಹೇಳಿದ್ದರು, ಪ್ರಧಾನಿ ಶೇ.15ರಷ್ಟು ಮುಸ್ಲಿಮರು ಒಳನುಸುಳುಕೋರರು ಎಂದು ಕರೆದಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಪಶ್ಚಿಮ ಬಂಗಾಳದಲ್ಲಿ ದೋಣಿ ವಿಹಾರ ನಡೆಸಿದ ಪ್ರಧಾನಿ ಮೋದಿ
ಪಶ್ಚಿಮ ಬಂಗಾಳದಲ್ಲಿ ದೋಣಿ ವಿಹಾರ ನಡೆಸಿದ ಪ್ರಧಾನಿ ಮೋದಿ
ಕಾರು ಹಾಗೂ ಡಂಪರ್ ಟ್ರಕ್ ನಡುವೆ ಡಿಕ್ಕಿ, ಹೊತ್ತಿಕೊಂಡ ಬೆಂಕಿ
ಕಾರು ಹಾಗೂ ಡಂಪರ್ ಟ್ರಕ್ ನಡುವೆ ಡಿಕ್ಕಿ, ಹೊತ್ತಿಕೊಂಡ ಬೆಂಕಿ
ಸಿಎಂ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ ಬರೋ ಸುಳಿವು
ಸಿಎಂ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ ಬರೋ ಸುಳಿವು
ರಾಜ್​​ಕುಮಾರ್ 97ನೇ ಜನ್ಮದಿನ; ಆಚರಣೆಯಲ್ಲಿ ಸಿಎಂ, ಡಿಸಿಎಂ ಕೂಡ ಭಾಗಿ
ರಾಜ್​​ಕುಮಾರ್ 97ನೇ ಜನ್ಮದಿನ; ಆಚರಣೆಯಲ್ಲಿ ಸಿಎಂ, ಡಿಸಿಎಂ ಕೂಡ ಭಾಗಿ
‘ಸುಮ್ನೆ ಹೋಗಲೋ’; ಕೆಣಕಿದ ಸಿಎಸ್​​ಕೆ ಆಟಗಾರನಿಗೆ ಮೈಚಳಿ ಬಿಡಿಸಿದ ತಿಲಕ್
‘ಸುಮ್ನೆ ಹೋಗಲೋ’; ಕೆಣಕಿದ ಸಿಎಸ್​​ಕೆ ಆಟಗಾರನಿಗೆ ಮೈಚಳಿ ಬಿಡಿಸಿದ ತಿಲಕ್