AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರೀ ಮಳೆಗೆ ಡ್ಯಾಂ‌ ಒಡೆದು ಗ್ರಾಮದ ತುಂಬೆಲ್ಲಾ ನೀರು! ಎಲ್ಲಿ?

ಬಿಹಾರ: ಬಿಹಾರದಲ್ಲಿ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ನದಿಗೆ ಅಡ್ಡಲಾಗಿ ಕಟ್ಟಿದ್ದ ಡ್ಯಾಮ್‌ ಒಡೆದ ಪರಿಣಾಮ ಮುಜಫರ್‌ಪುರ ಜಿಲ್ಲೆಯಲ್ಲಿ ಜನಜೀವನ ಭಾರೀ ಅಸ್ತವ್ಯಸ್ತವಾಗಿದೆ. ಹೌದು ಬಿಹಾರದ ಮುಜಫರ್‌ಪುರ ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಗೆ ಬೂರಿ ಗಂದಕ್‌ ನದಿಗೆ ಕಟ್ಟಲಾಗಿದ್ದ ರಿಂಗ್‌ ಡ್ಯಾಮ್‌ ಕಿತ್ತುಹೊಗಿದೆ. ಪರಿಣಾಮ ನದಿಯ ನೀರು ಸುತ್ತಮುತ್ತಲಿನ ಪ್ರದೇಶದಲ್ಲಿ ತುಂಬಿಕೊಂಡಿದ್ದು ಅಲ್ಲಿನ ಜನರು ಪರದಾಡುವಂತಾಗಿದೆ. ಈ ಬಗ್ಗೆ ತಮ್ಮ ಅಳಲು ತೊಡಿಕೊಂಡಿರುವ ಸ್ಥಳೀಯರು, ಸುತ್ತಮಮುತ್ತಲಿನ ಗ್ರಾಮಗಳಲ್ಲಿ ನೀರು ತುಂಬಿಕೊಂಡಿರೋದ್ರಿಂದ ಪರದಾಡುವಂತಾಗಿದೆ. ಕುಡಿಯಲು ಸರಿಯಾದ ನೀರು ಮತ್ತು ಆಹಾರ […]

ಭಾರೀ ಮಳೆಗೆ ಡ್ಯಾಂ‌ ಒಡೆದು ಗ್ರಾಮದ ತುಂಬೆಲ್ಲಾ ನೀರು! ಎಲ್ಲಿ?
Guru
| Updated By: ಸಾಧು ಶ್ರೀನಾಥ್​|

Updated on: Jul 31, 2020 | 2:47 PM

Share

ಬಿಹಾರ: ಬಿಹಾರದಲ್ಲಿ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ನದಿಗೆ ಅಡ್ಡಲಾಗಿ ಕಟ್ಟಿದ್ದ ಡ್ಯಾಮ್‌ ಒಡೆದ ಪರಿಣಾಮ ಮುಜಫರ್‌ಪುರ ಜಿಲ್ಲೆಯಲ್ಲಿ ಜನಜೀವನ ಭಾರೀ ಅಸ್ತವ್ಯಸ್ತವಾಗಿದೆ.

ಹೌದು ಬಿಹಾರದ ಮುಜಫರ್‌ಪುರ ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಗೆ ಬೂರಿ ಗಂದಕ್‌ ನದಿಗೆ ಕಟ್ಟಲಾಗಿದ್ದ ರಿಂಗ್‌ ಡ್ಯಾಮ್‌ ಕಿತ್ತುಹೊಗಿದೆ. ಪರಿಣಾಮ ನದಿಯ ನೀರು ಸುತ್ತಮುತ್ತಲಿನ ಪ್ರದೇಶದಲ್ಲಿ ತುಂಬಿಕೊಂಡಿದ್ದು ಅಲ್ಲಿನ ಜನರು ಪರದಾಡುವಂತಾಗಿದೆ.

ಈ ಬಗ್ಗೆ ತಮ್ಮ ಅಳಲು ತೊಡಿಕೊಂಡಿರುವ ಸ್ಥಳೀಯರು, ಸುತ್ತಮಮುತ್ತಲಿನ ಗ್ರಾಮಗಳಲ್ಲಿ ನೀರು ತುಂಬಿಕೊಂಡಿರೋದ್ರಿಂದ ಪರದಾಡುವಂತಾಗಿದೆ.

ಕುಡಿಯಲು ಸರಿಯಾದ ನೀರು ಮತ್ತು ಆಹಾರ ಸಿಗುತ್ತಿಲ್ಲ. ಒಂದೆಡೆಯಿಂದ ಮತ್ತೊಂದೆಡೆ ತಿರುಗಾಡಲು ಬೋಟ್‌ಗಳನ್ನು ಅಥವಾ ತೆಪ್ಪಗಳನ್ನು ಉಪಯೋಗಿಸಬೇಕಾಗಿದೆ. ಬಿಹಾರ ಸರ್ಕಾರದಿಂದ ಯಾವುದೇ ನೆರವು ಸಿಗುತ್ತಿಲ್ಲ ಎಂದು ಅವಲತ್ತುಕೊಂಡಿದ್ದಾರೆ.

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?