AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರೀ ಮಳೆಗೆ ಡ್ಯಾಂ‌ ಒಡೆದು ಗ್ರಾಮದ ತುಂಬೆಲ್ಲಾ ನೀರು! ಎಲ್ಲಿ?

ಬಿಹಾರ: ಬಿಹಾರದಲ್ಲಿ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ನದಿಗೆ ಅಡ್ಡಲಾಗಿ ಕಟ್ಟಿದ್ದ ಡ್ಯಾಮ್‌ ಒಡೆದ ಪರಿಣಾಮ ಮುಜಫರ್‌ಪುರ ಜಿಲ್ಲೆಯಲ್ಲಿ ಜನಜೀವನ ಭಾರೀ ಅಸ್ತವ್ಯಸ್ತವಾಗಿದೆ. ಹೌದು ಬಿಹಾರದ ಮುಜಫರ್‌ಪುರ ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಗೆ ಬೂರಿ ಗಂದಕ್‌ ನದಿಗೆ ಕಟ್ಟಲಾಗಿದ್ದ ರಿಂಗ್‌ ಡ್ಯಾಮ್‌ ಕಿತ್ತುಹೊಗಿದೆ. ಪರಿಣಾಮ ನದಿಯ ನೀರು ಸುತ್ತಮುತ್ತಲಿನ ಪ್ರದೇಶದಲ್ಲಿ ತುಂಬಿಕೊಂಡಿದ್ದು ಅಲ್ಲಿನ ಜನರು ಪರದಾಡುವಂತಾಗಿದೆ. ಈ ಬಗ್ಗೆ ತಮ್ಮ ಅಳಲು ತೊಡಿಕೊಂಡಿರುವ ಸ್ಥಳೀಯರು, ಸುತ್ತಮಮುತ್ತಲಿನ ಗ್ರಾಮಗಳಲ್ಲಿ ನೀರು ತುಂಬಿಕೊಂಡಿರೋದ್ರಿಂದ ಪರದಾಡುವಂತಾಗಿದೆ. ಕುಡಿಯಲು ಸರಿಯಾದ ನೀರು ಮತ್ತು ಆಹಾರ […]

ಭಾರೀ ಮಳೆಗೆ ಡ್ಯಾಂ‌ ಒಡೆದು ಗ್ರಾಮದ ತುಂಬೆಲ್ಲಾ ನೀರು! ಎಲ್ಲಿ?
Guru
| Edited By: |

Updated on: Jul 31, 2020 | 2:47 PM

Share

ಬಿಹಾರ: ಬಿಹಾರದಲ್ಲಿ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ನದಿಗೆ ಅಡ್ಡಲಾಗಿ ಕಟ್ಟಿದ್ದ ಡ್ಯಾಮ್‌ ಒಡೆದ ಪರಿಣಾಮ ಮುಜಫರ್‌ಪುರ ಜಿಲ್ಲೆಯಲ್ಲಿ ಜನಜೀವನ ಭಾರೀ ಅಸ್ತವ್ಯಸ್ತವಾಗಿದೆ.

ಹೌದು ಬಿಹಾರದ ಮುಜಫರ್‌ಪುರ ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಗೆ ಬೂರಿ ಗಂದಕ್‌ ನದಿಗೆ ಕಟ್ಟಲಾಗಿದ್ದ ರಿಂಗ್‌ ಡ್ಯಾಮ್‌ ಕಿತ್ತುಹೊಗಿದೆ. ಪರಿಣಾಮ ನದಿಯ ನೀರು ಸುತ್ತಮುತ್ತಲಿನ ಪ್ರದೇಶದಲ್ಲಿ ತುಂಬಿಕೊಂಡಿದ್ದು ಅಲ್ಲಿನ ಜನರು ಪರದಾಡುವಂತಾಗಿದೆ.

ಈ ಬಗ್ಗೆ ತಮ್ಮ ಅಳಲು ತೊಡಿಕೊಂಡಿರುವ ಸ್ಥಳೀಯರು, ಸುತ್ತಮಮುತ್ತಲಿನ ಗ್ರಾಮಗಳಲ್ಲಿ ನೀರು ತುಂಬಿಕೊಂಡಿರೋದ್ರಿಂದ ಪರದಾಡುವಂತಾಗಿದೆ.

ಕುಡಿಯಲು ಸರಿಯಾದ ನೀರು ಮತ್ತು ಆಹಾರ ಸಿಗುತ್ತಿಲ್ಲ. ಒಂದೆಡೆಯಿಂದ ಮತ್ತೊಂದೆಡೆ ತಿರುಗಾಡಲು ಬೋಟ್‌ಗಳನ್ನು ಅಥವಾ ತೆಪ್ಪಗಳನ್ನು ಉಪಯೋಗಿಸಬೇಕಾಗಿದೆ. ಬಿಹಾರ ಸರ್ಕಾರದಿಂದ ಯಾವುದೇ ನೆರವು ಸಿಗುತ್ತಿಲ್ಲ ಎಂದು ಅವಲತ್ತುಕೊಂಡಿದ್ದಾರೆ.

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ