AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರೀ ಮಳೆಗೆ ಡ್ಯಾಂ‌ ಒಡೆದು ಗ್ರಾಮದ ತುಂಬೆಲ್ಲಾ ನೀರು! ಎಲ್ಲಿ?

ಬಿಹಾರ: ಬಿಹಾರದಲ್ಲಿ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ನದಿಗೆ ಅಡ್ಡಲಾಗಿ ಕಟ್ಟಿದ್ದ ಡ್ಯಾಮ್‌ ಒಡೆದ ಪರಿಣಾಮ ಮುಜಫರ್‌ಪುರ ಜಿಲ್ಲೆಯಲ್ಲಿ ಜನಜೀವನ ಭಾರೀ ಅಸ್ತವ್ಯಸ್ತವಾಗಿದೆ. ಹೌದು ಬಿಹಾರದ ಮುಜಫರ್‌ಪುರ ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಗೆ ಬೂರಿ ಗಂದಕ್‌ ನದಿಗೆ ಕಟ್ಟಲಾಗಿದ್ದ ರಿಂಗ್‌ ಡ್ಯಾಮ್‌ ಕಿತ್ತುಹೊಗಿದೆ. ಪರಿಣಾಮ ನದಿಯ ನೀರು ಸುತ್ತಮುತ್ತಲಿನ ಪ್ರದೇಶದಲ್ಲಿ ತುಂಬಿಕೊಂಡಿದ್ದು ಅಲ್ಲಿನ ಜನರು ಪರದಾಡುವಂತಾಗಿದೆ. ಈ ಬಗ್ಗೆ ತಮ್ಮ ಅಳಲು ತೊಡಿಕೊಂಡಿರುವ ಸ್ಥಳೀಯರು, ಸುತ್ತಮಮುತ್ತಲಿನ ಗ್ರಾಮಗಳಲ್ಲಿ ನೀರು ತುಂಬಿಕೊಂಡಿರೋದ್ರಿಂದ ಪರದಾಡುವಂತಾಗಿದೆ. ಕುಡಿಯಲು ಸರಿಯಾದ ನೀರು ಮತ್ತು ಆಹಾರ […]

ಭಾರೀ ಮಳೆಗೆ ಡ್ಯಾಂ‌ ಒಡೆದು ಗ್ರಾಮದ ತುಂಬೆಲ್ಲಾ ನೀರು! ಎಲ್ಲಿ?
Guru
Guru| Edited By: ಸಾಧು ಶ್ರೀನಾಥ್​|

Updated on: Jul 31, 2020 | 2:47 PM

Share

ಬಿಹಾರ: ಬಿಹಾರದಲ್ಲಿ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ನದಿಗೆ ಅಡ್ಡಲಾಗಿ ಕಟ್ಟಿದ್ದ ಡ್ಯಾಮ್‌ ಒಡೆದ ಪರಿಣಾಮ ಮುಜಫರ್‌ಪುರ ಜಿಲ್ಲೆಯಲ್ಲಿ ಜನಜೀವನ ಭಾರೀ ಅಸ್ತವ್ಯಸ್ತವಾಗಿದೆ.

ಹೌದು ಬಿಹಾರದ ಮುಜಫರ್‌ಪುರ ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಗೆ ಬೂರಿ ಗಂದಕ್‌ ನದಿಗೆ ಕಟ್ಟಲಾಗಿದ್ದ ರಿಂಗ್‌ ಡ್ಯಾಮ್‌ ಕಿತ್ತುಹೊಗಿದೆ. ಪರಿಣಾಮ ನದಿಯ ನೀರು ಸುತ್ತಮುತ್ತಲಿನ ಪ್ರದೇಶದಲ್ಲಿ ತುಂಬಿಕೊಂಡಿದ್ದು ಅಲ್ಲಿನ ಜನರು ಪರದಾಡುವಂತಾಗಿದೆ.

ಈ ಬಗ್ಗೆ ತಮ್ಮ ಅಳಲು ತೊಡಿಕೊಂಡಿರುವ ಸ್ಥಳೀಯರು, ಸುತ್ತಮಮುತ್ತಲಿನ ಗ್ರಾಮಗಳಲ್ಲಿ ನೀರು ತುಂಬಿಕೊಂಡಿರೋದ್ರಿಂದ ಪರದಾಡುವಂತಾಗಿದೆ.

ಕುಡಿಯಲು ಸರಿಯಾದ ನೀರು ಮತ್ತು ಆಹಾರ ಸಿಗುತ್ತಿಲ್ಲ. ಒಂದೆಡೆಯಿಂದ ಮತ್ತೊಂದೆಡೆ ತಿರುಗಾಡಲು ಬೋಟ್‌ಗಳನ್ನು ಅಥವಾ ತೆಪ್ಪಗಳನ್ನು ಉಪಯೋಗಿಸಬೇಕಾಗಿದೆ. ಬಿಹಾರ ಸರ್ಕಾರದಿಂದ ಯಾವುದೇ ನೆರವು ಸಿಗುತ್ತಿಲ್ಲ ಎಂದು ಅವಲತ್ತುಕೊಂಡಿದ್ದಾರೆ.

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್