AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಕುಟುಂಬ ಒಡೆದು ಹೋಗಿದೆ: ನ್ಯಾಯಕ್ಕಾಗಿ ಬಾಬಾ ಸಿದ್ದಿಕ್ ಪುತ್ರ ಜೀಶಾನ್ ಸಿದ್ದಿಕ್ ಆಗ್ರಹ

ನನ್ನ ತಂದೆ ಬಡ ಅಮಾಯಕರ ಜೀವ ಮತ್ತು ಮನೆಗಳನ್ನು ರಕ್ಷಿಸುವ ಮತ್ತು ಉಳಿಸುವಲ್ಲಿ ತಮ್ಮ ಪ್ರಾಣವನ್ನು ಕಳೆದುಕೊಂಡರು. ಇಂದು, ನನ್ನ ಕುಟುಂಬ ಒಡೆದು ಹೋಗಿದೆ. ಆದರೆ ಅವರ ಸಾವು ರಾಜಕೀಯಗೊಳಿಸಬಾರದು. ಖಂಡಿತವಾಗಿಯೂ ವ್ಯರ್ಥವಾಗಬಾರದು. ನನಗೆ ನ್ಯಾಯ ಬೇಕು, ನನ್ನ ಕುಟುಂಬಕ್ಕೆ ನ್ಯಾಯ ಬೇಕು!" ಅವರು ಎಂದು ಜೀಶಾನ್ ಎಕ್ಸ್ ನಲ್ಲಿ ಬರೆದಿದ್ದಾರೆ.

ನನ್ನ ಕುಟುಂಬ ಒಡೆದು ಹೋಗಿದೆ: ನ್ಯಾಯಕ್ಕಾಗಿ ಬಾಬಾ ಸಿದ್ದಿಕ್ ಪುತ್ರ ಜೀಶಾನ್ ಸಿದ್ದಿಕ್ ಆಗ್ರಹ
ಜೀಶಾನ್ ಸಿದ್ದಿಕ್
ರಶ್ಮಿ ಕಲ್ಲಕಟ್ಟ
|

Updated on: Oct 17, 2024 | 8:04 PM

Share

ಮುಂಬೈ ಅಕ್ಟೋಬರ್ 17: ಈ ತಿಂಗಳ ಆರಂಭದಲ್ಲಿ ಮುಂಬೈನಲ್ಲಿ ಹತ್ಯೆಗೀಡಾದ ಎನ್‌ಸಿಪಿ ನಾಯಕ ಬಾಬಾ ಸಿದ್ದಿಕ್ ಅವರ ಪುತ್ರ ಜೀಶಾನ್ ಸಿದ್ದಿಕ್ ತನ್ನ ತಂದೆ ಮತ್ತು ಅವರ ಕುಟುಂಬಕ್ಕೆ ನ್ಯಾಯಕ್ಕಾಗಿ ಒತ್ತಾಯಿಸಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಭಾವನಾತ್ಮಕ ಮನವಿಯಲ್ಲಿ, ಕಾಂಗ್ರೆಸ್ ಶಾಸಕರು ಬಾಬಾ ಸಿದ್ದಿಕ್ ಅವರ ಸಾವನ್ನು ರಾಜಕೀಯಗೊಳಿಸಬಾರದು ಎಂದು ಹೇಳಿದ್ದಾರೆ. ತನಗೆ ಮತ್ತು ಅವರ ಕುಟುಂಬಕ್ಕೆ ನ್ಯಾಯ ಬೇಕು ಎಂದು ಜೀಶಾನ್ ಸಿದ್ದಿಕ್ ಹೇಳಿದ್ದಾರೆ.

“ನನ್ನ ತಂದೆ ಬಡ ಅಮಾಯಕರ ಜೀವ ಮತ್ತು ಮನೆಗಳನ್ನು ರಕ್ಷಿಸುವ ಮತ್ತು ಉಳಿಸುವಲ್ಲಿ ತಮ್ಮ ಪ್ರಾಣವನ್ನು ಕಳೆದುಕೊಂಡರು. ಇಂದು, ನನ್ನ ಕುಟುಂಬ ಒಡೆದು ಹೋಗಿದೆ. ಆದರೆ ಅವರ ಸಾವು ರಾಜಕೀಯಗೊಳಿಸಬಾರದು. ಖಂಡಿತವಾಗಿಯೂ ವ್ಯರ್ಥವಾಗಬಾರದು. ನನಗೆ ನ್ಯಾಯ ಬೇಕು, ನನ್ನ ಕುಟುಂಬಕ್ಕೆ ನ್ಯಾಯ ಬೇಕು!” ಅವರು ಎಂದು ಜೀಶಾನ್ ಎಕ್ಸ್ ನಲ್ಲಿ ಬರೆದಿದ್ದಾರೆ.

ಬಾಬಾ ಸಿದ್ದಿಕ್ ಅವರನ್ನು ಅಕ್ಟೋಬರ್ 12 ರಂದು ಮುಂಬೈನಲ್ಲಿರುವ ಅವರ ಕಚೇರಿಯ ಹೊರಗೆ ಮೂವರು ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದರು.

ಮೂವರು ಶೂಟರ್‌ಗಳ ಪೈಕಿ ಇಬ್ಬರನ್ನು ಬಂಧಿಸಲಾಗಿದೆ. ಮೂರನೇ ವ್ಯಕ್ತಿ ಶಿವಕುಮಾರ್ ಗೌತಮ್ ತಲೆಮರೆಸಿಕೊಂಡಿದ್ದಾನೆ. ಷಡ್ಯಂತ್ರದಲ್ಲಿ ಭಾಗಿಯಾಗಿದ್ದ ಇನ್ನಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಎನ್‌ಸಿಪಿ ನಾಯಕ ಬಾಬಾ ಸಿದ್ದಿಕ್ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಆರೋಪಿ ಶುಭಂ ಲೋಂಕರ್ ವಿರುದ್ಧ ಮುಂಬೈ ಪೊಲೀಸರು ಗುರುವಾರ ಲುಕ್‌ಔಟ್ ಸುತ್ತೋಲೆ (ಎಲ್‌ಒಸಿ) ಹೊರಡಿಸಿದ್ದಾರೆ.

ಇದನ್ನೂ ಓದಿ: ಅಸ್ಸಾಂನಲ್ಲಿ ಹಳಿ ತಪ್ಪಿದ ಎಕ್ಸ್​ಪ್ರೆಸ್​​ ರೈಲಿನ 8 ಬೋಗಿಗಳು

ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಆರೋಪಿ ಶುಭಂ ಲೋಂಕರ್ ವಿರುದ್ಧ ಲುಕ್ ಔಟ್ ಸುತ್ತೋಲೆ (ಎಲ್ ಒಸಿ) ಹೊರಡಿಸಿದ್ದೇವೆ. ಎನ್‌ಸಿಪಿ ನಾಯಕ ಬಾಬಾ ಸಿದ್ದಿಕ್ ಹತ್ಯೆ ಪ್ರಕರಣದ ಆರೋಪಿಗಳಿಗಾಗಿ ಪೊಲೀಸರು ನಿರಂತರವಾಗಿ ಶೋಧ ನಡೆಸುತ್ತಿದ್ದಾರೆ ಎಂದು ಅದು ಹೇಳಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅಥಣಿಯಿಂದ ಶಿವಣ್ಣನ ನೋಡಲು ಬೆಂಗಳೂರಿಗೆ ಬಂದ ವಿಶೇಷ ಚೇತನ ಅಭಿಮಾನಿ
ಅಥಣಿಯಿಂದ ಶಿವಣ್ಣನ ನೋಡಲು ಬೆಂಗಳೂರಿಗೆ ಬಂದ ವಿಶೇಷ ಚೇತನ ಅಭಿಮಾನಿ
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ: ದಾವಣಗೆರೆ ಅಖಾಡಕ್ಕಿಳಿದ ಪೈಲ್ವಾನ್!
ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ: ದಾವಣಗೆರೆ ಅಖಾಡಕ್ಕಿಳಿದ ಪೈಲ್ವಾನ್!
ಎಸ್‌ಪಿ ಅಸ್ಲಾಂ ಸಾವಿನ ದೃಶ್ಯದ ಹಿಂದೆ ಅಡಗಿದೆ 2014ರ ಭೀಕರ ನೈಜ ಘಟನೆ!
ಎಸ್‌ಪಿ ಅಸ್ಲಾಂ ಸಾವಿನ ದೃಶ್ಯದ ಹಿಂದೆ ಅಡಗಿದೆ 2014ರ ಭೀಕರ ನೈಜ ಘಟನೆ!