G Kishan Reddy: ಜೀವನದ ಅಂತಿಮ ಕ್ಷಣದವರೆಗೂ ಪರಿಸರವನ್ನು ರಕ್ಷಿಸಿ: ಸಚಿವ ಕಿಶನ್ ರೆಡ್ಡಿ

ಪ್ರತಿಯೊಬ್ಬರು ತಮ್ಮ ಜೀವನದ ಅಂತಿಮ ಕ್ಷಣದವರೆಗೂ ಪರಿಸರಕ್ಕಾಗಿ ಕೆಲಸ ಮಾಡಬೇಕು ಎಂದು  ಎಂದು ಕೇಂದ್ರ ಸಚಿವ ಕಿಶನ್ ರೆಡ್ಡಿ ಕರೆ ನೀಡಿದ್ದಾರೆ.

G Kishan Reddy: ಜೀವನದ ಅಂತಿಮ ಕ್ಷಣದವರೆಗೂ ಪರಿಸರವನ್ನು ರಕ್ಷಿಸಿ: ಸಚಿವ ಕಿಶನ್ ರೆಡ್ಡಿ
ಕಿಶನ್ ರೆಡ್ಡಿ
Follow us
| Updated By: ಡಾ. ಭಾಸ್ಕರ ಹೆಗಡೆ

Updated on:Jun 30, 2023 | 12:41 PM

ಪ್ರತಿಯೊಬ್ಬರು ತಮ್ಮ ಜೀವನದ ಅಂತಿಮ ಕ್ಷಣದವರೆಗೂ ಪರಿಸರಕ್ಕಾಗಿ ಕೆಲಸ ಮಾಡಬೇಕು ಎಂದು  ಎಂದು ಕೇಂದ್ರ ಸಚಿವ ಕಿಶನ್ ರೆಡ್ಡಿ ಕರೆ ನೀಡಿದ್ದಾರೆ. ಜೂನ್ 5 ರಂದು ವಿಶ್ವ ಪರಿಸರ ದಿನವನ್ನು ವಿಶ್ವಾದ್ಯಂತ ಆಚರಿಸಲಾಗಿದೆ. ಈ ಸಂದರ್ಭದಲ್ಲಿ ಭಾರತ ಸರ್ಕಾರವು ಪರಿಸರ ಸಂರಕ್ಷಣೆಗೆ ಸಂಬಂಧಿಸಿದಂತೆ ವಿಶೇಷ ಅಭಿಯಾನವನ್ನು ಪ್ರಾರಂಭಿಸಿದೆ, ಇದರಲ್ಲಿ TV9 ಕೂಡ ಭಾಗವಾಗಿತ್ತು.

ಪರಿಸರ ಉಳಿಸಲು ವಿಶೇಷ ಸಂದೇಶ ನೀಡಿದ ಕಿಶನ್ ರೆಡ್ಡಿ ನಮ್ಮ ದಿನನಿತ್ಯದ ಜೀವನದಲ್ಲಿ ನಾವು ಯಾವುದೇ ಕೆಲಸ ಮಾಡಿದರೂ ಅದರಲ್ಲಿ ಪರಿಸರ ಸಂರಕ್ಷಣೆಯ ಚಿಂತನೆ ಇಟ್ಟುಕೊಂಡಿರಬೇಕು ಎಂದು ಕೇಂದ್ರ ಸಚಿವರು ಮನವಿ ಮಾಡಿದರು.

ಈ ವರ್ಷ ಪ್ರಾರಂಭವಾದ ಜೀವನಶೈಲಿಗಾಗಿ ಪರಿಸರ ಕ್ಷಣ ಮಿಷನ್ ಲೈಫ್​ಸ್ಟೈಲ್ ಫಾರ್ ಎನ್​ವಿರಾನ್​ಮೆಂಟ್ ಮಿಷನ್​ನಲ್ಲಿ ಎಲ್ಲಾ ದೇಶವಾಸಿಗಳು ಸೇರಬೇಕೆಂದು ಅವರು ವಿನಂತಿಸಿದರು.

ಮತ್ತಷ್ಟು ಓದಿ: My India My Life Goals: ಸಾಮಾನ್ಯರೂ ಪರಿಸರಪರ ಕೆಲಸಕ್ಕೆ ಹೇಗೆ ಕೈಜೋಡಿಸೋದು? ವಿಶ್ವಸಂಸ್ಥೆಯಿಂದ ಮೆಚ್ಚುಗೆ ಪಡೆದ ಆಫ್ರೋಜ್ ಷಾ ಹೇಳಿದ ಟಿಪ್ಸ್…

ವಿಶ್ವ ಪರಿಸರ ದಿನದ ಅಂಗವಾಗಿ ಕೇಂದ್ರ ಸಚಿವ ಜಿ.ಕಿಶನ್ ರೆಡ್ಡಿ ಅವರು ಪ್ರಧಾನಿ ನರೇಂದ್ರ ಮೋದಿಯವರ ಸಂದೇಶ ಹಾಗೂ ಪರಿಸರ ಕ್ಷೇತ್ರದಲ್ಲಿ ದೇಶವಾಸಿಗಳು ಮಾಡಿರುವ ಕಾರ್ಯಗಳ ಕುರಿತು ಮಾಹಿತಿ ನೀಡಿದರು.

ಅನವಶ್ಯಕವಾಗಿ ಪ್ರಕೃತಿಯನ್ನು ದುರ್ಬಳಕೆ ಮಾಡಿಕೊಂಡರೆ ಅದರ ದುಷ್ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಮತ್ತೊಮ್ಮೆ ನೆನಪಿಸಿದರು. ನಾವು ಪರಿಸರವನ್ನು ಸಂರಕ್ಷಿಸಿದರೆ ಪರಿಸರವೂ ನಮ್ಮ ಸಂರಕ್ಷಿಸುತ್ತದೆ ಎಂದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:25 pm, Tue, 27 June 23

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್