AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ಕೊರೊನಾ ಔಷಧಿ ಮಾರುಕಟ್ಟೆಗೆ ಬಿಡುಗಡೆ, ಆದರೆ ಕಾಳಸಂತೆಯಲ್ಲಿ ಮಾರಾಟ

ದೆಹಲಿ: ಕೊರೊನಾ ಹತ್ತಿಕ್ಕಲು ತಕ್ಕಮಟ್ಟಿಗೆ ಪರಿಣಾಮಕಾರಿಯಾಗಿ ಕಂಡುಬಂದಿರುವ ರೆಮ್​ಡಿಸಿವಿರ್ ಔಷಧಿ ಇದೀಗ ದೇಶದಲ್ಲಿ ಉತ್ಪಾದನೆಯಾಗುತ್ತಿದೆ. ಸಿಪ್ಲಾ ಮತ್ತು ಹೆಟೆರೋ ಕಂಪನಿಗಳಿಂದ ತಯಾರಾಗುತ್ತಿರುವ ರೆಮ್​ಡಿಸಿವಿರ್ ವ್ಯಾಕ್ಸಿನ್ ಮಾರುಕಟ್ಟೆಯಲ್ಲಿ ಲಭ್ಯವಾಗಿದೆ. ಆದರೆ, ಇದರ ಪ್ರಮಾಣ ಕಡಿಮೆ ಇರುವುದರಿಂದ ಕಾಳಸಂತೆಯ ಖದೀಮರ ಪಾಲಾಗಿ ಅತಿ ಹೆಚ್ಚು ಬೆಲೆಗೆ ಸೇಲ್​ ಆಗ್ತಿದೆ. ಈ ಮಧ್ಯೆ, ದೇಶದ ಮತ್ತೊಂದು ಔಷಧಾ ತಯಾರಿಕಾ ಕಂಪನಿಯಾದ ಮೈಲಾನ್​ ರೆಮಡಿಸಿವಿರ್ ಔಷಧಿಯನ್ನ ಉತ್ಪಾದಿಸಿ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಈ ಔಷಧಿಗೆ ಸರ್ಕಾರದ DCGI ಸಂಸ್ಥೆ ಈಗಾಗಲೇ ಒಪ್ಪಿಗೆ ಸಹ […]

ಭಾರತದಲ್ಲಿ ಕೊರೊನಾ ಔಷಧಿ ಮಾರುಕಟ್ಟೆಗೆ ಬಿಡುಗಡೆ, ಆದರೆ ಕಾಳಸಂತೆಯಲ್ಲಿ ಮಾರಾಟ
ಸಾಂದರ್ಭಿಕ ಚಿತ್ರ
KUSHAL V
| Edited By: ಸಾಧು ಶ್ರೀನಾಥ್​|

Updated on:Jul 20, 2020 | 5:42 PM

Share

ದೆಹಲಿ: ಕೊರೊನಾ ಹತ್ತಿಕ್ಕಲು ತಕ್ಕಮಟ್ಟಿಗೆ ಪರಿಣಾಮಕಾರಿಯಾಗಿ ಕಂಡುಬಂದಿರುವ ರೆಮ್​ಡಿಸಿವಿರ್ ಔಷಧಿ ಇದೀಗ ದೇಶದಲ್ಲಿ ಉತ್ಪಾದನೆಯಾಗುತ್ತಿದೆ. ಸಿಪ್ಲಾ ಮತ್ತು ಹೆಟೆರೋ ಕಂಪನಿಗಳಿಂದ ತಯಾರಾಗುತ್ತಿರುವ ರೆಮ್​ಡಿಸಿವಿರ್ ವ್ಯಾಕ್ಸಿನ್ ಮಾರುಕಟ್ಟೆಯಲ್ಲಿ ಲಭ್ಯವಾಗಿದೆ. ಆದರೆ, ಇದರ ಪ್ರಮಾಣ ಕಡಿಮೆ ಇರುವುದರಿಂದ ಕಾಳಸಂತೆಯ ಖದೀಮರ ಪಾಲಾಗಿ ಅತಿ ಹೆಚ್ಚು ಬೆಲೆಗೆ ಸೇಲ್​ ಆಗ್ತಿದೆ.

ಈ ಮಧ್ಯೆ, ದೇಶದ ಮತ್ತೊಂದು ಔಷಧಾ ತಯಾರಿಕಾ ಕಂಪನಿಯಾದ ಮೈಲಾನ್​ ರೆಮಡಿಸಿವಿರ್ ಔಷಧಿಯನ್ನ ಉತ್ಪಾದಿಸಿ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಈ ಔಷಧಿಗೆ ಸರ್ಕಾರದ DCGI ಸಂಸ್ಥೆ ಈಗಾಗಲೇ ಒಪ್ಪಿಗೆ ಸಹ ನೀಡಿದೆ.

ಡೆಸ್ರೆಮ್ (Desrem) ಎಂಬ ಹೆಸರಿನಲ್ಲಿ ಮಾರುಕಟ್ಟೆಗೆ ಬಿಡುಗಡೆಯಾಗಿರುವ ಈ ಔಷಧಿ 100 mgಗೆ 4,800 ರೂಪಾಯಿ ಎಂದು ದರ ನಿಗದಿಯಾಗಿದೆ. ಹೀಗಾಗಿ, ಇನ್ನಾದರೂ ರೆಮ್​ಡಿಸಿವಿರ್ ಔಷಧಿಯ ಕಾಳಸಂತೆ ಮಾರಾಟ ಕಡಿಮೆಯಾಗಲಿದೆ ಎಂಬುದು ಜನರ ಆಶಯ.

Published On - 5:42 pm, Mon, 20 July 20

Follow Us
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು