AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ಕೊರೊನಾ ಔಷಧಿ ಮಾರುಕಟ್ಟೆಗೆ ಬಿಡುಗಡೆ, ಆದರೆ ಕಾಳಸಂತೆಯಲ್ಲಿ ಮಾರಾಟ

ದೆಹಲಿ: ಕೊರೊನಾ ಹತ್ತಿಕ್ಕಲು ತಕ್ಕಮಟ್ಟಿಗೆ ಪರಿಣಾಮಕಾರಿಯಾಗಿ ಕಂಡುಬಂದಿರುವ ರೆಮ್​ಡಿಸಿವಿರ್ ಔಷಧಿ ಇದೀಗ ದೇಶದಲ್ಲಿ ಉತ್ಪಾದನೆಯಾಗುತ್ತಿದೆ. ಸಿಪ್ಲಾ ಮತ್ತು ಹೆಟೆರೋ ಕಂಪನಿಗಳಿಂದ ತಯಾರಾಗುತ್ತಿರುವ ರೆಮ್​ಡಿಸಿವಿರ್ ವ್ಯಾಕ್ಸಿನ್ ಮಾರುಕಟ್ಟೆಯಲ್ಲಿ ಲಭ್ಯವಾಗಿದೆ. ಆದರೆ, ಇದರ ಪ್ರಮಾಣ ಕಡಿಮೆ ಇರುವುದರಿಂದ ಕಾಳಸಂತೆಯ ಖದೀಮರ ಪಾಲಾಗಿ ಅತಿ ಹೆಚ್ಚು ಬೆಲೆಗೆ ಸೇಲ್​ ಆಗ್ತಿದೆ. ಈ ಮಧ್ಯೆ, ದೇಶದ ಮತ್ತೊಂದು ಔಷಧಾ ತಯಾರಿಕಾ ಕಂಪನಿಯಾದ ಮೈಲಾನ್​ ರೆಮಡಿಸಿವಿರ್ ಔಷಧಿಯನ್ನ ಉತ್ಪಾದಿಸಿ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಈ ಔಷಧಿಗೆ ಸರ್ಕಾರದ DCGI ಸಂಸ್ಥೆ ಈಗಾಗಲೇ ಒಪ್ಪಿಗೆ ಸಹ […]

ಭಾರತದಲ್ಲಿ ಕೊರೊನಾ ಔಷಧಿ ಮಾರುಕಟ್ಟೆಗೆ ಬಿಡುಗಡೆ, ಆದರೆ ಕಾಳಸಂತೆಯಲ್ಲಿ ಮಾರಾಟ
ಸಾಂದರ್ಭಿಕ ಚಿತ್ರ
KUSHAL V
| Edited By: ಸಾಧು ಶ್ರೀನಾಥ್​|

Updated on:Jul 20, 2020 | 5:42 PM

Share

ದೆಹಲಿ: ಕೊರೊನಾ ಹತ್ತಿಕ್ಕಲು ತಕ್ಕಮಟ್ಟಿಗೆ ಪರಿಣಾಮಕಾರಿಯಾಗಿ ಕಂಡುಬಂದಿರುವ ರೆಮ್​ಡಿಸಿವಿರ್ ಔಷಧಿ ಇದೀಗ ದೇಶದಲ್ಲಿ ಉತ್ಪಾದನೆಯಾಗುತ್ತಿದೆ. ಸಿಪ್ಲಾ ಮತ್ತು ಹೆಟೆರೋ ಕಂಪನಿಗಳಿಂದ ತಯಾರಾಗುತ್ತಿರುವ ರೆಮ್​ಡಿಸಿವಿರ್ ವ್ಯಾಕ್ಸಿನ್ ಮಾರುಕಟ್ಟೆಯಲ್ಲಿ ಲಭ್ಯವಾಗಿದೆ. ಆದರೆ, ಇದರ ಪ್ರಮಾಣ ಕಡಿಮೆ ಇರುವುದರಿಂದ ಕಾಳಸಂತೆಯ ಖದೀಮರ ಪಾಲಾಗಿ ಅತಿ ಹೆಚ್ಚು ಬೆಲೆಗೆ ಸೇಲ್​ ಆಗ್ತಿದೆ.

ಈ ಮಧ್ಯೆ, ದೇಶದ ಮತ್ತೊಂದು ಔಷಧಾ ತಯಾರಿಕಾ ಕಂಪನಿಯಾದ ಮೈಲಾನ್​ ರೆಮಡಿಸಿವಿರ್ ಔಷಧಿಯನ್ನ ಉತ್ಪಾದಿಸಿ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಈ ಔಷಧಿಗೆ ಸರ್ಕಾರದ DCGI ಸಂಸ್ಥೆ ಈಗಾಗಲೇ ಒಪ್ಪಿಗೆ ಸಹ ನೀಡಿದೆ.

ಡೆಸ್ರೆಮ್ (Desrem) ಎಂಬ ಹೆಸರಿನಲ್ಲಿ ಮಾರುಕಟ್ಟೆಗೆ ಬಿಡುಗಡೆಯಾಗಿರುವ ಈ ಔಷಧಿ 100 mgಗೆ 4,800 ರೂಪಾಯಿ ಎಂದು ದರ ನಿಗದಿಯಾಗಿದೆ. ಹೀಗಾಗಿ, ಇನ್ನಾದರೂ ರೆಮ್​ಡಿಸಿವಿರ್ ಔಷಧಿಯ ಕಾಳಸಂತೆ ಮಾರಾಟ ಕಡಿಮೆಯಾಗಲಿದೆ ಎಂಬುದು ಜನರ ಆಶಯ.

Published On - 5:42 pm, Mon, 20 July 20

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ